ಮಧ್ಯಪ್ರದೇಶ ಗ್ರಾಮಗಳಲ್ಲಿ ಚಿರತೆ ದಾಳಿ: ಮೂರು ಮಕ್ಕಳು ಬಲಿ
Team Udayavani, Jan 10, 2018, 3:30 PM IST
ಛಿಂದ್ವಾರಾ, ಮಧ್ಯಪ್ರದೇಶ : ಛಿಂದ್ವಾರಾ ಜಿಲ್ಲೆಯ ಪ್ರತ್ಯೇಕ ಗ್ರಾಮಗಳಲ್ಲಿ ಚಿರತೆಯೊಂದು ಮೂವರು ಮಕ್ಕಳನ್ನು ಕೊಂದಿದ್ದು ಅವರಲ್ಲಿ ಒಬ್ಬ ಬಾಲಕನನ್ನು ತಿಂದು ಮುಗಿಸಿದೆ.
ಅರಣ್ಯ ಪ್ರದೇಶಕ್ಕೆ ತಾಗಿಕೊಂಡಿರುವ ಈ ಗ್ರಾಮಗಳಲ್ಲಿ ಕಳೆದ ಮೂರು ದಿನಗಳಲ್ಲಿ ಚಿರತೆಯ ದಾಳಿ ವಿಪರೀತವಾಗಿತ್ತು. ಗ್ರಾಮಸ್ಥರು ಭಯಭೀತರಾಗಿದ್ದರು.
ನಿನ್ನೆ ಮಂಗಳವಾರ ರಾತ್ರಿ ಝೀರ್ಪಾನಿ ಗ್ರಾಮದಲ್ಲಿ ಚಿರತೆಯು 12 ವರ್ಷದ ಬಾಲಕನನ್ನು ಕೊಂದು ಆತನ ಅರ್ಧ ದೇಹವನ್ನು ತಿಂದು ಮುಗಿಸಿತು ಎಂದು ವಿಭಾಗೀಯ ಅರಣ್ಯಾಧಿಕಾರಿ ಎಸ್ ಎಸ್ ಉಡ್ಡೆ ತಿಳಿಸಿದ್ದಾರೆ.
ಭಾನುವಾರ ಈ ಚಿರತೆಯು ಮೂರು ವರ್ಷ ಪ್ರಾಯದ ಬಾಲಕಿಯನ್ನು ಹಾಗೂ 10 ವರ್ಷದ ಬಾಲಕನನ್ನು ಕೊಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.