ಕೊಡಲಿ ಮಾಫಿಯಾದಿಂದ ಮರ ಉಳಿಸಿ


Team Udayavani, Jan 12, 2018, 11:41 AM IST

mara-ulisi.jpg

ಮಹದೇವಪುರ: ಕೆಲ ತಿಂಗಳ ಹಿಂದೆ ಹೊರವರ್ತುಲ ರಸ್ತೆಯ ಮಾರತ್ತಹಳ್ಳಿ ಸಮೀಪ ಜಾಹಿರಾತು ಫ‌ಲಕಗಳಿಗೆ ಅಡ್ಡಲಾಗಿವೆ ಎಂಬ ಕಾರಣಕ್ಕೆ ಜಾಹಿರಾತು ಮಾಫಿಯಾದವರು ಕಡಿದಿದ್ದ ಮರಗಳು ಮತ್ತೂಮ್ಮೆ ಚಿಗುರಿದ್ದು, ಈಬಾರಿಯಾದರೂ ಅವುಗಳನ್ನು ಉಳಿಸುವಂತೆ ಪರಿಸರ ಪ್ರೇಮಿಗಳು ಪಾಲಿಕೆಗೆ ಆಗ್ರಹಿಸಿದ್ದಾರೆ.

ಔಟರ್‌ ರಿಂಗ್‌ ರಸ್ತೆಯ ಮಾರತ್‌ಹಳ್ಳಿ ರಸ್ತೆ ವಿಭಜಕದಲ್ಲಿ ಬೆಳೆಸಲಾಗಿದ್ದ ಮರಗಳು ಜಾಹಿರಾತು ಫ‌ಲಕಗಳಿಗೆ ಅಡ್ಡಲಾಗಿವೆ ಎಂದು, ಎರಡು ತಿಂಗಳ ಹಿಂದೆ ಜಾಹಿರಾತು ಮಾಫಿಯಾದವರು ರಾತ್ರೋರಾತ್ರಿ 30 ಮರಗಳನ್ನು ಕತ್ತರಿಸಿ ಹಾಕಿದ್ದರು.

ಇದನ್ನು ತೀವ್ರವಾಗಿ ಖಂಡಿಸಿದ್ದ ಪರಿಸರ ಪ್ರೇಮಿಗಳು, ಮರಗಳನ್ನು ಅಪ್ಪಿಕೊಂಡು ಪ್ರತಿಭಟಿಸಿದ್ದರು. ವೃಕ್ಷ ಪ್ರೇಮಿ ವಿಜಯ್‌ ನಿಶಾಂತ್‌, ಸತತ ಎರಡು ತಿಂಗಳ ಕಾಲ ಮರಗಳಿಗೆ ಔಷಧೋಪಚಾರ ಮಾಡಿದ್ದರಿಂದ ಬಹುತೇಕ ಮರಗಳು ಮತ್ತೆ ಚಿಗುರೊಡೆದಿವೆ.

ಸೊಂಪಾಗಿ ಬೆಳೆದು ನಿಂತಿರುವ ಮರಗಳನ್ನು, ಮರಗಳ ಕೊಂಬೆಗಳನ್ನು ಕಡಿಯುವ, ಬೇರುಗಳಿಗೆ ವಿಷ, ಆ್ಯಸಿಡ್‌ ಹಾಕುವ ದುಷ್ಕೃತ್ಯ ಎಸಗುವ ದುಷ್ಕರ್ಮಿಗಳಿಗೆ ಇದುವರೆಗೂ ಯಾವುದೇ ಶಿಕ್ಷೆಯಾಗಿಲ್ಲ. ಈ ಬಗ್ಗೆ ಪಾಲಿಕೆ ಅಧಿಕಾರಿಗಳು ಕೂಡಲೆ ಜಾಗೃತರಾಗಿ ಕ್ರಮಕ್ಕೆ ಮುಂದಾಗಬೇಕು ಎಂದು ಪರಿಸರ ಮಂಜುನಾಥ್‌ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.