ಆಳ್ವಾಸ್‌ ವಿರಾಸತ್‌ಗೆ ಇಂದು ತೆರೆ


Team Udayavani, Jan 14, 2018, 4:09 PM IST

ALVAS.jpg

ಮೂಡಬಿದಿರೆ: ವಿದ್ಯಾಗಿರಿ ಸನಿಹ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದಲ್ಲಿರುವ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್‌ ವೇದಿಕೆಯಲ್ಲಿ ನಡೆಯುತ್ತಿರುವ 24ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್‌ ವಿರಾಸತ್‌ ರವಿವಾರ ಸಮಾಪನಗೊಳ್ಳಲಿದೆ.

ಈ ಬಾರಿಯ ವಿರಾಸತ್‌ ಐದು ಆಯಾಮಗಳಲ್ಲಿ ಅರಳಿಕೊಂಡಿದೆ. ಹಿಂದಿ ಚಿತ್ರರಂಗದ ಸುಪ್ರಸಿದ್ಧ ಹಿನ್ನೆಲೆ ಗಾಯಕರಾದ ಕೆ.ಕೆ. ಬಳಗ ಮತ್ತು ತಂಡದವರು ಮೊದಲ ದಿನ ಸೇರಿದ ಅರ್ಧ ಲಕ್ಷಕ್ಕೂ ಅಧಿಕ ಮಂದಿಯನ್ನು ಸಂಗೀತ ರಸಧಾರೆ ಯಲ್ಲಿ ತೋಯಿಸಿಬಿಟ್ಟರು. ಶನಿವಾರ ನಡೆದ ಮುಂಬಯಿಯ ಶಂಕರ್‌ ಮಹ ದೇವನ್‌ -ಎಹಸಾನ್‌-ಲೋಯ್‌, ಸಿದ್ಧಾರ್ಥ ಮಹದೇವನ್‌ ಮತ್ತು ಬಳಗದವರ ಸುಮಧುರ ಸಂಗೀತಕ್ಕೂ ಜನವೋ ಜನ.

ಕೇರಳದ ಸೂರ್ಯಗಾಯತ್ರಿ ಅವರ ದೇವರನಾಮ, ಮಂಗಳೂರಿನ ಸನಾತನ ನಾಟ್ಯಾಲಯದ ವಿ| ಶಾರದಾಮಣಿ ಶೇಖರ್‌ ಮತ್ತು ವಿ| ಶ್ರೀಲತಾ ನಾಗರಾಜ್‌ ನಿರ್ದೇಶನದಲ್ಲಿ ಪ್ರಸ್ತುತಪಡಿಸಿದ ಸನಾತನ ರಾಷ್ಟ್ರಾಮೃತ, ಕೇರಳದ ಮುತ್ತಿರಿಕ್ಕಸ್‌ ಕೋಟಪುರಂ ಮತ್ತು ಬಳಗದವರ ದಫು¾ಟ್ಟು, ಬಿ. ಎಸ್‌. ಆನಂದ್‌, ಪನ್ನಗ ಶರ್ಮನ್‌ ತಂಡದವರ ಮೃದಂಗ ತರಂಗ, ಕೋಲ್ಕತಾದ ಉಪಾಸನಾ ಸೆಂಟರ್‌ ಫಾರ್‌ ಡ್ಯಾನ್ಸ್‌ ಇವರ ಕಥಕ್‌, ಕುಂದಾಪುರದ ನೃತ್ಯ ವಸಂತ ನಾಟ್ಯಾಲಯದವರ ಕರಾವಳಿ ವೈಭವ, ನಿತ್ಯ ನಡೆದ ಆಳ್ವಾಸ್‌ ಸಾಂಸ್ಕೃತಿಕ ತಂಡಗಳ ವೈವಿಧ್ಯಮಯ ಪ್ರದರ್ಶನಗಳು ಜನಮನ ಸೂರೆಗೊಳ್ಳುವಲ್ಲಿ ಯಶಸ್ವಿಯಾಗಿವೆ.

ಇಂದು ಶೋಭಾ ಬ್ರೂಟಗೆ  ವರ್ಣ ವಿರಾಸತ್‌ ಪ್ರಶಸ್ತಿ ಪ್ರದಾನ ರವಿವಾರ ಆಳ್ವಾಸ್‌ ವಿರಾಸತ್‌ ಸಮಾಪನಗೊಳ್ಳುವ ಜತೆಗೆ ಕಳೆದ ಜ. 9ರಿಂದ ವಿದ್ಯಾಗಿರಿಯಲ್ಲಿ ನಡೆದ ಆಳ್ವಾಸ್‌ ವರ್ಣ ವಿರಾಸತ್‌ ರಾಷ್ಟ್ರೀಯ ಚಿತ್ರಕಲಾವಿದರ ಶಿಬಿರವೂ ಮುಕ್ತಾಯಗೊಳ್ಳಲಿದ್ದು, ರಾತ್ರಿ 9ರ ವರೆಗೆ ಚಿತ್ರಕಲಾಕೃತಿಗಳನ್ನು ವೀಕ್ಷಿಸಲು ಅವಕಾಶವಿದೆ. ಸಂಜೆ ಹೊಸದಿಲ್ಲಿಯ ಹಿರಿಯ ಚಿತ್ರಕಲಾವಿದೆ ಶೋಭಾ ಬ್ರೂಟ ಅವರಿಗೆ ಆಳ್ವಾಸ್‌ ವರ್ಣ ವಿರಾಸತ್‌ ಪ್ರಶಸ್ತಿ ಪ್ರದಾನ ಮಾಡಲಾಗುವುದು. 

ಖೇರ್‌ ಚಿತ್ರ ಸಂಗೀತ: ಮುಂಬಯಿಯ ಕೈಲಾಶ್‌ ಖೇರ್‌ ಚಿತ್ರಸಂಗೀತ, ಮಾ| ಸದ್ಗುಣ ಐತಾಳ್‌ ಬಳಗದಿಂದ ಮ್ಯಾಜಿಕ್‌ ಆಫ್‌ ಮ್ಯಾಂಡೋಲಿನ್‌, ಒರಿಸ್ಸಾ ಡ್ಯಾನ್ಸ್‌ ಅಕಾಡೆಮಿಯಿರಿಂದ ಒಡಿಸ್ಸಿ ನೃತ್ಯ, ಕೊಡವೂರು ನೃತ್ಯ ನಿಕೇತನದವರಿಂದ ನೃತ್ಯ ವೈಭವ ಮತ್ತು ಆಳ್ವಾಸ್‌ ವಿದ್ಯಾರ್ಥಿಗಳಿಂದ ಬಂಜಾರ, ಒಡಿಶಾದ ಗೋಟಿಪುವ, ಮಣಿಪುರದ ಸ್ಟಿಕ್‌ ಡ್ಯಾನ್ಸ್‌, ಕಥಕ್‌ ನೃತ್ಯ – ಚಾರ್‌ ಪ್ರಹರ್‌ ಏರ್ಪಡಿಸಲಾಗಿದೆ.

ಟಾಪ್ ನ್ಯೂಸ್

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

3-mit

Manipal MIT: ಅಂತಾರಾಷ್ಟ್ರೀಯ ಕಾರ್ಯಾಗಾರ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.