ಡೀಸಿಲ್‌ ಲೀಟರ್‌ಗೆ ದಾಖಲೆಯ 61.74 ರೂ; ಪೆಟ್ರೋಲ್‌ 71 ರೂ.


Team Udayavani, Jan 15, 2018, 7:17 PM IST

Petrol-700.jpg

ಹೊಸದಿಲ್ಲಿ : ಡೀಸಿಲ್‌ ದರ ದಾಖಲೆಯ ಎತ್ತರವಾಗಿ ಲೀಟರ್‌ಗೆ 61.74 ರೂ. ತಲುಪಿದೆ. ಇದೇ ವೇಳೆ ಪೆಟ್ರೋಲ್‌ ದರ ಲೀಟರ್‌ಗೆ 71 ರೂ. ತಲುಪಿದೆ. ಅಂತಾರಾಷ್ಟ್ರೀಯ ಕಚ್ಚಾ ತೈಲ ದರ ನಿರಂತರವಾಗಿ ಏರುತ್ತಿರುವುದೇ ಇದಕ್ಕೆ ಕಾರಣವಾಗಿದೆ.

ಇಂದು ಸೋಮವಾರ ದಿಲ್ಲಿಯಲ್ಲಿ  ಪೆಟ್ರೋಲ್‌ ದರ ಲೀಟರ್‌ಗೆ 71.18 ರೂ. ಇದ್ದು ಇದು 2014ರ ಆಗಸ್ಟ್‌ ಬಳಿಕದ ಗರಿಷ್ಠ ದರವಾಗಿದೆ. ಸರಕಾರಿ ಒಡೆತನದ ತೈಲ ಕಂಪೆನಿಗಳು ಬಿಡುಗಡೆ ಮಾಡುವ ದಿನವಹಿ ಇಂಧನ ಬೆಲೆಯ ಪಟ್ಟಿಯಲ್ಲಿ ಇದು ಗೊತ್ತಾಗಿದೆ.

ದಿಲ್ಲಿಯಲ್ಲಿ ಡೀಸಿಲ್‌ ದರ ಲೀಟರ್‌ಗೆ 61.74 ರೂ. ಗಳ ಗರಿಷ್ಠ ಎತ್ತರವನ್ನು ತಲುಪಿದೆ.

ಮುಂಬಯಿಯಲ್ಲಿ ಡೀಸಿಲ್‌ ದರ ಲೀಟರಿಗೆ 65.74 ರೂ. ಇದೆ. ದಿಲ್ಲಿಗೆ ಹೋಲಿಸಿದರೆ ಮುಂಬಯಿಯಲ್ಲಿ ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್‌ ಜಾಸ್ತಿ ಇದೆ. 

ಪೆಟ್ರೋಲ್‌, ಡೀಸಿಲ್‌ ದರಗಳು 2017ರ ಡಿಸೆಂಬರ್‌ನಿಂದ ಒಂದೇ ಸಮನೆ ಏರುತ್ತಿವೆ. ಅಂದು ದಿಲ್ಲಿಯಲ್ಲಿ ಡೀಸಿಲ್‌ ದರ ಲೀಟರ್‌ಗೆ 58.34 ರೂ. ಇತ್ತು. ಕಳೆದ ಒಂದು ತಿಂಗಳಲ್ಲಿ ಇದು 3.40 ರೂ. ಏರಿದೆ. ಪೆಟ್ರೋಲ್‌ ದರ 2.09 ರೂ.ಏರಿದೆ ಎಂದು ತೈಲ ಕಂಪೆನಿಗಳು ತಿಳಿಸಿವೆ. 

ಬ್ರೆಂಟ್‌ ಕಚ್ಚಾ ತೈಲ ಬೆಲೆ ಬ್ಯಾರಲ್‌ಗೆ ಕಳೆದ ವಾರ 70.05 ಡಾಲರ್‌ ಇತ್ತು. ಡಬ್ಲ್ಯುಟಿಐ ದರ 64.77 ಡಾಲರ್‌ ಇತ್ತು. 

ಟಾಪ್ ನ್ಯೂಸ್

Gandhi Jayanti: ಆ ದಿನಗಳು ಮತ್ತೇ ಮರಳಲಾರವು…ಮತ್ತೇ ಬಾ ಬಾಪು!

Gandhi Jayanti: ಆ ದಿನಗಳು ಮತ್ತೇ ಮರಳಲಾರವು…ಮತ್ತೇ ಬಾ ಬಾಪು!

8-train

Special Train: ದೀಪಾವಳಿ- ಕೊಂಕಣ ರೈಲ್ವೇಯಿಂದ ಬೆಂಗಳೂರು- ಕಾರವಾರ ವಿಶೇಷ ರೈಲು

ByPoll: No worries about Channapatnam constituency; committed to NDA decision: Nikhil Kumaraswamy

ByPoll: ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಹಪಾಹಪಿ ಇಲ್ಲ; ಎನ್‌ಡಿಎ ನಿರ್ಧಾರಕ್ಕೆ ಬದ್ಧ: ನಿಖಿಲ್

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

Murphy movie review

Murphy Review: ಅಲೆಗಳ ಅಬ್ಬರದಲ್ಲಿ ಪ್ರೇಮ ನಿನಾದ

INDvsNZ: Sarfaraz’s impressive century helped India in trouble

INDvsNZ: ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ನೆರವಾದ ಸರ್ಫರಾಜ್‌ ಆಕರ್ಷಕ ಶತಕ

Chikkamagaluru: ಬೆಳ್ಳಂಬೆಳಗ್ಗೆ ಕಿಡಿಗೇಡಿಗಳಿಂದ ವಾಮಾಚಾರ… ಬೆಚ್ಚಿಬಿದ್ದ ಮಲೆನಾಡು

Mudigere: ರಾತ್ರಿ ಬೆಳಗಾಗುವುದರೊಳಗೆ ಕಿಡಿಗೇಡಿಗಳಿಂದ ವಾಮಾಚಾರ, ಬೆಚ್ಚಿಬಿದ್ದ ಮಲೆನಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್‌ಜೆಡಿ ಶಾಸಕ ಅರೆಸ್ಟ್

Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್‌ಜೆಡಿ ಶಾಸಕ ಅರೆಸ್ಟ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

Modi-putin

BRICS Meet: ಅ.22ಕ್ಕೆ ಬ್ರಿಕ್ಸ್‌ ಶೃಂಗ: 2ನೇ ಬಾರಿಗೆ ರಷ್ಯಾಕ್ಕೆ ಪ್ರಧಾನಿ ಮೋದಿ ಭೇಟಿ

Chief-EC

Safe: ಮುಖ್ಯ ಚುನಾವಣ ಆಯುಕ್ತ ರಾಜೀವ್‌ ಕುಮಾರ್‌ ರಕ್ಷಿಸಿದ ಬೆಂಗಳೂರು ಚಾರಣಿಗ

JK-Cab

JK Cabinet Meet: ಕಾಶ್ಮೀರಕ್ಕೆ ರಾಜ್ಯ ಸ್ಥಾನ ಕೊಡಿ: ಸಿಎಂ ಒಮರ್‌ ಸಂಪುಟ ಸಭೆ ನಿರ್ಣಯ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Mantrika Movie Review

Mantrika Movie Review: ಮೂಢನಂಬಿಕೆಯ ಸುತ್ತ ಮಾಂತ್ರಿಕ

Gandhi Jayanti: ಆ ದಿನಗಳು ಮತ್ತೇ ಮರಳಲಾರವು…ಮತ್ತೇ ಬಾ ಬಾಪು!

Gandhi Jayanti: ಆ ದಿನಗಳು ಮತ್ತೇ ಮರಳಲಾರವು…ಮತ್ತೇ ಬಾ ಬಾಪು!

8-train

Special Train: ದೀಪಾವಳಿ- ಕೊಂಕಣ ರೈಲ್ವೇಯಿಂದ ಬೆಂಗಳೂರು- ಕಾರವಾರ ವಿಶೇಷ ರೈಲು

7-bng

Bengaluru: ಸೊಸೈಟಿ ಮಹಾಮಂಡಲದಲ್ಲಿ 19.3 ಕೋಟಿ ಅಕ್ರಮ

ByPoll: No worries about Channapatnam constituency; committed to NDA decision: Nikhil Kumaraswamy

ByPoll: ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಹಪಾಹಪಿ ಇಲ್ಲ; ಎನ್‌ಡಿಎ ನಿರ್ಧಾರಕ್ಕೆ ಬದ್ಧ: ನಿಖಿಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.