ನಾಳೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ಪರ್ಯಾಯೋತ್ಸವ


Team Udayavani, Jan 17, 2018, 6:00 AM IST

paryaya.jpg

ಉಡುಪಿ: ಪ್ರತಿ ಎರಡು ವರ್ಷಗಳಿಗೊಮ್ಮೆ ಶ್ರೀಕೃಷ್ಣ ಮಠದಲ್ಲಿ  ಜರಗುವ ಪರ್ಯಾಯೋತ್ಸವ ಗುರುವಾರ ಬೆಳಗ್ಗೆ ನಡೆಯಲಿದೆ. 1522ರಲ್ಲಿ ಆರಂಭಗೊಂಡ ಎರಡು ವರ್ಷಗಳ ಪರ್ಯಾಯ 31 ಬಾರಿ ನಡೆದಿದೆ. ಈಗ 32ನೇ ಪರ್ಯಾಯ ಚಕ್ರ ಆರಂಭಗೊಳ್ಳುತ್ತಿದೆ. ಪರ್ಯಾಯ ಚಕ್ರ ಆರಂಭಗೊಳ್ಳುವುದು ಶ್ರೀ ಪಲಿಮಾರು ಮಠದಿಂದ.

ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ತಮ್ಮ ಎರಡನೆಯ ಪರ್ಯಾಯ ಪೂಜೆಯ ಸರತಿಯಲ್ಲಿದ್ದಾರೆ. ಗುರುವಾರ ಮುಂಜಾವ ಕಾಪು ದಂಡತೀರ್ಥದಲ್ಲಿ ಸ್ನಾನ ಮಾಡಿ ಜೋಡುಕಟ್ಟೆಯಿಂದ ಭವ್ಯ ಮೆರವಣಿಗೆಯಲ್ಲಿ ಇತರ ಮಠಾಧೀಶರೊಂದಿಗೆ ಸಾಗಿ ಬರಲಿದ್ದಾರೆ. ಬೆಳಗ್ಗೆ ಶ್ರೀಕೃಷ್ಣ ದರ್ಶನ ಮಾಡಿ ಪೂಜಾಧಿಕಾರವನ್ನು ವಹಿಸಿಕೊಳ್ಳುವ ಶ್ರೀಪಾದರು ಬಳಿಕ ದರ್ಬಾರ್‌ ಸಭೆಯಲ್ಲಿ ಆಶೀರ್ವಚನ ನೀಡುವರು.

ಪೇಜಾವರ ಶ್ರೀಗಳು ತಮ್ಮ ಐತಿಹಾಸಿಕ ಪರ್ಯಾಯ ಪೂಜೆಯ ಅವಧಿಯಿಂದ ನಿರ್ಗಮಿಸುವುದು ಮತ್ತು 32ನೇ ಪರ್ಯಾಯ ಚಕ್ರ ಆರಂಭಗೊಳ್ಳುವುದು ಶ್ರೀಕೃಷ್ಣ ಮಠದ ಮಟ್ಟಿಗೆ ದಾಖಲೆಯ ದಿನವಾಗಿದೆ. ಪಲಿಮಾರು ಶ್ರೀಪಾದರು ಗರ್ಭಗುಡಿಗೆ ಚಿನ್ನದ ತಗಡು ಹೊದೆಸುವುದು, ನಿರಂತರ ಭಜನೆ, ನಿತ್ಯ ಲಕ್ಷ ತುಳಸಿ ಅರ್ಚನೆ, ಚಿಣ್ಣರ ಸಂತರ್ಪಣೆ ಯೋಜನೆಯ ವಿಸ್ತರಣೆ ಮೊದಲಾದ ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.