ಈಕೆ ಶಾಂಪೂಗೆ ರೂಪದರ್ಶಿ; ಹಿಜಾಬ್‌ ಧರಿಸಿ ಜಾಹೀರಾತಿಗೆ ಪೋಸ್‌ 


Team Udayavani, Jan 20, 2018, 11:01 AM IST

Ameena-Khan.jpg

ನವದೆಹಲಿ: ಇದೇ ಮೊದಲ ಬಾರಿಗೆ ಹಿಜಾಬ್‌ ಧರಿಸಿರುವ ಮಹಿಳೆಯೊಬ್ಬರು ಪ್ರಖ್ಯಾತ ಶಾಂಪೂ ಕಂಪನಿಯ ರೂಪದರ್ಶಿಯಾಗಿ ಕಾಣಿಸಿಕೊಂಡಿದ್ದಾರೆ. ಹಿಜಾಬ್‌ ಧರಿಸಿದಾಕೆ ಕೇಶ ಸೌಂದರ್ಯದ ಬಗ್ಗೆ ಹೇಗೆ ಪ್ರಚಾರ ಮಾಡುತ್ತಾರೆ ಎಂದುಕೊಂಡಿರಾ? ಈ ಥರದ ಪೂರ್ವಗ್ರಹವನ್ನು ಹೋಗಲಾಡಿಸುವುದೇ ಈ ಜಾಹೀರಾತಿನ ಉದ್ದೇಶವಂತೆ. ಅದರಲ್ಲಿ ಕಾಣಿಸಿಕೊಂಡಿರುವ ಹಿಜಾಬ್‌ ಧಾರಿ ಮುಸ್ಲಿಂ ಮಹಿಳೆ ಅಮೇನಾ ಖಾನ್‌.

ಇವರು ಬ್ರಿಟನ್‌ ಮೂಲದ ಸೌಂದರ್ಯ ಕುರಿತ ಬ್ಲಾಗ್‌ ಬರಹಗಾರ್ತಿ. ತಲೆಗೆ ಗುಲಾಬಿ ಬಣ್ಣದ ಸ್ಕಾರ್ಫ್ ಧರಿಸಿ ಈ ಜಾಹೀರಾತಲ್ಲಿ ಕಾಣಿಸಿಕೊಂಡಿದ್ದಾರೆ. “ಇದೊಂದು ಮನಸ್ಥಿತಿಗಳನ್ನು ಬದಲಾ ಯಿಸುವ ಹೊಸ  ಪ್ರಚಾರ ಕಾರ್ಯಕ್ರಮ. ಸ್ಕಾರ್ಫ್ ತೆಗೆದಾಗ ಕೂದಲು ಹೊಳೆಯುತ್ತಿರಬೇಕು ಎಂದು ಬಯಸುತ್ತೇನೆ. ಸ್ಕಾರ್ಫ್ ಧರಿಸುವ ಮಹಿಳೆಯರು ಇದನ್ನೇ ಬಯಸುವುದು.

ಲೋರಿಯಲ್‌ ಪ್ಯಾರಿಸ್‌ನಂಥ ದೊಡ್ಡ ಕಂಪನಿಯ ಭಾಗವಾಗುತ್ತಿರುವುದರ ಬಗ್ಗೆ ಹೆಮ್ಮೆ ಇದೆ. ಅದರ ಕಳಾಹೀನ ಕೂದಲಿಗೆ ಹೊಳಪು ತರುವ ಶಾಂಪೂ ರೂಪದರ್ಶಿ ಆಗಿದ್ದೇನೆ’ ಎಂದಿದ್ದಾರೆ. “ಎಷ್ಟು ಉತ್ಪನ್ನಗಳು ಹಿಜಾಬ್‌ ಧರಿಸಿರುವ ಮಹಿಳೆಯನ್ನು ರೂಪದರ್ಶಿ ಮಾಡಿಕೊಂಡಿವೆ? ಕೂದಲ ಆರೈಕೆ ಸ್ವಯಂ ಆರೈಕೆಯ ಭಾಗ. ಹಿಜಾಬ್‌ ಧರಿಸಿದ ಮಾತ್ರಕ್ಕೆ ಕೂದಲ ಬಗ್ಗೆ ಕಾಳಜಿ ಇರುವುದಿಲ್ಲ ಎಂದಲ್ಲ’ ಎಂದಿದ್ದಾರೆ ಖಾನ್‌.

ಟಾಪ್ ನ್ಯೂಸ್

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.