Pain Killer injection: ವೈದ್ಯಕೀಯ ನಿರ್ಲಕ್ಷ್ಯಕ್ಕೆ ಹಸುಳೆ ಬಲಿ
Team Udayavani, Jan 20, 2018, 12:12 PM IST
ಹೊಸದಿಲ್ಲಿ : ತುಟಿಗಾದ ಗಾಯಕ್ಕೆ ಹೊಲಿಗೆ ಹಾಕಿದಾಗಿನ ನೋವನ್ನು ಶಮನಗೊಳಿಸಲು ಚುಚ್ಚು ಮದ್ದು ನೀಡಲ್ಪಟ್ಟ ನಾಲ್ಕು ತಿಂಗಳ ಮಗು ವೈದ್ಯಕೀಯ ನಿರ್ಲಕ್ಷ್ಯದ ಪರಿಣಾಮವಾಗಿ ಅಸು ನೀಗಿದ ಘಟನೆ ನಗರದ ಆಸ್ಪತ್ರೆಯೊಂದರಲ್ಲಿ ನಡೆದಿದೆ.
ಕುಟುಂಬದವರು ಹೇಳಿರುವ ಪ್ರಕಾರ ಮಗವನ್ನು ಕಳೆದ ಜನವರಿ 17ರಂದು ದಿಲ್ಲಿಯ ರೋಹಿಣಿ ಪ್ರದೇಶದಲ್ಲಿರುವ ಜೈಪುರ ಗೋಲ್ಡನ್ ಆಸ್ಪತ್ರೆಗೆ ಸೇರಿಸಲಾಗಿತ್ತು. ತುಟಿಗಾದ ಉಂಟಾದ ಗಾಯಕ್ಕೆ ಆಸ್ಪತ್ರೆಯಲ್ಲಿ ಹೊಲಿಗೆ ಹಾಕಲಾಗಿತ್ತು.
ಮಗುವಿನ ತುಟಿಗೆ ಹೊಲಿಗೆ ಹಾಕಲು ಸಣ್ಣದೊಂದು ಶಸ್ತ್ರ ಚಿಕಿತ್ಸೆ ನಡೆಯಬೇಕಾಗಿದೆ ಎಂದು ವೈದ್ಯರು ಹೇಳಿದಾಗ ಮನೆಯವರು ಅದಕ್ಕೆ ಒಪ್ಪಿದ್ದರು. ಶಸ್ತ್ರ ಚಿಕಿತ್ಸೆ ನಡೆದ ಅರ್ಧ ತಾಸಿನ ವರೆಗೂ ಮಗು ಜೋರಾಗಿ ಅಳುತ್ತಲೇ ಇತ್ತು. ಇದನ್ನು ವೈದ್ಯರ ಗಮನಕ್ಕೆ ತರಲಾಯಿತು. ಆಗ ವೈದ್ಯರು ಮಗುವನ್ನು ಒಯ್ದು ಅದಕ್ಕೆ ನೋವು ನಿವಾರಕ ಚುಚ್ಚು ಮದ್ದು ನೀಡಿದರು. ಒಡನೆಯೇ ಮಗು ಸಂಪೂರ್ಣವಾಗಿ ಸ್ತಬ್ಧವಾಯಿತು. ಅದರ ಚಲನವಲನಗಳು ನಿಂತು ಹೋದವು ಎಂದು ಮಗುವಿನ ಚಿಕ್ಕಪ್ಪ ಮನೀಶ್ ಕುಮಾರ್ ಹೇಳಿದರು.
ಆ ಸ್ಥಿತಿಯಲ್ಲಿ ಮಗುವನ್ನು ವೈದ್ಯರು ಐಸಿಯುಗೆ ಒಯ್ದರು. ಆದರೆ ಮಗ ಔಷಧಿಯ ಅಡ್ಡ ಪರಿಣಾಮದಿಂದ ಮೃತಪಟ್ಟಿತೆಂದು ಮೆಡಿಕಲ್ ಸುಪರಿಂಟೆಂಡೆಂಟ್ ಅನಂತರ ಮನೆಯವರಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ
Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.