ಗುಜರಾತ್‌ನಲ್ಲಿ ಗೋ ಪ್ರವಾಸೋದ್ಯಮ ಆರಂಭ


Team Udayavani, Jan 22, 2018, 6:20 AM IST

cow.jpg

ಅಹಮದಾಬಾದ್‌: ಗುಜರಾತ್‌ನಲ್ಲಿ ಹಿಂದಿನಿಂದಲೂ ಸಿಂಹವೇ ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದು. ಆದರೆ ಇದೀಗ ಹಸು ಕೂಡ ಇಲ್ಲಿ ಪ್ರವಾಸಿಗರನ್ನು ಸೆಳೆಯಲಿದೆ. ರಾಜ್ಯದಲ್ಲಿ ಗೋವು ಸಾಕಣೆಯನ್ನು ಪ್ರೋತ್ಸಾಹಿಸಲು ಮತ್ತು ಜನಪ್ರಿಯಗೊಳಿಸಲು ಗೋವು ಪ್ರವಾಸೋ ದ್ಯಮ ಯೋಜನೆಯನ್ನು ಗುಜರಾತ್‌ನ ಗೋಸೇವಾ ಆಯೋಗವು ಹಮ್ಮಿಕೊಂಡಿದೆ.

ಗೋವು ಸಾಕಣೆ, ಗೋಮೂತ್ರ ಹಾಗೂ ಸಗಣಿಯಿಂದ ಉತ್ಪನ್ನಗಳನ್ನು ತಯಾರಿಸುವುದು ಸೇರಿದಂತೆ ಗೋವಿಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಜನರಿಗೆ ತಿಳಿದುಕೊಳ್ಳುವ ಆಸಕ್ತಿ ಇರುತ್ತದೆ. ಹೀಗಾಗಿ ರಾಜ್ಯದಲ್ಲಿ ಉತ್ತಮವಾಗಿ ನಿರ್ವಹಿಸಿದ ಕೆಲವು ಗೋಶಾಲೆಗಳು ಹಾಗೂ ಗೋಮಾಳಕ್ಕೆ ಪ್ರವಾಸಿಗರನ್ನು ಕರೆದೊಯ್ಯಲಾಗುತ್ತದೆ ಎಂದು ಗೋಸೇವಾ ಆಯೋಗದ ಅಧ್ಯಕ್ಷ ವಲ್ಲಭ ಕಥಿರಿಯಾ ಹೇಳಿದ್ದಾರೆ. ಇದು ಎರಡು ದಿನಗಳ ಪ್ರವಾಸವಾಗಿರಲಿದೆ.

ಈಗಾಗಲೇ ಹಲವು ಪ್ರವಾಸಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ ಅತ್ಯಂತ ಜನಪ್ರಿಯ ಸ್ಥಳವೆಂದರೆ ಆನಂದ್‌ ಜಿಲ್ಲೆಯಲ್ಲಿರುವ ಧರ್ಮಜ್‌ ಎಂಬ ಹಳ್ಳಿಯ ಗೋಮಾಳ. ಇದರ ನಿರ್ವಹಣೆಯ ವಿಧಾನವನ್ನು ತಿಳಿದುಕೊಳ್ಳಲು ಪ್ರವಾಸಿಗರು ಉತ್ಸಾಹ ತೋರಿಸುತ್ತಾರೆ. ಪ್ರವಾಸದಿಂದ ತೆರಳಿದ ನಂತರ ಹಲವರು ಗೋ ಸಾಕಣೆಯನ್ನು ಆರಂಭಿಸಿ, ಉತ್ತಮ ಲಾಭ ಪಡೆಯುತ್ತಿದ್ದಾರೆ ಎಂದು ಕಥಿರಿಯಾ ಹೇಳಿದ್ದಾರೆ.

ಗೋವಿನಿಂದ ಲಭ್ಯವಿರುವ ಲಾಭಗಳನ್ನು ಅರಿಯುವುದೇ ಗೋ ಪ್ರವಾಸೋದ್ಯಮದ ಮೂಲ ಉದ್ದೇಶ. ಬಯೋಗ್ಯಾಸ್‌ ಮತ್ತು ಔಷಧದಂತಹ ಸರಳ ಉತ್ಪನ್ನಗಳಿಂದ ನಾವು ಉತ್ತಮ ಆದಾಯ ಪಡೆಯಬಹುದು ಎಂಬುದು ಬಹುತೇಕರಿಗೆ ತಿಳಿದಿಲ್ಲ. ಈ ಪ್ರವಾ ಸೋದ್ಯಮವು ಗೋವಿಗೆ ಸಂಬಂಧಿಸಿದ ಧಾರ್ಮಿಕ ಹಾಗೂ ಆರ್ಥಿಕ ಅಂಶಗಳನ್ನು ಒಳ ಗೊಂಡಿರಲಿದೆ ಎಂದು ಅವರು ಹೇಳಿದ್ದಾರೆ.

ಜೈಲು, ಕಾಲೇಜಲ್ಲೂ ಗೋಶಾಲೆ!
ಕೇವಲ ಗೋ ಪ್ರವಾಸೋದ್ಯಮವಷ್ಟೇ ಅಲ್ಲ, ಕಾಲೇಜು ಹಾಗೂ ಜೈಲುಗಳಲ್ಲೂ ಗೋಶಾಲೆಯನ್ನು ನಿರ್ಮಿಸುವ ಬಗ್ಗೆ ಗೋಸೇವಾಆಯೋಗ ನಿರ್ಧರಿಸಿದೆ. ಈಗಾಗಲೇ ಅಹಮದಾಬಾದ್‌, ರಾಜ್‌ಕೋಟ್‌ ಮತ್ತು ಭುಜ್‌ನಲ್ಲಿರುವ ಜೈಲು ಗಳಲ್ಲಿ ಗೋಶಾಲೆ ಆರಂಭಿಸಲಾಗಿದೆ. ಗೊಂಡಲ್‌ ಹಾಗೂ ಅಮ್ರೇಲಿ ಜೈಲಿನಲ್ಲೂ ಗೋಶಾಲೆ ಆರಂಭಿಸುವ ಬಗ್ಗೆ ಮಾತುಕತೆ ನಡೆಯುತ್ತಿದೆ. ಇನ್ನು ಹಲವು ಕಾಲೇಜು ಗಳು ಮತ್ತು ವಿಶ್ವವಿದ್ಯಾಲಯಗಳೂ ಗೋಶಾಲೆ ಸ್ಥಾಪಿಸಲು ಮುಂದೆ ಬಂದಿವೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.