ಕೊಪ್ಪದ ಪ್ರತಿಮೆ ಪ್ರತಿಷ್ಠಾಪನೆಗೆ ಕರೆದಿಲ್ಲ


Team Udayavani, Jan 26, 2018, 8:31 AM IST

26-5.jpg

ಹುಬ್ಬಳ್ಳಿ: ಹುತಾತ್ಮ ಯೋಧ ಹನುಮಂತಪ್ಪ ಕೊಪ್ಪದ ಪ್ರತಿಮೆ ಪ್ರತಿಷ್ಠಾಪನೆಗೆ ತಮಗೆ ಆಮಂತ್ರಣ ನೀಡಿಲ್ಲವೆಂದು ಕೊಪ್ಪದ ಅವರ ಪತ್ನಿ ಮಹಾದೇವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರ ರೊಂದಿಗೆ ಮಾತನಾಡಿ, ಕೊಪ್ಪದ ಅವರ ಪ್ರತಿಮೆ ಕುಂದಗೋಳಕ್ಕೆ
ಬರುವ ಐದು ನಿಮಿಷ ಮೊದಲು ನನಗೆ ಕರೆ ಮಾಡಿ ಪ್ರತಿಮೆ ಬರ ಲಿದ್ದು, ಕಾರ್ಯಕ್ರಮಕ್ಕೆ ಬರುವಂತೆ ತಿಳಿಸಲಾಗಿದೆ. ನಾನಿರುವುದು ಹುಬ್ಬಳ್ಳಿಯ ಭೈರಿದೇವರಕೊಪ್ಪ ಸಂಗೊಳ್ಳಿ ರಾಯಣ್ಣ ಬಡಾ ವಣೆಯಲ್ಲಿ. ಅಲ್ಲಿಂದ ಐದು ನಿಮಿಷದಲ್ಲಿ ಕುಂದಗೋಳಕ್ಕೆ ಹೋಗಲು ಸಾಧ್ಯವೆ? ಫೆ.11ರಂದು ಪತಿ ಹನುಮಂತಪ್ಪ ಕೊಪ್ಪದ ಅವರ ಹುತ್ಮಾತ ದಿನ. ಅಂದು ಪ್ರತಿಮೆಯನ್ನು ಅನಾವರಣ ಮಾಡಿದರೆ ಉತ್ತಮ ಎಂದರು.

26ರಂದೇ ಪುತ್ಥಳಿ ಸ್ಥಾಪನೆ: ವೀರಯೋಧ ಹನುಮಂತಪ್ಪ ಕೊಪ್ಪದ ಪುತ್ಥಳಿ ಸ್ಥಾಪನೆ ಗಣರಾಜ್ಯೋತ್ಸವ ದಿನದಂದೇ ನಡೆದರೆ ಶ್ರೇಷ್ಠ. ನನ್ನ ಸೊಸೆ ಯಾರಧ್ದೋ ಮಾತು ಕೇಳಿ 26ರಂದು ಬೇಡ, ಫೆ.11ರಂದು ಹನುಮಂತಪ್ಪ ತೀರಿಕೊಂಡ ದಿನ ಮಾಡೋಣ ಎನ್ನುತ್ತಿದ್ದಾಳೆ. ಅದಕ್ಕೆ ನಮ್ಮ ಸಮ್ಮತಿಯಿಲ್ಲ ಎಂದು ಹನುಮಂತಪ್ಪ ಅವರ ತಾಯಿ ಬಸಮ್ಮ ಕೊಪ್ಪದ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.26ರಂದು ಮಗನ ಪುತ್ಥಳಿ ಸ್ಥಾಪನೆ ಕಾರ್ಯ ನಡೆಯುತ್ತದೆ. ಫೆ.11ರಂದು ನಮ್ಮ ಮನೆಯಲ್ಲಿ ಕಾರ್ಯಕ್ರಮ ಮಾಡಿಕೊಳ್ಳುತ್ತೇವೆ. ಮಗನ ಕಂಚಿನ ಪುತ್ಥಳಿ ಮಾಡುವಾಗ ಹಾಗೂ ಬಣ್ಣ ಆಯ್ಕೆ ಮಾಡುವಾಗಲೂ ನನ್ನ ಸೊಸೆ ಮಹಾದೇವಿ ಒಪ್ಪಿಗೆ ನೀಡಿದ್ದಾಳೆ. ಈಗ ಶಾಸಕರ ವಿರುದ್ಧ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದರು.

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.