ಬನ್ನಿ ಡ್ಯಾನ್ಸ್‌ ಜಾತ್ರೆಗೆ…


Team Udayavani, Jan 27, 2018, 11:24 AM IST

banni-dance.jpg

ದೇವಸ್ಥಾನ ಜಾತ್ರೆ, ಪುಸ್ತಕ ಜಾತ್ರೆಗಳನ್ನು ಕೇಳಿರುತ್ತೀರಾ. ಆದರೆ ಡ್ಯಾನ್ಸ್‌ ಜಾತ್ರೆ ಕೇಳಿದ್ದೀರಾ? ಅಂಥದ್ದೊಂದು ಜಾತ್ರೆ ನಗರದಲ್ಲಿ ನಡೆಯುತ್ತಿದೆ. ನೃತ್ಯಕಲೆಗೇ ಮೀಸಲಾದ ಜಾತ್ರೆಯಿದು. ಕಲಾವಿದೆ ವೈಜಯಂತಿಕಾಶಿ ಅವರು “ಶಾಂಭವಿ ಸ್ಕೂಲ್‌ ಆಫ್ ಡ್ಯಾನ್ಸ್‌’ ಕಳೆದ 6 ವರ್ಷಗಳಿಂದ ಡ್ಯಾನ್ಸ್‌ ಜಾತ್ರೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ.

ಈಗ ನಡೆಯುತ್ತಿರುವುದು 7ನೇ ಅವತರಣಿಕೆ. ಎರಡು ದಿನಗಳ ಕಾಲ ನಡೆಯುವ ಈ ನೃತ್ಯಜಾತ್ರೆಯಲ್ಲಿ ಪ್ರತಿದಿನ ಕಾರ್ಯಾಗಾರ, ಸ್ಪರ್ಧೆ ಮತ್ತು ನೃತ್ಯ ಪ್ರದರ್ಶನಗಳು ಇರುತ್ತವೆ. ಸಂಗೀತ ಮತ್ತು ನೃತ್ಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಶ್ರೀಮತಿ ಪದ್ಮಿನಿ ರಾವಿ, ರಾಧಾ ಶ್ರೀಧರ್‌,

ಶೋಭಾ ಶಶಿಕುಮಾರ್‌, ಶ್ರೀವಿದ್ಯಾ ಮುರಳೀಧರ್‌, ಚಾಂದಿನಿ ಸುಬ್ಬಯ್ಯ, ಸ್ನೇಹ ಕಪ್ಪಣ್ಣ, ರಾಗಿಣಿ ಚಂದ್ರನ್‌, ಡ್ರಮ್ಮರ್‌ ಅರುಣ್‌ ಕುಮಾರ್‌, ರತಿಕಾಂತ್‌ ಮೋಹಪಾತ್ರ, ಪ್ರವೀಣ್‌ ಕುಮಾರ್‌, ಕಾರ್ತಿಕ್‌ ತಂತ್ರಿ, ರಾಮ್‌ಕುಮಾರ್‌, ದೀಪಕ್‌ ಮಜುಮದಾರ್‌ ಮುಂತಾದವರು ಕಾರ್ಯಾಗಾರದಲ್ಲಿ ಉಪನ್ಯಾಸಕರಾಗಿ, ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಶಾಸ್ತ್ರೀಯ ನೃತ್ಯ, ಕಲರಿಪಯಟ್ಟು, ಸಾಲ್ಸಾ, ಜಾನಪದ, ಹಿಪ್‌ಹಾಪ್‌ ಇನ್ನೂ ಅನೇಕ ನೃತ್ಯಪ್ರಕಾರಗಳನ್ನು ಕಲಾಪ್ರಿಯರು ಒಂದೇ ವೇದಿಕೆಯಲ್ಲಿ ನೋಡಿ ಆನಂದಿಸಬಹುದು. ಕಾರ್ಯಕ್ರಮದಲ್ಲಿ ವಸ್ತುಪ್ರದರ್ಶನ ಮತ್ತು ನಾಟ್ಯ ಕುರಿತ ಹಲವು ಬಗೆಯ ಮಳಿಗೆಗಳೂ ಇರಲಿವೆ. ಶಾಲೆ, ಕಾಲೇಜುಗಳ ತಂಡಗಳ ನಡುವೆ ಸ್ಪರ್ಧೆಯೂ ಆಯೋಜನೆಯಾಗಿರುವುದರಿಂದ ಜಿದ್ದಾಜಿದ್ದಿಯೂ ಏರ್ಪಡುವುದರಲ್ಲಿ ಸಂಶಯವಿಲ್ಲ.

ಎಲ್ಲಿ?: ಶಂಕರ ಫೌಂಡೇಶನ್‌, ಯೆಲಚೇನಹಳ್ಳಿ ಮೆಟ್ರೊ ಸ್ಟೇಷನ್‌ ಬಳಿ
ಯಾವಾಗ?: ಜನವರಿ 27, 28, ಬೆಳಗ್ಗೆ 10.30 ರಿಂದ ಶುರು
ಪ್ರವೇಶ: ಉಚಿತ

ಟಾಪ್ ನ್ಯೂಸ್

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.