ಅಪರಾಧ ರಹಿತ ಸೇವೆ ಸಲ್ಲಿಸಿದ ಚಾಲಕರಿಗೆ ಪದಕ ಪ್ರದಾನ


Team Udayavani, Jan 28, 2018, 12:02 PM IST

m3-aparadha.jpg

ಮೈಸೂರು: ಕಳೆದ 5 ವರ್ಷಗಳ ಅವಧಿಯಲ್ಲಿ ಅಪಘಾತ ಮತ್ತು ಅಪರಾಧ ರಹಿತ ಸೇವೆ ಸಲ್ಲಿಸಿದ ಕೆಎಸ್ಸಾರ್ಟಿಸಿಯ 85 ಚಾಲಕರಿಗೆ ಬೆಳ್ಳಿ ಪದಕ, ನಗದು ಹಾಗೂ ಪ್ರಶಂಸಾಪತ್ರ ನೀಡಿ ಗೌರವಿಸಲಾಯಿತು.

ಮೈಸೂರು ಗ್ರಾಮಾಂತರ ವಿಭಾಗದ ವತಿಯಿಂದ ಗಣರಾಜ್ಯೋತ್ಸವದೊಂದಿಗೆ ಚಾಲಕರಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಗ್ರಾಮಾಂತರ ಘಟಕ- 3ರಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ 32 ಗ್ರಾಂ ತೂಕದ ಬೆಳ್ಳಿ ಪದಕದೊಂದಿಗೆ 2,000ರೂ. ನಗದು ಹಾಗೂ ಪ್ರಶಂಸನಾ ಪತ್ರ ನೀಡಲಾಯಿತು.

ಜತೆಗೆ ಅಪರಾಧ ರಹಿತ ಸೇವೆ ಸಲ್ಲಿಸಿ ಸಂಸ್ಥೆಗೆ ಉತ್ತಮ ಆದಾಯ (ಇಪಿಕೆಎಂ) ತಂದುಕೊಟ್ಟ 23ಜನ ನಿರ್ವಾಹಕರಿಗೆ 2,000ರೂ. ನಗದು ಪುರಸ್ಕಾರದೊಂದಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.

ಸತತ 3 ವರ್ಷಗಳ ಕಾಲ ಸಂಸ್ಥೆಗೆ ಉತ್ತಮ ಆದಾಯ (ಇಪಿಕೆಎಂ) ತಂದು, ಏಪ್ರಿಲ್‌, ಮೇ, ಜೂನ್‌ನಲ್ಲಿ 75ದಿನ ಹಾಜರಾತಿ ಹೊಂದಿದ್ದ ಇಬ್ಬರು ನಿರ್ವಾಹಕರಿಗೆ ಬೆಳ್ಳಿ ಪದಕ ಹಾಗೂ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.

ಕೆಎಸ್ಸಾರ್ಟಿಸಿ ಮೈಸೂರು ಗ್ರಾಮಾಂತರ ವಿಭಾಗದ  ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ವಾಸು, ಮಂಡಳಿ ನಿರ್ದೇಶಕ ಗೋವಿಂದರಾಜು ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.