ಅಂಗವಿಕಲ ಕ್ರೀಡಾಪಟುಗೆ ಆರ್ಥಿಕ ನೆರವು


Team Udayavani, Jan 28, 2018, 12:02 PM IST

m4-angavikala.jpg

ಕೆ.ಆರ್‌.ನಗರ: ಪ್ರತಿಭಾವಂತ ಕ್ರೀಡಾಪಟುಗಳು ಮತ್ತು ಅಂಗವಿಕಲ ಕ್ರೀಡಾಳುಗಳಿಗೆ ಸರ್ಕಾರ ಅಗತ್ಯ ತರಬೇತಿ ಮತ್ತು ಆರ್ಥಿಕ ಸಹಕಾರ ನೀಡಲು ವಿಶೇಷ ಯೋಜನೆಗಳನ್ನು ರೂಪಿಸಬೇಕು ಎಂದು ಪಟ್ಟಣದ ಶಹೀದ್‌ ಟಿಪ್ಪು ಸುಲ್ತಾನ್‌ ಟ್ರಸ್ಟ್‌ ಸಮಿತಿ ಅಧ್ಯಕ್ಷ ಸೈಯದ್‌ಜಾಬೀರ್‌ ಹೇಳಿದರು.

ಉತ್ತರ ಮತ್ತು ಪಶ್ಚಿಮ ಏಷ್ಯನ್‌ ಭಾಗದ ರಾಷ್ಟ್ರಗಳ ಒಕ್ಕೂಟದ ವತಿಯಿಂದ ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ನಡೆಯಲಿರುವ ಅಂಗವಿಕಲರ ಕ್ರೀಡಾ ಚಾಂಪಿಯನ್‌ ಶಿಪ್‌ನಲ್ಲಿ ಪಾಲ್ಗೊಳ್ಳುತ್ತಿರುವ ತಾಲೂಕಿನ ಮಾರ್ಚಹಳ್ಳಿ ಗ್ರಾಮದ ಅಂಗವಿಕಲ ಕ್ರೀಡಾಪಟು ಚೌಡಯ್ಯ ಅವರಿಗೆ ಟ್ರಸ್ಟ್‌ ವತಿಯಿಂದ ಆರ್ಥಿಕ ಸಹಕಾರ ನೀಡಿ ಮಾತನಾಡಿದರು.

ಆರ್ಥಿಕ ಸಂಕಷ್ಟದಲ್ಲಿರುವ ಚೌಡಯ್ಯನವರಂತಹ ಕ್ರೀಡಾ ಪ್ರತಿಭೆಗಳಿಗೆ ಸರ್ಕಾರದ ಜತೆಗೆ ಸಂಘ ಸಂಸ್ಥೆಗಳು ಉದಾರವಾಗಿ ದಾನ ಮಾಡಬೇಕು. ಮುಂದಿನ ದಿನಗಳಲ್ಲಿ ಚೌಡಯ್ಯರ ಸಹಕಾರಕ್ಕೆ ನಾವು ಸದಾ ಸಿದ್ಧರಾಗಿದ್ದು ಸಾಧ್ಯವಾದಷ್ಟು ಸಹಕಾರ ನೀಡುತ್ತೇವೆ ಎಂದು ತಿಳಿಸಿದರು. ಕಾರ್ಯದರ್ಶಿ ಸೈಯದ್‌ವಾಜೀದ್‌, ಸದಸ್ಯರಾದ ಅಬ್ದುಲ್‌ಖಾಹರ್‌, ಅನುಷ್‌ ಅಹನದ್‌ಖಾನ್‌, ರಹಮತ್‌, ಮಸೀದಿ ಗುರುಗಳಾದ ಅಮೀನ್‌ ಮೊಹನೀಷಾ ಇದ್ದರು. 

ವಾಲ್ಮೀಕಿ ನಾಯಕರ ಸಂಘ ಸಹಕಾರ: ತಾಲೂಕು ವಾಲ್ಮೀಕಿ ನಾಯಕರ ಸಂಘದ ವತಿಯಿಂದ ಅಂಗವಿಕಲ ಕ್ರೀಡಾಪಟು ಡಿ.ಚೌಡಯ್ಯ ಅವರಿಗೆ ಆರ್ಥಿಕ ಸಹಕಾರ ನೀಡಿ ಬೀಳ್ಕೊಡಲಾಯಿತು. ಪಟ್ಟಣದ ವಾಲ್ಮೀಕಿ ನಾಯಕರ ಸಮುದಾಯ ಭವನದಲ್ಲಿ ನಡೆದ ಸರಳ ಸಮಾರಂಭಗಲ್ಲಿ ಸಂಘದ ಖಜಾಂಚಿ ಮಹದೇವನಾಯಕ, ಡಿ.ಚೌಡಯ್ಯರಿಗೆ ಸಂಘದ ವತಿಯಿಂದ 10 ಸಾವಿರ ರೂ., ಹಣ ನೀಡಿದರು. ಸಂಘದ ನಿರ್ದೇಶಕರಾದ ನಾಗರಾಜು, ಮಹದೇವ, ಸುರೇಶ ಇದ್ದರು.

ಟಾಪ್ ನ್ಯೂಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.