![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Jan 28, 2018, 3:35 PM IST
ಮುಂಬಯಿ : ಇಲ್ಲಿನ ನಾಯರ್ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ನಡೆದ ದಾರುಣ ಘಟನೆಯೊಂದರಲ್ಲಿ ಎಂಆರ್ಐ ಯಂತ್ರ ದೊಳಗೆ ಸೆಳೆಯಲ್ಪಟ್ಟ 32 ವರ್ಷದ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ.
ತಾಯಿಯನ್ನು ಚಿಕಿತ್ಸೆಗಂದು ಆಸ್ಪತ್ರೆಗೆ ಕರೆತಂದಿದ್ದ ರಾಜೇಶ್ ಮಾರು ಎಂಬಾತ ಇನ್ನೋರ್ವ ರೋಗಿಗೆ ಸಹಾಯ ಮಾಡಲು ಮುಂದಾಗಿ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾನೆ.
ಯಾವುದೇ ಕಾರಣಕ್ಕೂ ಎಂಆರ್ಐ ಯಂತ್ರವಿರುವ ರೂಂಗೆ ಲೋಹದ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ದುರದೃಷ್ಟವೆಂದರೆ ರಾಜೇಶ್ ಕೈಯಲ್ಲಿ ಆಕ್ಸಿಜನ್ ಸಿಲಿಂಡರ್ ತೆಗೆದುಕೊಂಡು ಒಳಗೆ ಪ್ರವೇಶಿಸಿದ್ದರಿಂದ ಯಂತ್ರ ಒಮ್ಮೆಲೆ ಹೀರಿಕೊಂಡಿದೆ. 2 ನಿಮಿಷಗಳ ಒಳಗೆ ರಾಜೇಶ್ ಪ್ರಾಣ ಪಕ್ಷಿ ಹಾರಿ ಹೋಗಿದೆ.
ಆಸ್ಪತ್ರೆಯ ಸಿಬಂದಿಯ ನಿರ್ಲಕ್ಷ್ಯದಿಂದಾಗಿ ಯುವಕನ ಪ್ರಾಣ ಹೋಗಿದೆ ಎಂದು ರಾಜೇಶ್ ಸಂಬಂಧಿಕರು ಆರೋಪಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.