ನಿರ್ಮಾಣ್ ಶೆಲ್ಟರ್ಸ್ನಿಂದ ಭೀಮ ನಮನ
Team Udayavani, Jan 30, 2018, 12:12 PM IST
ಬೆಂಗಳೂರು: ಬನ್ನೇರುಘಟ್ಟ ಸಮೀಪದ ನಿಸರ್ಗ ಬಡಾವಣೆಯ ಪುರಂದರ ಮಂಟಪದಲ್ಲಿ ನಿರ್ಮಾಣ್ ಶೆಲ್ಟರ್ಸ್ ಪ್ರೈ.ಲಿ., ಇತೀ¤ಚೆಗೆ ಖ್ಯಾತ ಸಂಗೀತ ವಿದ್ವಾಂಸ ಭಾರತರತ್ನ ದಿ. ಪಂಡಿತ್ ಭೀಮಸೇನ ಜೋಶಿಯವರ ಸ್ಮರಣಾರ್ಥ 7ನೇ ವರ್ಷದ “ಭೀಮ ನಮನ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ನಿರ್ಮಾಣ್ ಸಮೂಹ ಸಂಸ್ಥೆಗಳ ಸಂಸ್ಥಾಪಕ ಹಾಗೂ ವಿಎಲ್ಎನ್ ನಿರ್ಮಾಣ್ ಪುರಂದರ ಪ್ರತಿಷ್ಠಾನದ ವ್ಯವಸ್ಥಾಪಕ ವಿಶ್ವಸ್ಥ ವಿ. ಲಕೀನಾರಾಯನ್ ಅವರು ದಿ. ಭೀಮಸೇನ ಜೋಶಿಯವರ ಭಾವಚಿತ್ರಕ್ಕೆ ಪುಷ್ಪಗಳ ಸಮರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಹಾಗೇ ಭೀಮಸೇನ ಜೋಶಿ ಅವರ ಸಂಗೀತ ಸಾಧನೆ, ಚಿಂತನೆ ಮತ್ತು ಜೀವನ ಚರಿತ್ರೆ ಕುರಿತು ಮಾತನಾಡಿದರು. ನಂತರ ವಿದ್ವಾನ್ ಜಯತೀರ್ಥ ಮೇವುಂಡಿ ಮತ್ತು ತಂಡದವರು ದಾಸವಾಣಿ ಹಾಗೂ ಸಂತವಾಣಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.