ಧನಂಜಯ ಶತಕ; ಲಂಕಾ ತಿರುಗೇಟು


Team Udayavani, Feb 2, 2018, 6:30 AM IST

Bangladesh-vs-Sri-Lanka,-1s.jpg

ಚಿತ್ತಗಾಂಗ್‌: ಬಾಂಗ್ಲಾದೇಶ ವಿರುದ್ಧದ ಚಿತ್ತಗಾಂಗ್‌ ಟೆಸ್ಟ್‌ ಪಂದ್ಯದ ದ್ವಿತೀಯ ದಿನ ಪ್ರವಾಸಿ ಶ್ರೀಲಂಕಾ ತಿರುಗೇಟು ನೀಡಿದೆ. ಬಾಂಗ್ಲಾವನ್ನು 513ಕ್ಕೆ ನಿಯಂತ್ರಿಸಿದ ಬಳಿಕ ಒಂದೇ ವಿಕೆಟಿಗೆ 187 ರನ್‌ ಪೇರಿಸಿದೆ. ಲಂಕೆಯ ಈ ಮೊತ್ತ ಕುಸಲ್‌ ಮೆಂಡಿಸ್‌ ಮತ್ತು ಧನಂಜಯ ಡಿ’ಸಿಲ್ವ ಅವರ ಜತೆಯಾಟದಲ್ಲಿ ಬಂದಿದೆ.

ಆರಂಭಕಾರ ದಿಮುತ್‌ ಕರುಣರತ್ನೆ (0) ಅವರನ್ನು 3ನೇ ಓವರಿನಲ್ಲಿ ಶೂನ್ಯಕ್ಕೆ ಕಳೆದು ಆಘಾತಕ್ಕೊಳಗಾದ ಲಂಕೆಗೆ ಮೆಂಡಿಸ್‌-ಡಿ’ಸಿಲ್ವ ಸೇರಿಕೊಂಡು ರಕ್ಷಣೆ ಒದಗಿಸಿದ್ದಾರೆ. ಧನಂಜಯ ಡಿ’ಸಿಲ್ವ 4ನೇ ಶತಕ ಸಂಭ್ರಮ ಆಚರಿಸಿದ್ದು, 104 ರನ್‌ ಬಾರಿಸಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ (127 ಎಸೆತ, 15 ಬೌಂಡರಿ). ಅಜಂತ ಮೆಂಡಿಸ್‌ ಗಳಿಕೆ ಅಜೇಯ 83 ರನ್‌. 152 ಎಸೆತಗಳ ಈ ಜವಾಬ್ದಾರಿಯುತ ಆಟದ ವೇಳೆ 6 ಬೌಂಡರಿ ಹಾಗೂ ಒಂದು ಸಿಕ್ಸರ್‌ ಸಿಡಿಯಲ್ಪಟ್ಟಿತು.

ಇದಕ್ಕೂ ಮುನ್ನ 4ಕ್ಕೆ 374 ರನ್‌ ಮಾಡಿದಲ್ಲಿಂದ ಬ್ಯಾಟಿಂಗ್‌ ಮುಂದುವರಿಸಿದ ಬಾಂಗ್ಲಾದೇಶ 513ರ ತನಕ ಸಾಗಿತು. ಆದರೆ 175 ರನ್‌ ಮಾಡಿ ಆಡುತ್ತಿದ್ದ ಮೊಮಿನುಲ್‌ ಹಕ್‌ ಈ ಮೊತ್ತಕ್ಕೆ ಕೇವಲ ಒಂದು ರನ್‌ ಸೇರಿಸಿ ನಿರ್ಗಮಿಸಿದರು. 9ರಲ್ಲಿದ್ದ ನಾಯಕ ಮಹಮದುಲ್ಲ 83ರ ತನಕ ಸಾಗಿ ಔಟಾಗದೆ ಉಳಿದರು. ಇವರಿಗೆ ಮಿರಾಜ್‌ (20) ಮತ್ತು ಸುಂಜಾಮುಲ್‌ ಇಸ್ಲಾಮ್‌ (24) ಉತ್ತಮ ಬೆಂಬಲವಿತ್ತರು. ಇವರ ಸಾಹಸದಿಂದ ತಂಡದ ಮೊತ್ತ ಐನೂರರ ಗಡಿ ದಾಟಿತು. ಶ್ರೀಲಂಕಾ ಪರ ಸುರಂಗ ಲಕ್ಮಲ್‌ ಮತ್ತು ರಂಗನ ಹೆರಾತ್‌ ತಲಾ 3 ವಿಕೆಟ್‌, ಲಕ್ಷಣ ಸಂದಕನ್‌ 2 ವಿಕೆಟ್‌ ಉರುಳಿಸಿದರು.

ಟಾಪ್ ನ್ಯೂಸ್

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.