ರೈತರು ಉಗ್ರಗಾಮಿಗಳೇ ಕುಮಾರಸ್ವಾಮಿ ಪ್ರಶ್ನೆ
Team Udayavani, Feb 2, 2018, 7:00 AM IST
ಆಲಮಟ್ಟಿ: ಕೂಡಗಿ ಎನ್ಟಿಪಿಸಿ ಹಾಗೂ ಮಹದಾಯಿ ಯೋಜನೆ ಹೋರಾಟ ಸೇರಿದಂತೆ ಇತರ ಪ್ರಕರಣ ಹಿಂಪಡೆಯಲು ಹಿಂದೇಟು ಹಾಕುತ್ತಿರುವುದಕ್ಕೆ ರೈತರೇನು ಭಯೋತ್ಪಾದಕರೆ ಅಥವಾ ಉಗ್ರಗಾಮಿಗಳೇ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಅಲ್ಪಸಂಖ್ಯಾತರ ಮೇಲಿನ ಪ್ರಕರಣ ವಾಪಸ್ ಪಡೆಯುವ ಉದ್ದೇಶದಿಂದ ವರದಿ ಕೇಳಿತ್ತು. ನಂತರ ಬಿಜೆಪಿ ವಿರೋಧದಿಂದ ಎಲ್ಲ ಪ್ರಕರಣಗಳ ಕುರಿತು ಮಾಹಿತಿ ಕೇಳುತ್ತಿದೆ. ಈ ಹಿಂದಿನಿಂದಲೂ ರೈತರು ವಿವಿಧ ಬೇಡಿಕೆ ಈಡೇರಿಕೆಗಾಗಿ ಹೋರಾಟ ಮಾಡಿದ್ದಾರೆ. ಹೋರಾಟ ಗಾರರ ಮೇಲೆ ಹಲವು ಪ್ರಕರಣ ದಾಖಲಿಸಿ ನಿತ್ಯ ಪೊಲೀಸ್ ಠಾಣೆ, ನ್ಯಾಯಾಲಯಗಳಿಗೆ ಅಲೆದಾಡುವಂತೆ ಮಾಡಿದೆ.
ಈಗ ದಿಢೀರ್ ಅಲ್ಪಸಂಖ್ಯಾತರ ಮೇಲೆ ಪ್ರೀತಿ ಬರಲು ಕಾರಣ ಏನು? ಮುಗಟಛಿರ ಮೇಲೆ ದಾಖಲಾ ಗಿರುವ ಪ್ರಕರಣ ಹಿಂಪಡೆಯಲು ಸರ್ಕಾರ ಮುಂದಾಗ ಬೇಕು ಎಂದರು.
ನ್ಯಾ.ಬಚಾವತ್ ಆಯೋಗ 1975-76 ರಲ್ಲಿಯೇ ನೀಡಿರುವ ವರದಿ ಪ್ರಕಾರ 84 ಟಿಎಂಸಿ ಅಡಿ ನೀರು ಬಳಸಿಕೊಳ್ಳಲು ಸಾಧ್ಯವಾಗಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ
Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್ ಸೂಚನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.