9 ತಿಂಗಳಲ್ಲಿ ಉಕ್ಕಿನ ಸೇತುವೆ ಪೂರ್ಣ
Team Udayavani, Feb 7, 2018, 12:12 PM IST
ಬೆಂಗಳೂರು: ಬಿಬಿಎಂಪಿ ನಿರ್ಮಿಸುತ್ತಿರುವ ಉಕ್ಕಿನ ಸೇತುವೆ ಕಾಮಗಾರಿಯನ್ನು ಒಂಬತ್ತು ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ಮೇಯರ್ ಆರ್.ಸಂಪತ್ರಾಜ್ ತಿಳಿಸಿದ್ದಾರೆ.
ಉಕ್ಕಿನ ಸೇತುವೆ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿದ ಅವರು, ಜನರಿಗೆ ಅನುಕೂಲಕ್ಕಾಗಿ ಉಕ್ಕಿನ ಸೇತುವೆ ಕಾಮಗಾರಿ ನಡೆಸಲಾಗುತ್ತಿದೆ. ಅದರಂತೆ ಶಿವಾನಂದ ವೃತ್ತದಲ್ಲಿ 483 ಮೀ. ಉದ್ದ ಹಾಗೂ 15 ಮೀ. ಅಗಲದ 4 ಪಥಗಳ ಉಕ್ಕಿನ ಸೇತುವೆಯನ್ನು 19.85 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಸೇತುವೆಯು 16 ಕಂಬಗಳನ್ನು ಒಳಗೊಂಡಿರಲಿದೆ.
ಯೋಜನೆ ಪೂರ್ಣಗೊಂಡರೆ ಶೇಷಾದ್ರಿಪುರ ರೈಲ್ವೆ ಕೆಳಸೇತುವೆಯಿಂದ ರೇಸ್ಕೋರ್ಸ್ ಜಂಕ್ಷನ್ವರೆಗೆ ಒಟ್ಟು ಮೂರು ಮಾರ್ಗಗಳಲ್ಲಿ ಸಿಗ್ನಲ್ ಮುಕ್ತ ಸಂಚಾರ ಸಾಧ್ಯವಾಗಲಿದೆ ಎಂದು ಮಾಹಿತಿ ನೀಡಿದರು. ಉಪ ಮೇಯರ್ ಪದ್ಮಾವತಿ ನರಸಿಂಹಮೂರ್ತಿ, ಆಡಳಿತ ಪಕ್ಷದ ನಾಯಕ ಎಂ.ಶಿವರಾಜು, ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್ ಕೆ.ಟಿ.ನಾಗರಾಜ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.