ಸ್ವಚ್ಛತಾ ರಾಯಭಾರಿಗಳಿಗೆ ಇಂದು ಪ್ರತಿಜ್ಞಾವಿಧಿ ಬೋಧನೆ
Team Udayavani, Feb 9, 2018, 11:41 AM IST
ಮಂಗಳೂರು: ರಾಮಕೃಷ್ಣ ಮಿಷನ್ ವತಿಯಿಂದ ನಡೆಯುತ್ತಿರುವ ಸ್ವಚ್ಛ ಮಂಗಳೂರು ಕಾರ್ಯಕ್ರಮದ ಸ್ವಚ್ಛತಾ ರಾಯಭಾರಿಗಳಿಗೆ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮ ಫೆ. 9ರಂದು ಬೆಳಗ್ಗೆ 9.30ಕ್ಕೆ ರಾಮಕೃಷ್ಣ ಮಠದಲ್ಲಿ ನಡೆಯಲಿದೆ.
ಸ್ವಚ್ಛತಾ ಕಾರ್ಯಕ್ರಮದಲ್ಲಿ ಸ್ವಚ್ಛ ಮನಸ್ಸು ಅಭಿಯಾನ ಮಂಗಳೂರು ನಗರ ಹಾಗೂ ಸುತ್ತಮುತ್ತಲಿನ 115 ಶಾಲೆಗಳಲ್ಲಿ ನಡೆಯುತ್ತಿದೆ. ಸುಮಾರು 12,000 ವಿದ್ಯಾರ್ಥಿಗಳು ಈ ಯೋಜನೆಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ವಿದ್ಯಾರ್ಥಿಗಳ ಪೈಕಿ ಸುಮಾರು 500 ಮಂದಿಯನ್ನು ಅವರ ಕಲಿಕೆ, ಆಸಕ್ತಿಯನ್ನು ಗಮನಿಸಿ ಸ್ವತ್ಛತಾ ರಾಯಭಾರಿಗಳು ಎಂದು ಆಯ್ಕೆ ಮಾಡಲಾಗಿದೆ. ಪ್ರತಿಜ್ಞಾವಿಧಿಯೊಂದಿಗೆ ಸ್ವಚ್ಛತೆ ಕುರಿತು ವಿಶೇಷ ಮಾಹಿತಿ ಶಿಬಿರವೂ ಈ ವೇಳೆ ಜರಗಲಿದೆ. “ಸ್ವಚ್ಛತಾ ಮಂಥನ’ ಕೈಪಿಡಿ ಬಿಡುಗಡೆಗೊಳಿಸಲಾಗುವುದು ಎಂದು ವ್ಯವಸ್ಥಾಪಕ ಸ್ವಾಮಿ ಚಿದಂಬರಾನಂದ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cash Theft: ಕಾಣಿಯೂರು: ದೇಗುಲದಲ್ಲಿ ಕಾಣಿಕೆ ಡಬ್ಬಿ ಕಳವು
Mangaluru: ಮದ್ಯಸೇವಿಸಿ ತೂರಾಡುತ್ತಾ ಐಸಿಯುಗೆ ಬಂದ ಪಿಜಿ ವೈದ್ಯ!
Arkavathi: 25 ವರ್ಷಗಳ ಅಕ್ರಮ ಸುಪ್ರೀಂ ನ್ಯಾಯಮೂರ್ತಿಯವರಿಂದ ತನಿಖೆಯಾಗಲಿ: ಹರಿಪ್ರಸಾದ್
Uppinangady: ನೆಲ್ಯಾಡಿಯ ಕಾಲೇಜು ವಿದ್ಯಾರ್ಥಿ ನಾಪತ್ತೆ
Election Schedule: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣೆ ನೀತಿ ಸಂಹಿತೆ: ಮಾರ್ಗಸೂಚಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.