ಮಂಗಳೂರು: ಇಂದಿನಿಂದ ತ್ರಿದಿನ ಹಕ್ಕಿ ಹಬ್ಬ


Team Udayavani, Feb 9, 2018, 11:47 AM IST

maq-1.jpg

ಮಂಗಳೂರು : ಕರ್ನಾಟಕ ಅರಣ್ಯ ಇಲಾಖೆಯ ಮಂಗಳೂರು ವೃತ್ತ ಹಾಗೂ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ “ಹಕ್ಕಿ ಹಬ್ಬ’ (ಬರ್ಡ್‌ ಫೆಸ್ಟಿವಲ್‌) ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಫೆ. 9ರಿಂದ 11ರ ವರೆಗೆ ಮಂಗಳೂರು ವ್ಯಾಪ್ತಿಯಲ್ಲಿ ಆಯೋಜಿಸಲಾಗಿದೆ.

ರಂಗನತಿಟ್ಟು, ದಾಂಡೇಲಿ ಹಾಗೂ ಬಳ್ಳಾರಿ ಯಲ್ಲಿ ಈಗಾಗಲೇ ಯಶಸ್ವಿಯಾಗಿ ಪೂರ್ಣ ಗೊಂಡಿರುವ “ಹಕ್ಕಿಹಬ್ಬ’ವನ್ನು ಮೊದಲ ಬಾರಿಗೆ ಕರಾವಳಿಯಲ್ಲಿ ಸಂಘಟಿಸಲಾಗಿದೆ. ಹಕ್ಕಿಗಳ ಕುರಿತ ಆಸಕ್ತರಿಗೆ ಹಾಗೂ ಪಕ್ಷಿ ಅಧ್ಯಯನಶೀಲರಿಗೆ ಉಪಯೋಗಿಯಾಗುವ ನೆಲೆಯಲ್ಲಿ ಮತ್ತು ಪರಿಸರ-ಹಕ್ಕಿಗಳ ಬಗ್ಗೆ ಜನರಲ್ಲಿ ಪ್ರೀತಿ ಮೂಡುವಂತಾಗಲಿ ಎಂಬ ನೆಲೆಯಿಂದ ಈ ಹಕ್ಕಿ ಹಬ್ಬವನ್ನು ಸಂಘಟಿಸಲಾಗಿದೆ. ದೇಶದ ಬೇರೆ ಬೇರೆ ರಾಜ್ಯಗಳ ಪಕ್ಷಿ ಪ್ರಿಯರು ಇದರಲ್ಲಿ ಭಾಗವಹಿಸಲಿದ್ದಾರೆ.

ಫೆ. 9ರಂದು ಬೆಳಗ್ಗೆ 11ಕ್ಕೆ ಮಂಗಳೂರು ಪುರಭವನದಲ್ಲಿ ಸಚಿವ ಬಿ. ರಮಾನಾಥ ರೈ ಅವರು ಹಕ್ಕಿ ಹಬ್ಬ ಉದ್ಘಾಟಿಸಲಿದ್ದಾರೆ. ಇದಕ್ಕೂ ಮುನ್ನ ಪಕ್ಷಿ ಜಾಗೃತಿ ಜಾಥಾ ನಡೆಯಲಿದೆ. ಫೆ. 10ರಂದು ಪಿಲಿಕುಳದ ವಿಜ್ಞಾನ ಭವನದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಹಕ್ಕಿಗಳ ಚಿತ್ರಕಲಾ ಕಾರ್ಯಾಗಾರ ಮತ್ತು ರಸಪ್ರಶ್ನೆ ಕಾರ್ಯಕ್ರಮಗಳು ನಡೆಯಲಿದ್ದು, ಫೆ. 11ರಂದು ಸಮುದ್ರದಲ್ಲಿ ಹಕ್ಕಿಗಳ ವೀಕ್ಷಣೆಯೂ ನಡೆಯಲಿದೆ ಎಂದು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರ ಪ್ರಕಟನೆ ತಿಳಿಸಿದೆ

ಕಡಲಲ್ಲಿ ಸಂಚರಿಸುತ್ತ ಪಕ್ಷಿ ವೀಕ್ಷಣೆ! ಅರಬ್ಬಿ ಸಮುದ್ರದಲ್ಲಿ ಸರಿಸುಮಾರು 10-15 ಕಿ.ಮೀ.ನಷ್ಟು ದೂರದವರೆಗೆ ಪಕ್ಷಿಪ್ರಿಯರನ್ನು ದೋಣಿಯಲ್ಲಿ ಕರೆದೊಯ್ದು ಹಕ್ಕಿಗಳ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿರುವುದು ಈ ಬಾರಿಯ ವಿಶೇಷ. ಅಪರೂಪದ ಕಡಲ ಹಕ್ಕಿಗಳ ಕುರಿತು ಅಭ್ಯಸಿಸುವ ಹಾಗೂ ಛಾಯಾಚಿತ್ರ ತೆಗೆಯುವ ಅವಕಾಶ ಇದು. ಅಂಡಮಾನ್‌, ನಿಕೋಬಾರ್‌ ವ್ಯಾಪ್ತಿಯಲ್ಲಿ ಹಕ್ಕಿಗಳ ಬಗ್ಗೆ ಅಭ್ಯಸಿಸಿದ ತಜ್ಞರು ಕೂಡ ಈ ಸಂದರ್ಭದಲ್ಲಿ ಜತೆಗಿರಲಿದ್ದಾರೆ. 

ಟಾಪ್ ನ್ಯೂಸ್

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

mbಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌

Minister MB Patil: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Multi level parking ಇನ್ನೆಷ್ಟು ವರ್ಷ ಬೇಕು? ಬರೀ ಪಾರ್ಕಿಂಗಲ್ಲ, ಶಾಪಿಂಗ್‌ ಮಾಲೂ ಇದೆ!

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.