ಸದ್ಯ ಒಗ್ಗಟ್ಟಾಗಿದ್ದೇವೆ, ಬೇರ್ಪಡಿಸಬೇಡಿ:ಶಾಗೆ ಖಾದರ್ ಬೇಡಿಕೆ
Team Udayavani, Feb 9, 2018, 2:16 PM IST
ಮಂಗಳೂರು: ‘ಕರಾವಳಿಗೆ ಬಂದು ಅಭಿವೃದ್ದಿ ವಿಚಾರದಲ್ಲಿ ಪ್ರಚಾರ ಮಾಡಿ. ಆದರೆ ಹಿಂದು, ಮುಸ್ಲಿಂ,ಕ್ರಿಶ್ಚಿಯನ್ ಬಂಧುಗಳನ್ನು ಬೇರ್ಪಡಿಸಬೇಡಿ’ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಲ್ಲಿ ಆಹಾರ ಸಚಿವ ಯು.ಟಿ.ಖಾದರ್ ಬೇಡಿಕೊಂಡಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್ ‘ಕರಾವಳಿಯಲ್ಲಿ ಕಾಂಗ್ರೆಸ್ ಎಷ್ಟು ಬಲಿಷ್ಠವಾಗಿದೆ ಎಂದು ಈಗ ತಿಳಿದಿದೆ. ರಾಜ್ಯದ ಬಿಜೆಪಿ ನಾಯಕರಿಂದ ಯಾವ ಕೆಲಸವೂ ಆಗುವುದಿಲ್ಲ. ಹೀಗಾಗಿ ರಾಷ್ಟ್ರೀಯ ಅಧ್ಯಕ್ಷರೇ ಬರುತ್ತಿದ್ದಾರೆ’ ಎಂದರು.
‘ಜಿಲ್ಲೆಯ ಜನ ಸದ್ಯ ಒಟ್ಟಾಗಿದ್ದಾರೆ,ಇಲ್ಲಿ ಹಿಂದು,ಮುಸ್ಲಿಂ,ಕ್ರೈಸ್ತರು ಒಂದೇ ತಾಯಿಯ ಮಕ್ಕಳ ತರ ಇದ್ದೇವೆ. ನಮ್ಮ ವ್ಯಾಪಾರ ಸಂಸ್ಕೃತಿ ಇರಲಿ ಎಲ್ಲಾ ವಿಚಾರಗಳಲ್ಲಿ ಒಗ್ಗಟ್ಟಿನಿಂದ ಇದ್ದೇವೆ. ಇದನ್ನು ಕದಲಿಸಲು ಯತ್ನಿಸಬೇಡಿ. ಎಂದರು.
ಅಮಿತ್ ಶಾ ಅವರು ಫೆ. 18, 19 ಮತ್ತು 20ರಂದು ಅಮಿತ್ ಶಾ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದು,ಎರಡೂ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಕರ್ತರ ಸಭೆ ಮತ್ತು ಮೀನುಗಾರರ ಸಮಾವೇಶದಲ್ಲಿ
ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿದ ಆರೋಪಿ ಪ್ರದೋಷ್
Actor Darshan Bail: ನಟ ದರ್ಶನ್ಗೆ ಬಳ್ಳಾರಿ ಜೈಲಲ್ಲೇ ದಸರಾ ಹಬ್ಬ?
Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ
Munirathna Case: ಭದ್ರತೆ ಕೊಟ್ಟರೆ ಮಾಜಿ ಸಿಎಂಗಳ ಹನಿಟ್ರ್ಯಾಪ್ ಬಹಿರಂಗ: ಸಂತ್ರಸ್ತೆ
Exam: ಈ ವರ್ಷ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಕೃಪಾಂಕ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Newborn Baby: ಶೌಚಾಲಯದಲ್ಲಿ ನವಜಾತ ಹೆಣ್ಣು ಮಗು ಪತ್ತೆ, ನೈರ್ಮಲ್ಯ ಕಾರ್ಯಕರ್ತರಿಂದ ರಕ್ಷಣೆ
Puttur: ಸುಧಾರಣೆ ನಿರೀಕ್ಷೆಯಲ್ಲಿ ಕಬಕ-ಪುತ್ತೂರು ರೈಲು ನಿಲ್ದಾಣ
Jimmy Tata:ಮೊಬೈಲ್ ಬಳಸದೇ 2BHK ಮನೆಯಲ್ಲಿ ವಾಸಿಸುವ ರತನ್ ಟಾಟಾ ಸಹೋದರನ ಬಗ್ಗೆ ಗೊತ್ತಾ?
Puttur:ಇಲ್ಲಿ ವೇಷಗಳಿಗೆ ಪ್ರವೇಶವಿಲ್ಲ;ನೇಮದ ದಿನ ವ್ಯಾಪಾರವಿಲ್ಲ, ಎಲ್ಲವೂ ಉಚಿತವಾಗಿ ವಿತರಣೆ
Ratan Tata; ಉದ್ಯಮ ರಂಗದ ಭೀಷ್ಮ, ಅಮೂಲ್ಯ ರತುನ: ಜಗದಗಲ ಕೀರ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.