ಫೆಡ್‌ ಕಪ್‌ ಟೆನಿಸ್‌ ಹಾಂಕಾಂಗ್‌ಗೆ ಸೋಲುಣಿಸಿದ ಭಾರತ


Team Udayavani, Feb 10, 2018, 6:40 AM IST

Ankita-Rain-800.jpg

ಹೊಸದಿಲ್ಲಿ: ಅಂಕಿತಾ ರೈನಾ ಮತ್ತು ಕರ್ಮಾನ್‌ ಕೌರ್‌ ಥಂಡಿ ಅವರ ಅಮೋಘ ಆಟದಿಂದಾಗಿ ಭಾರತವು ಫೆಡ್‌ ಕಪ್‌ ಟೆನಿಸ್‌ ಕೂಟದಲ್ಲಿ ಹಾಂಕಾಂಗ್‌ ವಿರುದ್ಧ 3-0 ಅಂತರದ ಗೆಲುವು ದಾಖಲಿಸಿದೆ. ಈ ಗೆಲುವಿನಿಂದ ಭಾರತ ಏಶ್ಯ-ಒಶಿಯಾನಿಯಾ ಬಣ ಒಂದರಲ್ಲಿ 1-0 ಮುನ್ನಡೆ ಸಾಧಿಸಿದೆ.

ಕರ್ಮಾನ್‌ ಕೌರ್‌ ಹಲವು ಅನಗತ್ಯ ತಪ್ಪುಗಳನ್ನು ಮಾಡಿದರೂ ಅಂತಿಮವಾಗಿ ಹಾಂಕಾಂಗಿನ ಎಡಿಸ್‌ ಚಾಂಗ್‌ ಅವರನ್ನು 6-3, 6-4 ಸೆಟ್‌ಗಳಿಂದ ಸೋಲಿಸಲು ಯಶಸ್ವಿಯಾದರು. ಕರ್ಮಾನ್‌ ಕಳೆದ ನಾಲ್ಕು ಪಂದ್ಯಗಳಲ್ಲಿ ಸೋತಿದ್ದರು. ಅವರು ಫೆಡ್‌ ಕಪ್‌ ಕೂಟದಲ್ಲಿ ಸರಿಯಾಗಿ ಒಂದು ವರ್ಷದ ಹಿಂದೆ ಗೆಲುವು ಸಾಧಿಸಿದ್ದರು.

ಇನ್ನೊಂದು ಪಂದ್ಯದಲ್ಲಿ ಅಂಕಿತಾ ಅವರು ಲಿಂಗ್‌ ಝಾಂಗ್‌ ಅವರನ್ನು 6-3, 6-2 ಸೆಟ್‌ಗಳಿಂದ ಸೋಲಿಸಿದರು. 2018ರ ಋತುವಿನಿಲ್ಲಿ ಇದು ಭಾರತದ ಮೊದಲ ಗೆಲುವು ಆಗಿದೆ. ಡಬಲ್ಸ್‌ ಪಂದ್ಯದಲ್ಲಿ ಪ್ರಾರ್ಥನಾ ತೊಂಬರೆ ಮತ್ತು ಪ್ರಾಂಜಲಾ ಯಡ್ಲಪಲ್ಲಿ ಅವರು ಕ್ವಾನ್‌ ಯಾವ್‌ ಮತ್ತು ಚಿಂಗ್‌ ಹು ವು ಅವರನ್ನು 6-2, 6-4 ಸೆಟ್‌ಗಳಿಂದ ಕೆಡಹಿದರು.

ಭಾರತ ಈ ಹಿಂದೆ 3-0 ಅಂತರದ ಗೆಲುವು ಸಾಧಿಸಿದ್ದು 2016ರ ಫೆಬ್ರಯರಿಯಲ್ಲಿ. ಅಂದು ಭಾರತ ಥಾçಲಂಡಿನಲ್ಲಿ ಕಜಾಕ್‌ಸ್ಥಾನ ತಂಡವನ್ನು 3-0 ಅಂತರದಿಂದ ಸೋಲಿಸಿತ್ತು. ಭಾರತ ಶನಿವಾರ ನಡೆಯುವ ಹೋರಾಟದಲ್ಲಿ ಚೈನೀಸ್‌ ತೈಪೆ ತಂಡವನ್ನು ಎದುರಿಸಲಿದೆ. ಭಾರತ ಈ ಹಿಂದೆ 2011ರಲ್ಲಿ ಚೈನೀಸ್‌ ತೈಪೆ ವಿರುದ್ಧ ಆಡಿತ್ತು ಮತ್ತು 1-2 ಅಂತರದಿಂದ ಸೋತಿತ್ತು.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.