ದಾಳಿ ವೇಳೆ ವಶಕ್ಕೆ ಪಡೆದ ಅಕ್ರಮ ಮದ್ಯ ನಾಶ


Team Udayavani, Feb 10, 2018, 12:37 PM IST

m4-daali.jpg

ಹುಣಸೂರು: ತಾಲೂಕಿನಾದ್ಯಂತ ಅಬಕಾರಿ ಹಾಗೂ ಪೊಲೀಸ್‌ ಇಲಾಖೆಯು ವಿವಿಧೆಡೆ ದಾಳಿ ನಡೆಸಿ ಮುಟ್ಟುಗೋಲು ಹಾಕಿಕೊಂಡಿದ್ದ 535 ಲೀ. ಮದ್ಯ ಹಾಗೂ 3.6 ಲೀಟರ್‌ ಬಿಯರ್‌ನ್ನು ತಹಶೀಲ್ದಾರ್‌, ತಾಲೂಕು ಪಂಚಾಯ್ತಿ ಇಒ ಸಮ್ಮಖದಲ್ಲಿ ನಾಶ ಪಡಿಸಲಾಯಿತು.

ಹುಣಸೂರು ವಲಯ ಅಬಕಾರಿ ನಿರೀಕ್ಷಕರ ಕಚೇರಿಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಅಬಕಾರಿ ಇಲಾಖೆಯ 160 ಹಾಗೂ ಪೊಲೀಸ್‌ ಇಲಾಖೆಯ 60 ಪ್ರಕರಣ ಸೇರಿದಂತೆ ಒಟ್ಟು 220 ಪ್ರಕರಣಗಳಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ ಎಲ್ಲ ಮದ್ಯವನ್ನು ತಹಶೀಲ್ದಾರ್‌ ಪಿ.ಸಿ.ಮೋಹನ್‌, ತಾಪಂ ಇಒ ಕೃಷ್ಣಕುಮಾರ್‌, ಅಬಕಾರಿ ಇಲಾಖೆ ಡಿವೈಎಸ್‌ಪಿ ರಮೇಶ್‌ ಹಾಗೂ

ಕೆಎಸ್‌ಬಿಸಿಎಲ್‌ನ ವ್ಯವಸ್ಥಾಪಕ ವೆಂಕಟೇಶ್‌ ಹಾಗೂ ಅಬಕಾರಿ ಅಧಿಕಾರಿಗಳ ಸಮ್ಮುಖದಲ್ಲಿ ಸಿಬ್ಬಂದಿಗಳು ಒಟ್ಟಿಗೆ ಸುರಿದು ನಂತರ ವಿಲೇವಾರಿ ಮಾಡಿದರು. ವಶಪಡಿಸಿಕೊಂಡ  ಮದ್ಯವನ್ನು ತನ್ನದೆಂದು ಮಾಲಿಕತ್ವ ನಿರೂಪಿಸಲು ಯಾರೊಬ್ಬರೂ ಹಾಜರಾಗದ ಕಾರಣ ಜಪ್ತಿ ಮಾಡಿದ ಮದ್ಯವನ್ನು ಅಬಕಾರಿ ಕಾಯ್ದೆಯನ್ವಯ ನಾಶಪಡಿಸಲಾಯಿತೆಂದು ಅಬಕಾರಿ ಇಲಾಖೆ ಡಿವೈಎಸ್‌ಪಿ ರಮೇಶ್‌ ತಿಳಿಸಿದರು. ಈ ಸಂದರ್ಭದಲ್ಲಿ ಅಬಕಾರಿ ವೃತ್ತ ನಿರೀಕ್ಷಕ ಧರ್ಮರಾಜ್‌, ಎಸ್‌ಐಗಳಾದ ಮಾನಸ, ಮೋಹನ್‌ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

26 ಸಾ. ಬಾಕ್ಸ್‌ ಮದ್ಯ ಮಾರಾಟ: ಹುಣಸೂರು ತಾಲೂಕಿನಲ್ಲಿ ಸಿ.ಎಲ್‌.7ನ 15 ಮದ್ಯದಂಗಡಿ, 6 ಬಾರ್‌ ಅಂಡ್‌ ರೆಸ್ಟೋರೆಂಟ್‌ ಹಾಗೂ ಎಂಎಸ್‌ಐಎಲ್‌ನ ಎರಡು ಮದ್ಯದಂಗಡಿಗಳಿದ್ದು, ಸರಕಾರ ತಾಲೂಕಿಗೆ ವಿವಿಧ ಬ್ರಾಂಡ್‌ ಸೇರಿದಂತೆ ತಿಂಗಳಿಗೆ 26 ಸಾವಿರ(2.30 ಲಕ್ಷ ಲೀ)ಬಾಕ್ಸ್‌ ಮದ್ಯ ಮಾರಾಟ ಗುರಿ ನಿಗದಿ ಪಡಿಸಿದ್ದು, ಕಳೆದ ನಾಲ್ಕು ತಿಂಗಳಿನಿಂದೀಚೆಗೆ ಮದ್ಯ ಮಾರಾಟದಲ್ಲಿ ಏರಿಕೆ ಕಂಡಿದ್ದು, ಶೇ.100 ರಷ್ಟು ಗುರಿ ಸಾಧನೆಯಾಗಿದೆ ಎಂದು ಅಬಕಾರಿ ಡಿ.ವೈ.ಎಸ್‌.ಪಿ.ರಮೇಶ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.