15 ವರ್ಷಗಳಿಂದ ಹಾಸಿಗೆ ಹಿಡಿದಿರುವ ಬಾಲಕಿ: ನೆರವಿಗೆ ಮನವಿ


Team Udayavani, Feb 12, 2018, 10:24 AM IST

12-Feb-4.jpg

ಮಹಾನಗರ: ನಗು ನಗುತ್ತಾ ಬಾಲ್ಯ ಕಳೆಯಬೇಕಿದ್ದ ಬಾಲಕಿಯೋರ್ವಳು, ಮೆದುಳು, ಕೈ ಕಾಲಿನಲ್ಲಿ ಸ್ವಾಧೀನ ಕಳೆದುಕೊಂಡು ಕಳೆದ 15 ವರ್ಷಗಳಿಂದ ಹಾಸಿಗೆ ಹಿಡಿದಿರುವ ಕರುಣಾಜನಕ ಕಥೆಯಿದು. ಬಾಲಕಿಗೆ ಜೀವನಪರ್ಯಂತ ಔಷಧೋಪಚಾರ್ಯ ಮಾಡಬೇಕಿದ್ದು, ಆಕೆಯ ಹೆತ್ತವರು ದಾನಿಗಳಿಂದ ಸಹಾಯ ಯಾಚಿಸಿದ್ದಾರೆ.

ಸುರತ್ಕಲ್‌ ಸಮೀಪದ ಚೊಕ್ಕಬೆಟ್ಟಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಕೂಲಿ ಕಾರ್ಮಿಕ ಹರೀಶ್‌ ಪೂಜಾರಿ ಹಾಗೂ ತುಳಸಿನಿ ದಂಪತಿಯ ಪುತ್ರಿ, 15 ವರ್ಷದ ದಿವ್ಯಾ ಈ ನತದೃಷ್ಟ ಬಾಲಕಿ. ಹುಟ್ಟಿನ ಸಂದರ್ಭ ಜಾಂಡಿಸ್‌ ಮತ್ತು ಪಿಟ್ಸ್‌ ಕಾಯಿಲೆಯಿಂದ ಬಳಲುತ್ತಿದ್ದ ಆಕೆಗೆ ಬಳಿಕ ದೇಹದ ಎಡ ಭಾಗದ ಬಲ ಸಂಪೂರ್ಣ ಕುಂದಿ ಹೋಗಿದ್ದು, ಹುಟ್ಟಿದಂದಿನಿಂದಲೇ ಆಕೆ ಹಾಸಿಗೆ ಹಿಡಿದಿದ್ದಾರೆ.

‘ಅಪ್ಪ-ಅಮ್ಮ, ಅಕ್ಕ ಎಂದಷ್ಟೇ ಹೇಳಬಲ್ಲ ದಿವ್ಯಾಗೆ ಬೇರೆ ಮಾತು ಬಾರದು. ಆದರೆ ತುಳು, ಕನ್ನಡವನ್ನು ಅರ್ಥೈಸಿಕೊಳ್ಳಬಲ್ಲರು. ಕೈಸನ್ನೆ ಮೂಲಕವೇ ತಾನು ಹೇಳಬೇಕಾಗಿರುವುದನ್ನು ಇತರರಿಗೆ ತಿಳಿಸುತ್ತಾರೆ’ ಎನ್ನುತ್ತಾರೆ ದಿವ್ಯಾ ಸಹೋದರಿ ದೀಕ್ಷಾ. ದಿವ್ಯಾಳಿಗೆ ಆಗಾಗ ಆರೋಗ್ಯ ಸಮಸ್ಯೆ ಉಲ್ಬಣಿಸುತ್ತದೆ. ಕಡು ಬಡತನದ
ಹಿನ್ನೆಲೆ ಹೊಂದಿರುವ ಕುಟುಂಬಕ್ಕೆ ಮಗಳ ಚಿಕಿತ್ಸೆಗೆ ಹಣ ಹೊಂದಿಸುವುದು ಸಮಸ್ಯೆಯಾಗಿದೆ.

ಈಗಾಗಲೇ ಲಕ್ಷಾಂತರ ರೂ. ಸಾಲ ಮಾಡಿದ್ದು, ಸಹಾಯಕ್ಕಾಗಿ ದಾನಿಗಳಲ್ಲಿ ಮನವಿ ಮಾಡಿದ್ದಾರೆ. ಸಹಾಯ ಮಾಡಲಿಚ್ಛಿಸುವವರು ದಿವ್ಯಾ ಮತ್ತು ಆಕೆಯ ತಾಯಿಯ ಜಂಟಿ ಖಾತೆಗೆ ಹಣ ಜಮೆ ಮಾಡಬಹುದು.

ದಿವ್ಯಾ ಎಂ/ಒ ತುಳಿಸಿನಿ ಇವರ ಜಂಟಿ ಖಾತೆ ಸಂಖ್ಯೆ  520101000001755, ಐಎಫ್ಎಸ್‌ಸಿ ಕೋಡ್‌- corp0003140 ಕಾರ್ಪೊರೇಶನ್‌ ಬ್ಯಾಂಕ್‌ ಕೂಳೂರು ಶಾಖೆ- 3140, ಮೊದಲನೇ ಮಹಡಿ, ಫಾರ್ಚೂನ್‌ ಫ್ಲಾಜಾ ಕಾವೂರು ರೋಡ್‌ ಕೂಳೂರು ಬಸ್‌ ನಿಲ್ದಾಣ ಎದುರು, ಮಂಗಳೂರು.

ಟಾಪ್ ನ್ಯೂಸ್

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

supreme-Court

Citizenship: ವಲಸಿಗರಿಗೆ ಪೌರತ್ವ ನೀಡುವ ಮಾನ್ಯತೆ ಎತ್ತಿಹಿಡಿದ ಸುಪ್ರೀಂಕೋರ್ಟ್‌

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.