ಮದುಮಗನ ವಾಹನ ದಿಬ್ಬಣದ ಮೇಲೆ ಹರಿದು 22 ಮಂದಿಗೆ ಗಾಯ
Team Udayavani, Feb 13, 2018, 4:26 PM IST
ಕೋರ್ಬಾ : ಛತ್ತೀಸ್ಗಢದ ಜಂಜ್ಗೀರ್ – ಚಂಪಾ ಜಿಲ್ಲೆಯಲ್ಲಿ ಮದುವೆ ಸಮಾರಂಭದ ಮೆರವಣಿಗೆಯ ಮೇಲೆ ಮದುಮಗನ ವಾಹನವು ಹುಚ್ಚಾಪಟ್ಟೆ ಹರಿದಾಡಿದ ಪರಿಣಾಮವಾಗಿ ಕನಿಷ್ಠ 22 ಮಂದಿ ಗಾಯಗೊಂಡಿದ್ದು ಈ ಪೈಕಿ 9 ಮಂದಿಯ ಸ್ಥಿತಿ ಚಿಂತಾಜನಕವಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಚುರ್ತೇಲಾ ಗ್ರಾಮದ ಮದುಮಗ ಮಿಲನ್ ಚಂದ್ರ ಎಂಬಾತನ ಸಂಬಂಧಿಕರು ಮದುವೆ ದಿಬ್ಬಣದಲ್ಲಿ ಹೋಗುತ್ತಿದ್ದಾಗ ಆತನ ವಾಹನ ಅವರ ಮೇಲೆ ಯದ್ವಾತದ್ವಾ ಹರಿದಿದೆ.
ಧಾಬ್ರಾ ಪೊಲೀಸ್ ಠಾಣೆ ವ್ಯಾಪ್ತಿ ಧಾಬ್ರಾ – ಖಾರ್ಸಿಯಾ ರಸ್ತೆಯಲ್ಲಿ ಚೂಲ್ ಮತಿ ಎಂಬ ವಿಧ್ಯುಕ್ತ ಸಮಾರಂಭದ ಪ್ರಯುಕ್ತ ಮೆರವಣಿಗೆ ಸಾಗುತ್ತಿದ್ದಾಗ ಈ ದುರ್ಘಟನೆ ನಡೆದಿರುವುದಾಗಿ ಹೆಚ್ಚುವರಿ ಪೊಲೀಸ್ ಸುಪರಿಂಟೆಂಡೆಂಟ್ ಪಂಕಜ್ ಚಂದ್ರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.