ನೋಟು ಅಮಾನ್ಯ ಐಡಿಯಾ ಕೊಟ್ಟದ್ದು ಆರ್ಎಸ್ಎಸ್: ರಾಹುಲ್
Team Udayavani, Feb 13, 2018, 5:23 PM IST
ಹೊಸದಿಲ್ಲಿ : “ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ ನೋಟು ಅಮಾನ್ಯದ ಐಡಿಯಾ ಕೊಟ್ಟದ್ದು ಆರ್ಬಿಐ ಅಲ್ಲ; ವಿತ್ತ ಸಚಿವ ಅರುಣ್ ಜೇತ್ಲಿ ಅವರೂ ಅಲ್ಲ; ರಾಷ್ಟ್ರೀಯ ಸ್ವಯಂ ಸೇವಕ ಸಂಘ’ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
“ರಾಷ್ಟ್ರೀಯ ಸ್ವಯಂಸೇವಕ ಸಂಘ ಇಂದು ಎಷ್ಟು ಪ್ರಬಲವಾಗಿದೆ ಎಂದರೆ ಅದು ದೇಶದ ಎಲ್ಲ ಸರಕಾರಿ ಸಂಸ್ಥೆಗಳನ್ನು ತನ್ನ ವಶಕ್ಕೆ ತೆಗೆದುಕೊಳ್ಳು ಯತ್ನಿಸುತ್ತಿದೆ; ಮೋಹನ್ ಭಾಗವತ್ ಜೀ ಅವರು ಏನು ಹೇಳಿದ್ದಾರೆ ಎಂಬುದನ್ನು ನೀವು ಕೇಳಿರಬಹುದು’ ಎಂದು ರಾಹುಲ್ ಆರೋಪಿಸಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಕೇವಲ ಮೂರು ದಿನಗಳ ಒಳಗೆ ಸೇನೆಯನ್ನು ಸಿದ್ಧಪಡಿಸುವ ಸಾಮರ್ಥ್ಯವಿದೆ ಎಂದು ಹೇಳಿದ್ದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು, ಭಾರತದ ಸೇನೆಯನ್ನು ಈ ಮೂಲಕ ಅವಮಾನಿಸಿದ್ದಕ್ಕಾಗಿ ದೇಶದ ಮುಂದೆ ಕ್ಷಮೆಯಾಚಿಸಬೇಕು ಎಂದು ರಾಹುಲ್ ಆಗ್ರಹಿಸಿದರು. ಸೇನೆಯನ್ನು ಅವಮಾನಿಸುವ ಈ ರೀತಿಯ ಹೇಳಿಕೆ ನೀಡುವುದಕ್ಕೆ ಮೋಹನ್ ಭಾಗವತ್ ಅವರಿಗೆ ನಾಚಿಕೆಯಾಗಬೇಕು ಎಂದು ರಾಹುಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.