ಹ್ಯುಂಡೈ ಹೊಸ ಎಲೈಟ್‌ ಐ20 ಬಿಡುಗಡೆ


Team Udayavani, Feb 16, 2018, 12:51 PM IST

hundai.jpg

ಬೆಂಗಳೂರು: ಖ್ಯಾತ ಕಾರು ತಯಾರಕ ಸಂಸ್ಥೆ ಹ್ಯುಂಡೈ ಮೋಟಾರ್‌ ಇಂಡಿಯಾ, ಐ20 ಕಾರಿನ ಮಾದರಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿ ಉನ್ನತೀಕರಿಸಿ “ದಿ ನ್ಯೂ 2018 ಎಲೈಟ್‌ ಐ20′ ಕಾರನ್ನು ಬಿಡುಗಡೆ ಮಾಡಿದೆ.

ಸಾಕಷ್ಟು ಸುಧಾರಣೆಗಳ ಜತೆಗೆ ನ್ಪೋರ್ಟಿ ಶೈಲಿಯ ಪ್ರಿಮೀಯಂ ನೋಟವನ್ನು ಹೊಸ ಎಲೈಟ್‌ ಐ20ಗೆ ನೀಡಲಾಗಿದೆ. ಹಿಂದಿನ ಐ20ಗೆ ಹೋಲಿಸಿದರೆ ಎಲೈಟ್‌ ಕಾರಿನ ಹೊರ ಹಾಗೂ ಒಳ ವಿನ್ಯಾಸದಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ. ಆಧುನಿಕ ಶೈಲಿಯ ನ್ಯೂ ಎಲೈಟ್‌ ಐ20 ಆಟೋ ಎಕ್ಸ್‌ಪೋ-2018ರಲ್ಲಿ ಎಲ್ಲರ ಕಣ್ಮನ ಸೆಳೆದಿದೆ.

17.77 ಸೆಂ.ಮೀ. ಟಚ್‌ಸೀRÅನ್‌, ಐಪಿಎಸ್‌ ಡಿಸ್‌ಪ್ಲೇವುಳ್ಳ ಏವಿ ನ್ಯಾವಿಗೇಷನ್‌, ಸ್ಮಾರ್ಟ್‌ಫೋನ್‌ ಕನೆಕ್ಟಿವಿಟಿ, ಸುರಕ್ಷತಾ ಸೌಲಭ್ಯ (6-ಏರ್‌ಬ್ಯಾಕ್ಸ್‌, ಪ್ರೊಜೆಕ್ಟರ್‌ ಲ್ಯಾಂಪ್‌ನೊಂದಿಗೆ ಎಲ್‌ಇಡಿ ಡಿಆರ್‌ಎಲ್‌), ಹಿಂಬದಿಯಲ್ಲಿ ಎಸಿ ವೆಂಟ್‌ ಅಳವಡಿಸುವ ಮೂಲಕ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ.

ಏರ್‌ ಕರ್ಟನ್‌, ಮಾರ್ಗದ ಬಗ್ಗೆ ಮಾಹಿತಿ ನೀಡುವ ಚಿತ್ರಗಳು ಸ್ಪಷ್ಟವಾಗಿ ಕಾಣಿಸುವಂತೆ ಮಾಡುವ ವ್ಯವಸ್ಥೆ ಎಲೈಟ್‌ ಐ20ಯಲ್ಲಿದೆ. ಆಕರ್ಷಕ ಶೈಲಿಯ ಟೈಲ್‌ ಲ್ಯಾಂಪ್‌ಗ್ಳು ಹಾಗೂ ಆರ್‌16 ಡೈಮಂಡ್‌ ಕಟ್‌ ಅಲಾಯ್‌ ವೀØಲ್‌ಗ‌ಳಿದ್ದು  ಕೆಂಪು ಮತ್ತು ಕಿತ್ತಳೆ ಬಣ್ಣದ ಒಳಾಂಗಣ ವಿನ್ಯಾಸವನ್ನು ರೂಪಿಸಲಾಗಿದೆ. ಪೆಟ್ರೋಲ್‌ ಮತ್ತು ಡೀಸೆಲ್‌ನ ಐದು ಶ್ರೇಣಿಗಳ ಕಾರುಗಳು ಇದರಲ್ಲಿ ಲಭ್ಯವಿವೆ ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

11(1)

Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.