ಹೊಸಬರಿಂದ ತಂಡಕ್ಕೆ ಲಾಭ: ಡ್ಯುಮಿನಿ
Team Udayavani, Feb 18, 2018, 6:35 AM IST
ಜೊಹಾನ್ಸ್ಬರ್ಗ್: ಭಾರತದೆದುರಿನ ಟಿ20 ಸರಣಿಯನ್ನು ಹೆಚ್ಚು ಆಕ್ರಮಣಕಾರಿಯಾಗಿ ಆಡಬೇಕು ಎಂದಿರುವ ದಕ್ಷಿಣ ಆಫ್ರಿಕಾ ತಂಡದ ಉಸ್ತುವಾರಿ ನಾಯಕ ಜೆಪಿ ಡ್ಯುಮಿನಿ, ಹೊಸಬರಿಂದ ಹೆಚ್ಚಿನ ಲಾಭವಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂದಹಾಗೆ ಆತಿಥೇಯ ತಂಡದಲ್ಲಿ 6 ಮಂದಿ ಹೊಸ ಆಟಗಾರರಿದ್ದಾರೆ!
“ತಂಡದಲ್ಲಿ ಹೊಸಬರಿರುವುದು ಯಾವತ್ತೂ ಲಾಭಕರ. ಇವರ ತಂತ್ರಗಾರಿಕೆ ಅರಿಯದಿರುವುದರಿಂದ ಎದುರಾಳಿಗಳ ಮೇಲೆ ಹೆಚ್ಚಿನ ಒತ್ತಡ ಹೇರಲು ಸಾಧ್ಯ’ ಎಂದರು.
“ತಂಡವನ್ನು ಮುನ್ನಡೆಸುವುದು ಖುಷಿಯ ಅನುಭವ, ಆದರೆ ಏಕದಿನ ಸರಣಿಯಲ್ಲಿ ಅನುಭವಿಸಿದ ಸೋಲನ್ನು ಅರಗಿಸಿಕೊಳ್ಳುವುದು ಕಷ್ಟ. ಭಾರತ ಅಮೋಘ ಪ್ರದರ್ಶನ ನೀಡಿತು. ಟಿ20ಯಲ್ಲಿ ಉತ್ತಮ ಆಟವಾಡಿ ಗೆಲುವು ಸಾಧಿಸುವುದು ನಮ್ಮ ಯೋಜನೆ. ಇದೊಂದು ರೀತಿಯಲ್ಲಿ ಶಕ್ತಿ ಪರೀಕ್ಷೆ. ಮಳೆಯಿಂದ ಅಡಚಣೆಗೊಳಗಾದ ಪಿಂಕ್ ಡೇ ಏಕದಿನ ಪಂದ್ಯದಲ್ಲಿ ಟಿ20 ಶೈಲಿಯಲ್ಲಿ ಬ್ಯಾಟಿಂಗ್ ನಡೆಸಿದ್ದರಿಂದಲೇ ನಮಗೆ ಗೆಲುವು ಸಾಧ್ಯವಾಯಿತು…’ ಎಂದು ಡ್ಯುಮಿನಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್ ಪುನಾರಂಭ.. ಡಿ.28ಕ್ಕೆ ಕೂಟ ಶುರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Minchu Hulu Review: ಮಿಂಚುಹುಳು ತಂದ ಹೊಸಕಿರಣ
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.