ವಿಕಲಚೇತನರಿಗೆ ನಿವೇಶನ ಹಕ್ಕು ಪತ್ರ
Team Udayavani, Feb 19, 2018, 12:27 PM IST
ಕೆಂಗೇರಿ: ಕ್ಷೇತ್ರದ ವ್ಯಾಪ್ತಿಯ ನಿವೇಶನ ರಹಿತ ವಿಕಲಚೇತನರ ಕುಟುಂಬಗಳಿಗೆ ನಿವೇಶನ ನೀಡಲು ರಾಜ್ಯ ಸರ್ಕಾರ 5 ಎಕರೆ ಜಾಗವನ್ನ ಮೀಸಲಿರಿಸಿದ್ದು, ಶೀಘ್ರವೇ ಅರ್ಹ ಫಲಾನುಭವಿಗಳಿಗೆ ನಿವೇಶನದ ಹಕ್ಕು ಪತ್ರ ವಿತರಿಸುವುದಾಗಿ ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಹೆಮ್ಮಿಗೇಪುರ ವಾರ್ಡ್ನ ಮೈಲಸಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲಿಕೆಯಿಂದ ಮಂಜೂರಾದ ತ್ರಿಚಕ್ರ ವಾಹನವನ್ನು ವಿಕಲಚೇತನರಿಗೆ ನೀಡಿ ಮಾತನಾಡಿ, ವಿಕಲಚೇತನರು, ಅಸಹಾಯಕರು ಹಾಗೂ ದಮನಿತರ ಕಲ್ಯಾಣ, ಜೀವನ ಮಟ್ಟ ಸುಧಾರಣೆಗೆ ಆದ್ಯತೆ ನೀಡುವುದು ನಮ್ಮೆ ಕರ್ತವ್ಯವಾಗಬೇಕಾಗಿದೆ ಎಂದರು.
ಪಾಲಿಕೆ ಸದಸ್ಯ ಆರ್ಯ ಶ್ರೀನಿವಾಸ್ ಮಾತನಾಡಿದರು. ಬಿಬಿಎಂಪಿ ನಾಮ ನಿರ್ದೇಶಿತ ಮಾಜಿ ಸದಸ್ಯ ಮೈಲಸಂದ್ರ ಮುನಿರಾಜು, ಹೆಮ್ಮಿಗೆಪುರ ಕಾಂಗ್ರೆಸ್ ಅಧ್ಯಕ್ಷ ಮೈಲಸಂದ್ರ ನಾಗರಾಜು, ಬಿಎಚ್ಇಎಲ್ ಬಡಾವಣೆ ಕ್ಷೇಮಾಭಿವೃದ್ಧಿ ಸಂಘದ ವೆಂಕಟೇಶ್ ಮುಖಂಡರಾದ ಕಿರಣ್ ಕುಮಾರ್, ಕುಮಾರಸ್ವಾಮಿ, ನಾಗೇಶ್, ಮಂಜುನಾಥ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.