ಸರ್ಜಿಕಲ್‌ ಸ್ಟ್ರೈಕ್‌ ಸಹಿತ ಹಲವು ಆಯ್ಕೆ:ಪಾಕಿಗೆ ಭಾರತ ಎಚ್ಚರಿಕೆ


Team Udayavani, Feb 24, 2018, 11:50 AM IST

Surgical-Strike-700.jpg

ಹೊಸದಿಲ್ಲಿ: ಜಮ್ಮುವಿನ ಸಂಜುವಾನ್‌ ಮಿಲಿಟರಿ ಕ್ಯಾಂಪ್‌ ಮೇಲೆ ಪಾಕ್‌ ಉಗ್ರರು ನಡೆಸಿರುವ ದಾಳಿಗೆ ಪ್ರತೀಕಾರವಾಗಿ ಸರ್ಜಿಕಲ್‌ ಸ್ಟ್ರೈಕ್‌ ಸಹಿತ ಹಲವು ಆಯ್ಕೆಗಳು ಭಾರತೀಯ ಸೇನೆಯ ಮುಂದಿದೆ ಎಂಬ ಖಡಕ್‌ ಎಚ್ಚರಿಕೆಯನ್ನು ಸೇನಾ ಮುಖ್ಯಸ್ಥ ಜನರಲ್‌ ಬಿ ಪಿ ರಾವತ್‌ ಪಾಕಿಸ್ಥಾನಕ್ಕೆ ನೀಡಿದ್ದಾರೆ.

“ಪಾಕಿಸ್ಥಾನ ಭಾವಿಸಿಕೊಂಡಿದೆ – ತಾನೊಂದು ಸಮರವನ್ನು ಹೂಡುತ್ತಿದ್ದೇನೆ ಮತ್ತು ತನಗೆ ಅದರ ಲಾಭ ಸಿಗುತ್ತಿದೆ ಎಂದು; ಆದರೆ ಪಾಕಿಸ್ಥಾನ ತನ್ನ ಕೃತ್ಯಕ್ಕೆ ಬೆಲೆ ತೆರಲೇಬೇಕಾಗುತ್ತದೆ. ಪಾಕಿಸ್ಥಾನಕ್ಕೆ ಬುದ್ಧಿ ಕಲಿಸಲು ನಮ್ಮ ಬಳಿ, ಸರ್ಜಿಕಲ್‌ ಸ್ಟ್ರೈಕ್‌ ಸಹಿತ, ಹಲವು ಆಯ್ಕೆಗಳಿವೆ; ಇಂದಲ್ಲ ಮುಂದೊಂದು ದಿನ, ಸರಿಯಾದ ಹೊತ್ತನ್ನು ಗೊತ್ತುಪಡಿಸಿಕೊಂಡು ನಾವು ಪಾಕ್‌ ಮೇಲೆ ದಾಳಿ ನಡೆಸುತ್ತೇವೆ’ ಎಂದು ಜನರಲ್‌ ರಾವತ್‌ ಹೇಳಿದರು.

ಕಳೆದ ಫೆ.10ರಂದು ಪಾಕಿಸ್ಥಾನದ ಜೈಶ್‌ ಎ ಮೊಹಮ್ಮದ್‌ ಉಗ್ರರು ಜಮ್ಮು ಪ್ರದೇಶದಲ್ಲಿರುವ ಸಂಜುವಾನ್‌ ಸೇನಾ ಶಿಬಿರದ ಮೇಲೆ ದಾಳಿ  ನಡೆಸಿ ಆರು ಮಂದಿ ಭಾರತೀಯ ಯೋಧರನ್ನು ಮತ್ತು ಓರ್ವ ಪೌರನನ್ನು ಕೊಂದಿದ್ದರಲ್ಲದೆ ಇತರ ಹತ್ತು ಮಂದಿಯನ್ನು ಗಾಯಗೊಳಿಸಿದ್ದರು. 

ಜೆಇಎಂ ಉಗ್ರರ ಈ ದಾಳಿ ಪ್ರತಿದಾಳಿ ನಡೆಸಿದ ಭಾರತೀಯ ಯೋಧರು ನಾಲ್ವರು ಉಗ್ರರನ್ನು ಕೊಂದಿದ್ದರು.

ಈ ನಡುವೆ ಎಲ್‌ಓಸಿಯಲ್ಲಿನ ಪಾಕ್‌ ಕದನ ವಿರಾಮ ಉಲ್ಲಂಘನೆ ಹೆಚ್ಚುತ್ತಿದ್ದು ಭಾರತೀಯ ಸೇನೆ ಇದನ್ನು ಗಂಭೀರವಾಗಿ ತೆಗೆದುಕೊಂಡಿದೆ ಮತ್ತು ಪಾಕಿಗೆ ಅತ್ಯಂತ ವಿನಾಶಕಾರಿ ಉತ್ತರವನ್ನು ನೀಡುತ್ತಿದೆ ಎಂದು ಜನರಲ್‌ ರಾವತ್‌ ಹೇಳಿದರು. 

ಪಾಕಿಸ್ಥಾನ ಭಾರತಕ್ಕೆ ತನ್ನ ಉಗ್ರರನ್ನು ಕಳುಹಿಸುವುದನ್ನು ನಿಲ್ಲಿಸಿದಾಗಲೇ ಭಾರತ ಗುಂಡಿನ ದಾಳಿ ನಿಲ್ಲಿಸುತ್ತದೆ ಎಂದು ಜನರಲ್‌ ರಾವತ್‌ ಹೇಳಿದರು. 

ಟಾಪ್ ನ್ಯೂಸ್

Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Ankathadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Delhi-Stamp2

Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!

US-Deportesr

Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!

Railway-Rush

Mahakumbha Mela: ದೇಶದ ಬಹುತೇಕ ರೈಲು ನಿಲ್ದಾಣಗಳು ರಶ್‌

BJP-0Delhi

BJP is Set: ಇಂದು ದಿಲ್ಲಿ ಸಿಎಂ ಆಯ್ಕೆ ಸಾಧ್ಯತೆ: ನಾಳೆಯೇ ಪ್ರಮಾಣ ಸ್ವೀಕಾರ ಸಂಭವ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Ankathadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Television actor: ಕಿರುತೆರೆ ನಟ ಬಾಳಪ್ಪ ವಿರುದ್ಧ ಮತ್ತೊಂದು ಕೇಸ್‌

Television actor: ಕಿರುತೆರೆ ನಟ ಬಾಳಪ್ಪ ವಿರುದ್ಧ ಮತ್ತೊಂದು ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.