ಬದ್ಧತೆಯಿಂದ ಕಾಯಕ ನಿಭಾಯಿಸಿದರೆ ಅದೇ ಸ್ವರ್ಗ


Team Udayavani, Feb 25, 2018, 10:38 AM IST

gul-4.jpg

ಕಲಬುರಗಿ: ಕಾಯಕದ ಪರಿಕಲ್ಪನೆಯು ವಚನಕಾರರು ಜಗತ್ತಿಗೆ ಕೊಟ್ಟಿರುವ ಅತ್ಯಂತ ಅನ್ವಯಿಕ ಸಿದ್ಧಾಂತವಾಗಿದೆ. ಸ್ವಾವಲಂಬಿಯಾಗಿ ತಾನು ಮಾಡುವ ಕಾಯಕದಲ್ಲಿ ಸಂಪೂರ್ಣವಾಗಿ ತನು-ಮನ ಪ್ರಾಣವನ್ನು ತೊಡಗಿಸಿಕೊಂಡು ಬದ್ಧತೆಯಿಂದ ನಿಭಾಯಿಸಿದರೆ ಅದಕ್ಕಿಂತ ಬೇರೆಲ್ಲಿಯೂ ಸ್ವರ್ಗ-ಕೈಲಾಸವಾಗಲಿ ಇರುವುದಿಲ್ಲ ಎಂದು ಸಾಹಿತಿ ಕಲ್ಯಾಣರಾವ ಪಾಟೀಲ ಹೇಳಿದರು.

ನಗರದ ಅಪ್ಪನ ಕೆರೆಯ ಬಳಿ ಇರುವ ಶರಣಬಸವೇಶ್ವರ ಶತಮಾನೋತ್ಸವ ಸಭಾಂಗಣದಲ್ಲಿ ಶನಿವಾರ ನಡೆದ ಕಲಬುರಗಿ ತಾಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನದಿಂದ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಕಾಯಕಕ್ಕೆ ಹೆಸರುವಾಸಿಯಾಗಿದೆ. ಅಲ್ಲದೇ ಬಹುಧರ್ಮಧೇನು ನಿವಹಕ್ಕಾಡುಂಬೊಲಂ ಆಗಿದೆ ಎಂದ ಹೇಳಿದರು.

ನಮ್ಮ ಸಾಂಸ್ಕೃತಿಕ ಸಾಮರಸ್ಯ ಶಕ್ತಿ ಕೇಂದ್ರಗಳಲ್ಲಿನ ವಿವಿಧ ಆಯಾಮಗಳ ಕುರಿತು ಸಂಶೋಧನೆ ಮಾಡುವುದು ಅತ್ಯಂತ ಅಗತ್ಯವಿದೆ. ಮಹಾದಾಸೋಹಿ ಶರಣಬಸವೇಶ್ವರರು, ಮಹಾಸೂಫಿ ಸಂತ ಖಾಜಾ ಬಂದೇ ನವಾಜ್‌ ಗೇಸುದರಾಜ್‌ ಅವರು ಸಾಂಸ್ಕೃತಿಕ ಕಣ್ಣುಗಳು ಎಂದರೆ ತಪ್ಪಾಗದು. ವಿಶ್ವಕ್ಕೆ ಮಾದರಿಯಾಗಿರುವ ಬುದ್ಧ ವಿಹಾರ ಈ ನೆಲದ ಹೃದಯವಾಗಿದೆ. ಇಲ್ಲಿನ ಜೈನರ ಬಸದಿಗಳು, ಸಿಖರ್‌ ಗುರುದ್ವಾರ, ಕ್ರಿಸ್ತರ ಪ್ರಾರ್ಥನಾ ಮಂದಿರಗಳು ನಮ್ಮವರ ಬಾಳಿಗೆ ದಿಕ್ಸೂಚಿಯಾಗಿವೆ ಎಂದು ಅವರು ಬಣ್ಣಿಸಿದರು.

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ| ಡಿ.ಬಿ. ನಾಯಕ ಸಮ್ಮೇಳನ ಉದ್ಘಾಟಿಸಿದರು. ಹಿರಿಯ ಸಾಹಿತಿ ಡಾ| ಎಂ.ಜಿ. ಬಿರಾದಾರ ಸ್ಮರಣ ಸಂಚಿಕೆ ಮತ್ತು ಕಾಯಕ ಮಾರ್ಗಕೃತಿಗಳನ್ನು, ಮಕ್ಕಳ ಕವಿ ಎ.ಕೆ. ರಾಮೇಶ್ವರ ಅವರು ಬಸವಣ್ಣನವರ ವಚನಗಳಿಗೆ ವ್ಯಾಖ್ಯಾನ, ರಾಜ್ಯ ವಿಧಾನ ಪರಿಷತ್‌ ಸದಸ್ಯ ಶರಣಪ್ಪ ಮಟ್ಟೂರ ಅವರು ಶರಣರ ಸ್ಮರಣೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ವೀರಭದ್ರ ಸಿಂಪಿ ಅವರು ಹೈದ್ರಾಬಾದ್‌ ಕರ್ನಾಟಕ ಹವ್ಯಾಸಿ ರಂಗ ಭೂಮಿ ನಾಟಕ, ಹಿರಿಯ ಸಾಹಿತಿ ಡಾ| ಸ್ವಾಮಿರಾವ ಕುಲಕರ್ಣಿ ಅವರು ಜ್ಞಾನ ಸಿಂಚನ ಕೃತಿ ಬಿಡುಗಡೆ ಮಾಡಿದರು. 

ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅಧ್ಯಕ್ಷತೆ ವಹಿಸಿದ್ದರು. ಮೊದಲು ಭುವನೇಶ್ವರಿ ದೇವಿ ಪೂಜೆಯೊಂದಿಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಿತು. ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸಿ.ಎಸ್‌. ಮಾಲಿಪಾಟೀಲ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ| ಶ್ರೀನಿವಾಸ ಸಿರನೂರಕರ್‌, ಪರಿಷತ್‌ ಪದಾ ಧಿಕಾರಿಗಳಾದ ಡಾ| ಎಸ್‌.ಎ. ವಡ್ಡನಕೇರಿ, ಡಾ| ಸಂಗಮೇಶ ಹಿರೇಮಠ, ವೆಂಕಟೇಸ ನೀರಡಗಿ, ಲಿಂಗರಾಜ ಸಿರಗಾಪುರ, ಡಾ| ಚಿ.ಸಿ. ನಿಂಗಣ್ಣ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.