ಕೇರಳದ ಮುಸ್ಲಿಂ ಧರ್ಮ ಪ್ರಚಾರಕ ಅಕ್ಬರ್ ಬಂಧನ
Team Udayavani, Feb 27, 2018, 10:35 AM IST
ಹೈದರಾಬಾದ್: ಕೇರಳದ ಪೀಸ್ ಇಂಟರ್ನ್ಯಾಷನಲ್ ಸ್ಕೂಲ್ನ ನಿರ್ದೇಶಕ ಮತ್ತು ಮುಸ್ಲಿಂ ಧರ್ಮಪ್ರಚಾರಕ ಎಂ.ಎಂ. ಅಕ್ಬರ್ನನ್ನು ಕೋಮು ದ್ವೇಷ ಹರಡಿದ ಆರೋಪ ದಲ್ಲಿ ಹೈದರಾಬಾದ್ನಲ್ಲಿ ರವಿವಾರ ಬಂಧಿಸಲಾಗಿದೆ. 2016ರಲ್ಲಿ ಪ್ರಕರಣ ವೊಂದರಲ್ಲಿ ಬಂಧಿ ಸಲ್ಪಟ್ಟಿದ್ದ ಅಕ್ಬರ್, ಅನಂತರ ಪಶ್ಚಿಮ ಏಷ್ಯಾ ದೇಶಗಳಲ್ಲಿ ವಾಸಿಸುತ್ತಿದ್ದ. ಈತ ನಿಶೆ ಆಫ್ ಟ್ರಾತ್ ಎಂಬ ಧರ್ಮ ಪ್ರಚಾರ ಸಂಸ್ಥೆ ಯನ್ನೂ ನಡೆಸುತ್ತಿದ್ದ. ಮೆಲ್ಬೋರ್ನ್ ನಿಂದ ಕತಾರ್ಗೆ ತೆರಳುತ್ತಿದ್ದ ವೇಳೆ ದಿಲ್ಲಿ ಯಲ್ಲಿ ಬಂಧಿಸಲಾಗಿದೆ. ಅಕºರ್ ವಿರುದ್ಧ ಕೇರಳ ಪೊಲೀಸರು ಈಗಾಗಲೇ ಲುಕ್ಔಟ್ ನೋಟಿಸ್ ಹೊರಡಿಸಿದ್ದರು.
2016ರಲ್ಲಿ ಪೀಸ್ ಇಂಟರ್ನ್ಯಾಷನಲ್ ಸ್ಕೂಲ್ ಪಠ್ಯಪುಸ್ತಕದಲ್ಲಿ ಕೋಮುದ್ವೇಷ ಹರಡುವ ಪಠ್ಯ ಬೋಧಿಸಲಾಗುತ್ತಿತ್ತು ಎಂಬ ಆರೋಪದಡಿ ಅಕ್ಬರ್ ಹಾಗೂ ಇತರ ಮೂವರನ್ನು ಬಂಧಿಸಲಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾದ ಅಕºರ್ ದೇಶ ತೊರೆದಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.