ಯಕ್ಷಗಾನ ಹಿರಿಯ ಕಲಾವಿದ ಸತ್ಯ ಹೆಗಡೆ ಇನ್ನಿಲ್ಲ


Team Udayavani, Mar 2, 2018, 8:20 AM IST

26.jpg

ಹೊನ್ನಾವರ: ತಾಲೂಕಿನ ಹಡಿನಬಾಳದ ಯಕ್ಷಗಾನ ಹಿರಿಯ ಕಲಾವಿದ ಸತ್ಯ ಹೆಗಡೆ (88) ಗುರುವಾರ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಪುತ್ರಿಯರು ಹಾಗೂ ಅಪಾರ ಬಂಧು-ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ. ಯಕ್ಷಗಾನ ಕಲಾವಿದರಾಗಿ, 
ಸಂಘಟಕರಾಗಿ, ಗುಂಡಬಾಳ ಮೇಳದ ಯಜಮಾನರಾಗಿ 55 ವರ್ಷ ಸೇವೆ ಸಲ್ಲಿಸಿದ್ದರು.  ಪಾತ್ರದ ಔಚಿತ್ಯಕ್ಕೆ ತಕ್ಕ ಅಭಿನಯ, ಪ್ರಬುದ್ಧ ಮಾತುಗಾರಿಕೆ, ದಕ್ಷ ಆಡಳಿತ, ಕಟ್ಟುನಿಟ್ಟು, ಅಚ್ಚುಕಟ್ಟುತನದ ಮೂಲಕ ಪ್ರಸಿದ್ಧರಾಗಿದ್ದರು.

ಯಕ್ಷಗಾನ ಅಕಾಡಮಿ ಪ್ರಶಸ್ತಿ, ಕರಾವಳಿ ಯಕ್ಷಗಾನ ಸಮ್ಮೇಳನದ ಗೌರವ ಸೇರಿ ಅನೇಕ ಪ್ರಶಸ್ತಿ, ಸನ್ಮಾನಗಳಿಗೆ ಪಾತ್ರರಾಗಿದ್ದರು. ಅವರ ಕುರಿತು ಸತ್ಯ ಹೆಗಡೆ ಅಭಿನಂದನಾ ಗ್ರಂಥ, ಆತ್ಮಚರಿತ್ರೆ ಪುಸ್ತಕಗಳು ಪ್ರಕಟಗೊಂಡಿವೆ. ಯಕ್ಷಗಾನ ಕಲೆಯ ಖ್ಯಾತ ಹಿರಿಯ ಕಲಾವಿದ ಹಾಗೂ ಸಂಘಟಕರಾದ ಸತ್ಯ ಹೆಗಡೆ ಹಡಿನಬಾಳ ಅವರ ನಿಧನಕ್ಕೆ ಶಾಸಕ ಮಂಕಾಳ ವೈದ್ಯ, ಕೆರೆಮನೆ ಇಡಗುಂಜಿ ಯಕ್ಷಗಾನ ಮೇಳದ ಶಿವಾನಂದ ಹೆಗಡೆ ಸೇರಿ ಗಣ್ಯರು, ಅಪಾರ ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

PM Modi ಇಂದಿನಿಂದ ಪ್ರಧಾನಿ ಮೋದಿ ರಷ್ಯಾ,ಆಸ್ಟ್ರಿಯಾ ವಿದೇಶ ಪ್ರವಾಸ ಆರಂಭ

PM Modi ಇಂದಿನಿಂದ ಪ್ರಧಾನಿ ಮೋದಿ ರಷ್ಯಾ,ಆಸ್ಟ್ರಿಯಾ ವಿದೇಶ ಪ್ರವಾಸ ಆರಂಭ

Infectious Disease ಕರುನಾಡಿಗೆ ಜ್ವರ ಭೀತಿ: ರಾಜ್ಯ ಸರಕಾರ ಕಟ್ಟೆಚ್ಚರ

Infectious Disease ಕರುನಾಡಿಗೆ ಜ್ವರ ಭೀತಿ: ರಾಜ್ಯ ಸರಕಾರ ಕಟ್ಟೆಚ್ಚರ

Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ

Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ

ASF

ASF; ಕೇರಳದಲ್ಲಿ ಹಂದಿ ಜ್ವರ ಉಲ್ಬಣ: 310 ಹಂದಿಗಳ ಹತ್ಯೆಗೈದ ಸರ್ಕಾರ!

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

1-frsasasas

Stag Beetle; ಆಡಿ ಕಾರಿಗಿಂತಲೂ ದುಬಾರಿ ಈ ಕೀಟ!

C-V-Anand

Governor ವಿರುದ್ಧ ಸುಳ್ಳು: ಕೋಲ್ಕತಾ ಕಮಿಷನರ್‌ ವಿರುದ್ಧ ಶಿಸ್ತು ಕ್ರಮ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Infectious Disease ಕರುನಾಡಿಗೆ ಜ್ವರ ಭೀತಿ: ರಾಜ್ಯ ಸರಕಾರ ಕಟ್ಟೆಚ್ಚರ

Infectious Disease ಕರುನಾಡಿಗೆ ಜ್ವರ ಭೀತಿ: ರಾಜ್ಯ ಸರಕಾರ ಕಟ್ಟೆಚ್ಚರ

Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ

Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Infectious Disease ಕರುನಾಡಿಗೆ ಜ್ವರ ಭೀತಿ: ರಾಜ್ಯ ಸರಕಾರ ಕಟ್ಟೆಚ್ಚರ

Infectious Disease ಕರುನಾಡಿಗೆ ಜ್ವರ ಭೀತಿ: ರಾಜ್ಯ ಸರಕಾರ ಕಟ್ಟೆಚ್ಚರ

PM Modi ಇಂದಿನಿಂದ ಪ್ರಧಾನಿ ಮೋದಿ ರಷ್ಯಾ,ಆಸ್ಟ್ರಿಯಾ ವಿದೇಶ ಪ್ರವಾಸ ಆರಂಭ

PM Modi ಇಂದಿನಿಂದ ಪ್ರಧಾನಿ ಮೋದಿ ರಷ್ಯಾ,ಆಸ್ಟ್ರಿಯಾ ವಿದೇಶ ಪ್ರವಾಸ ಆರಂಭ

Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ

Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ

ASF

ASF; ಕೇರಳದಲ್ಲಿ ಹಂದಿ ಜ್ವರ ಉಲ್ಬಣ: 310 ಹಂದಿಗಳ ಹತ್ಯೆಗೈದ ಸರ್ಕಾರ!

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.