ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ: ನಾರಾವಿಯ ಯುವರಾಜ್‌ ಜೈನ್‌ ಆಯ್ಕೆ


Team Udayavani, Mar 7, 2018, 1:51 PM IST

7-March-15.jpg

ವೇಣೂರು : ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2017-18ನೇ ಸಾಲಿನ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಯನ್ನು ಪ್ರಕಟಿಸಿದ್ದು, ಬೆಳ್ತಂಗಡಿ ತಾಲೂಕಿನ ನಾರಾವಿಯ ಯುವರಾಜ್‌ ಜೈನ್‌ ಅವರು ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

35 ವರ್ಷಗಳಿಂದ ಕಂಬಳದ ಕೋಣಗಳನ್ನು ಓಡಿಸುತ್ತಿದ್ದ ಇವರು, ಗ್ರಾಮೀಣ ಕ್ರೀಡೆ ಕಂಬಳ ಕ್ಷೇತ್ರದ ವಿಶಿಷ್ಟ ಸಾಧನೆಗೈದು ಸುಮಾರು 600 ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಈ ಬಾರಿಯ ಕಂಬಳದ 16 ಕಡೆ ಭಾಗವಹಿಸಿ 24 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡವರು. ಕನೆಹಲಗೆ ಮತ್ತು ಅಡ್ಡಹಲಗೆಯ ಕೋಣಗಳನ್ನು ಓಡಿಸುತ್ತಿದ್ದರು. ಈ ಹಿಂದೆ ಕೋಣಗಳನ್ನು ಹೊಂದಿದ್ದ ಇವರು ಇದೀಗ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಕೇರಳ, ಮಂಜೇಶ್ವರ, ಬಾರ್ಕೂರು ಕಡೆಗಳಲ್ಲಿಯೂ ಕಂಬಳದಲ್ಲಿ ಕೋಣಗಳನ್ನು ಓಡಿಸುತ್ತಿದ್ದ ಇವರು, ಸುಮಾರು 15 ಕಡೆಗಳಲ್ಲಿ ಸಮ್ಮಾನ ಸ್ವೀಕರಿಸಿದ್ದಾರೆ.

ಸಚಿವರಿಂದ ಪಟ್ಟಿ ಪ್ರಕಟ
ಪ್ರಶಸ್ತಿಯಲ್ಲಿ ರೂ. 1 ಲಕ್ಷ ನಗದು, ಫಲಕ, ಪ್ರಶಸ್ತಿಪತ್ರ ಒಳಗೊಂಡಿದೆ. ಉಡುಪಿಯಲ್ಲಿ ಕ್ರೀಡಾ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಪಟ್ಟಿಯನ್ನು ಪ್ರಕಟಿಸಿದ್ದಾರೆ.

ಕಂಬಳ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಸರಕಾರ ರಾಜ್ಯ ಕ್ರೀಡಾರತ್ನ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಅತ್ಯಂತ ಖುಷಿ ತಂದಿದೆ. ಗ್ರಾ. ಪ್ರದೇಶದಲ್ಲಿ ಜನಿಸಿದ ನನಗೆ ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳಲು ಅವಕಾಶ ಕಲ್ಪಿಸಿದ ಎಲ್ಲರಿಗೂ ಚಿರಋಣಿ. ನನಗೆ 63 ವರ್ಷ ವಯಸ್ಸಾಗಿದ್ದು, ಕೋಣಗಳ ಓಟಗಾರನಾಗಿ ಮುಂದುವರಿಯುವ ಹುಮ್ಮಸ್ಸು ಇದೆ.
-ಯುವರಾಜ ಜೈನ್‌

ಟಾಪ್ ನ್ಯೂಸ್

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

vijayaendra

MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

17-v-somanna

Hubli: ಈ ಆರೋಪದಿಂದ ಹೊರಬರುವವರೆಗೂ ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ವಿ.ಸೋಮಣ್ಣ

Israel: ಲೈವ್‌ ಸಂದರ್ಶನದ ವೇಳೆಯೇ ಪತ್ರಕರ್ತನ ಮನೆ ಮೇಲೆ ಇಸ್ರೇಲ್‌ ಮಿಸೈಲ್‌ ದಾಳಿ!

Israel: ಲೈವ್‌ ಸಂದರ್ಶನದ ವೇಳೆಯೇ ಪತ್ರಕರ್ತನ ಮನೆ ಮೇಲೆ ಇಸ್ರೇಲ್‌ ಮಿಸೈಲ್‌ ದಾಳಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Puttur: ಟ್ರೀ ಪಾರ್ಕ್‌ ನಿರ್ಲಕ್ಷ್ಯಕ್ಕೆ ದುಡ್ಡಿನ ಕೊರತೆ ನೆಪ

2(2)

Vitla: ಟ್ರಾಫಿಕ್‌ ಜಾಮ್‌ ವಿಟ್ಲ ಪೇಟೆಯಲ್ಲಿ ನಿತ್ಯ ಸಂಕಟ

6-belthanagdy

ಬೆಳ್ತಂಗಡಿ:ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ‘ಕುತ್ಲೂರು ಗ್ರಾಮ’ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Bantwal: ಮುಂಬಯಿ ಪೊಲೀಸರೆಂದು ಹೇಳಿ ವಂಚನೆ

Bantwal: ಮುಂಬಯಿ ಪೊಲೀಸರೆಂದು ಹೇಳಿ ವಂಚನೆ

sulliaHindu ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ

Hindu ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

14

Chikkamagaluru: ವಿದ್ಯುತ್ ತಂತಿ ತುಳಿದು 5 ಹಸುಗಳು ಸಾವು

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

13

Panaji: ಇಲೆಕ್ಟ್ರಿಕ್ ಮೀಟರ್ ಕಳ್ಳತನ ಪ್ರಕರಣ; ಆರೋಪಿ ಬಂಧನ

vijayaendra

MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.