ಮಾಡಕ್ಕಲ್‌ ತೂಗು ಸೇತುವೆ ಅವಶೇಷ ತೆರವು ಆರಂಭ 


Team Udayavani, Mar 8, 2018, 5:33 PM IST

8-March-18.jpg

ಕಾಸರಗೋಡು: ಹಿನ್ನೀರಿನಲ್ಲಿ ಕುಸಿದು ಬಿದ್ದ ಮಾಡಕ್ಕಲ್‌ ತೂಗುಸೇತುವೆಯ ಅವಶೇಷಗಳನ್ನು ತೆರವುಗೊಳಿಸಲು ಪ್ರಕ್ರಿಯೆ ಆರಂಭಗೊಂಡಿದೆ. ಎರ್ನಾಕುಳಂನ ಖಾಸಗಿ ಕಂಪೆನಿಯೊಂದರ ತಜ್ಞ ಕಾರ್ಮಿಕರು ಹಿನ್ನೀರಿನಲ್ಲಿ ಹೂತು ಹೋಗಿರುವ ತೂಗು ಸೇತುವೆಯ ಕಬ್ಬಿಣದ ಸ್ಟ್ರಕ್ಚರ್‌ಗಳನ್ನು ತೆರವುಗೊಳಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ.

ಮುಳುಗು ತಜ್ಞರು ಮಾಸ್ಕ್ ಮತ್ತು ಆಕ್ಸಿಜೆನ್‌ ಸಿಲಿಂಡರ್‌ಗಳನ್ನು ಬಳಸಿಕೊಂಡು ಹಿನ್ನೀರಿನ ತಳದಲ್ಲಿ ಹೂತು ಹೋಗಿರುವ ಕಬ್ಬಿಣದ ಅವಶೇಷಗಳನ್ನು ಮೇಲೆತ್ತುವ ಪ್ರಯತ್ನ ಮಾಡುತ್ತಿದ್ದಾರೆ. ಗ್ಯಾಸ್‌ ಕಟ್ಟರ್‌ಗಳನ್ನು ಬಳಸಿ ನೀರಿನಲ್ಲಿ ಮುಳುಗಿರುವ ಕಬ್ಬಿಣದ ಅವಶೇಷಗಳನ್ನು ತುಂಡರಿಸಿ ತೆರವುಗೊಳಿಸಲಿದ್ದಾರೆ. ಕಬ್ಬಿಣವನ್ನು ತುಂಡರಿಸಲು ಕನಿಷ್ಠ ಒಂದು ವಾರವಾದರೂ ಬೇಕೆಂದು ಅಂದಾಜಿಸಲಾಗಿದೆ. ಒಂದು ವಾರದಲ್ಲಿ ತುಂಡರಿಸಿದ ಭಾಗಗಳನ್ನು ದಡಕ್ಕೆ ತರಲು ಆರಂಭಿಸಬಹುದು.

ಸುಮಾರು 15ರಷ್ಟು ಕಾರ್ಮಿಕರು ತೆರವು ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ. ಈ ತಂಡಕ್ಕೆ ಕಬ್ಬಿಣದ ಭಾಗಗಳನ್ನು ದಡಕ್ಕೆ ತರಲು ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಎಲ್ಲಾ ಅವಶೇಷಗಳನ್ನು ತೆರವುಗೊಳಿಸಲು ಕನಿಷ್ಠ ಎರಡು ತಿಂಗಳಾದರೂ ಬೇಕಾಗಬಹುದೆಂದು ಕಾರ್ಮಿಕರು ಹೇಳುತ್ತಿದ್ದಾರೆ. ಸೇತುವೆಯ ಕಾಂಕ್ರೀಟ್‌ ಭಾಗ ತೆರವಿಗೆ ಈ ತಂಡದೊಂದಿಗೆ ಯಾವುದೇ ಒಡಂಬಡಿಕೆ ಮಾಡಿಕೊಂಡಿಲ್ಲ.

4 ಕೋ.ರೂ.; ಎರಡೇ ವರ್ಷ
ವಲಿಯಪರಂಬ ಗ್ರಾ. ಪಂ.ನ ಮಾಡಕ್ಕಲ್‌ – ವಡಕೆವಳಪ್ಪು ತೂಗು ಸೇತುವೆ ನಾಲ್ಕು ವರ್ಷಗಳ ಹಿಂದೆ ಕುಸಿದು ಬಿದ್ದಿತ್ತು. ನಾಲ್ಕು ಕೋ. ರೂ. ವೆಚ್ಚದಲ್ಲಿ ನಿರ್ಮಿಸಿದ ತೂಗು ಸೇತುವೆ ಉದ್ಘಾಟನೆಗೊಂಡು ಕೇವಲ ಎರಡೇ ತಿಂಗಳಲ್ಲಿ ಕುಸಿದು ಬಿದ್ದಿತ್ತು.

ಟಾಪ್ ನ್ಯೂಸ್

surathkal

ನನ್ನ ಜತೆ ಬಾ ಇಲ್ಲಾಂದ್ರೆ 24 ತುಂಡು ಮಾಡುವೆ : ಮೆಸೇಜ್ ಮಾಡಿ ಕಿರುಕುಳ; ಆರೋಪಿ ವಶಕ್ಕೆ

5-mukka

Mangaluru: ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು

4-bntwl

Farangipete: ಪೂರ್ವದ್ವೇಷದ ಹಿನ್ನಲೆ ತಲ್ವಾರ್ ದಾಳಿ; ಇಬ್ಬರಿಗೆ ಗಾಯ

6

Actor Yash: ‘ಕೆಜಿಎಫ್‌-3ʼ ಬಗ್ಗೆ ಯಶ್‌ ಕೊಟ್ರು ಬಿಗ್‌ ಅಪ್ಡೇಟ್; ಯಾವಾಗ ಬರಲಿದೆ ಸಿನಿಮಾ?

3

Kollywood: ಮಾಜಿ ಆಳಿಯನ ಜತೆ ರಜಿನಿ ನಟನೆ? ಒಂದೇ ಚಿತ್ರದಲ್ಲಿ ಧನುಷ್ – ರಜಿನಿಕಾಂತ್?

3-ptr

Puttur: ವಿಹಿಂಪ ಜಿಲ್ಲಾ ಕಾರ್ಯಾಲಯದ ಭೂಮಿ‌‌ ಪೂಜೆ; ಅರುಣ್ ಪುತ್ತಿಲ ಆಗಮನಕ್ಕೆ ವಿರೋಧ

2

Actor Yash: ‘ರಾಮಾಯಣʼಕ್ಕೆ ನಾನೇ ʼರಾವಣʼ.. ಬಿಗ್‌ ಬಜೆಟ್‌ ಚಿತ್ರದ ಬಗ್ಗೆ ಯಶ್‌ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

surathkal

ನನ್ನ ಜತೆ ಬಾ ಇಲ್ಲಾಂದ್ರೆ 24 ತುಂಡು ಮಾಡುವೆ : ಮೆಸೇಜ್ ಮಾಡಿ ಕಿರುಕುಳ; ಆರೋಪಿ ವಶಕ್ಕೆ

5-mukka

Mangaluru: ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು

4-bntwl

Farangipete: ಪೂರ್ವದ್ವೇಷದ ಹಿನ್ನಲೆ ತಲ್ವಾರ್ ದಾಳಿ; ಇಬ್ಬರಿಗೆ ಗಾಯ

3-ptr

Puttur: ವಿಹಿಂಪ ಜಿಲ್ಲಾ ಕಾರ್ಯಾಲಯದ ಭೂಮಿ‌‌ ಪೂಜೆ; ಅರುಣ್ ಪುತ್ತಿಲ ಆಗಮನಕ್ಕೆ ವಿರೋಧ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

7-koppala

Koppala: ಒಳ ಮೀಸಲಾತಿಗೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆ

surathkal

ನನ್ನ ಜತೆ ಬಾ ಇಲ್ಲಾಂದ್ರೆ 24 ತುಂಡು ಮಾಡುವೆ : ಮೆಸೇಜ್ ಮಾಡಿ ಕಿರುಕುಳ; ಆರೋಪಿ ವಶಕ್ಕೆ

5-mukka

Mangaluru: ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು

4-bntwl

Farangipete: ಪೂರ್ವದ್ವೇಷದ ಹಿನ್ನಲೆ ತಲ್ವಾರ್ ದಾಳಿ; ಇಬ್ಬರಿಗೆ ಗಾಯ

6

Actor Yash: ‘ಕೆಜಿಎಫ್‌-3ʼ ಬಗ್ಗೆ ಯಶ್‌ ಕೊಟ್ರು ಬಿಗ್‌ ಅಪ್ಡೇಟ್; ಯಾವಾಗ ಬರಲಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.