ಬೆಳಗಾವಿಯಲ್ಲಿ ದೇಶದ ಅತಿ ಎತ್ತರದ ಧ್ವಜಾರೋಹಣ


Team Udayavani, Mar 13, 2018, 6:20 AM IST

12BGV1-B.jpg

ಬೆಳಗಾವಿ: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಕುಂದಾನಗರಿ ಬೆಳಗಾವಿ ಸೋಮವಾರ ಸಾವಿರಾರು ಜನರ ಸಮ್ಮುಖದಲ್ಲಿ ಐತಿಹಾಸಿಕ ದಾಖಲೆ ಬರೆಯಿತು.

ಬೆಳಗ್ಗೆ ಸರಿಯಾಗಿ 8.45ಕ್ಕೆ  ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಕಿಲ್ಲಾ ಕೆರೆ ಆವರಣದಲ್ಲಿ ನಿರ್ಮಾಣ ಮಾಡಿರುವ ಉದ್ಯಾನವನದಲ್ಲಿ ದೇಶದ ಅತ್ಯಂತ ಎತ್ತರದ ರಾಷ್ಟ್ರಧ್ವಜಾರೋಹಣ ಮಾಡಿದರು.

110 ಮೀಟರ್‌ ಎತ್ತರದ ಧ್ವಜಸ್ತಂಭದ ಮೇಲೆ 120 ಅಡಿ ಉದ್ದ ಹಾಗೂ 80 ಅಡಿ ಅಗಲದ ತ್ರಿವರ್ಣ ಧ್ವಜ ಸರಿಯಾಗಿ 9 ಗಂಟೆಗೆ ಹಾರಾಡಿದಾಗ ನೆರೆದಿದ್ದ ಸಾವಿರಾರು ಜನರ ಕರತಾಡನ ಮುಗಿಲುಮುಟ್ಟಿತು. ರಾಷ್ಟ್ರಗೀತೆ ಮೊಳಗಿತು.

ಬೆಳಿಗ್ಗೆ 7.30 ರಿಂದಲೇ ಕಿಲ್ಲಾ ಕೆರೆ ಆವರಣಕ್ಕೆ ಧಾವಿಸಿ ಬಂದಿದ್ದ  ಸಾವಿರಾರು ಜನರಿಗೆ ಮಾ.12 ಸ್ವಾತಂತ್ರÂ ದಿನಾಚರಣೆಯಂತೆ ಕಂಡಿತು. ಇಂದಿನಿಂದ ನಿತ್ಯ ಹಾರಾಡಲಿರುವ ಈ ತ್ರಿವರ್ಣ ಧ್ವಜದ ಆವರಣ ನೆಚ್ಚಿನ ಪ್ರವಾಸಿ ತಾಣವಾಗಿ ಬದಲಾಗಿದ್ದು, ಧ್ವಜ ರಾತ್ರಿ ವೇಳೆ ಕಾಣಲು ಫೋಕಸ್‌ ದೀಪದ ವ್ಯವಸ್ಥೆಯನ್ನೂ  ಮಾಡಲಾಗಿದೆ.

ಧ್ವಜದ ವಿಶೇಷ:  
ಎತ್ತರ: 110 ಮೀಟರ್‌
ಧ್ವಜದ ಅಳತೆ: 120 ಮೀ ಉದ್ದ. 80 ಮೀ ಅಗಲ
ಧ್ವಜಸ್ತಂಭದ ತೂಕ: 36 ಟನ್‌

ಟಾಪ್ ನ್ಯೂಸ್

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.