![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
Team Udayavani, Mar 13, 2018, 3:26 PM IST
ತೋತಮ್, ಉತ್ತರಾಖಂಡ : ಇಲ್ಲಿನ ರಾಮನಗರ -ಅಲ್ಮಾರ್ ರಸ್ತೆಯಲ್ಲಿ ವೇಗವಾಗಿ ಸಾಗುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಕಂದಕ್ಕೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 13 ಜನರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಬಸ್ಸಿನಲ್ಲಿ 24 ಜನರು ಇದ್ದರು.
ಬಸ್ಸು ರಾಮನಗರದಿಂದ ಆಲ್ಮಾರ್ ನ ದೇವಘಾಟ್ ಕಡೆಗೆ ಸಾಗುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿತೆಂದು ವರದಿಗಳು ತಿಳಿಸಿವೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಗಿದೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತರ ಬಗ್ಗೆ ಹೆಚ್ಚಿನ ವಿವರಗಳು ಇನ್ನೂ ಸಿಕ್ಕಿಲ್ಲ.
CEC Appoint: ಜ್ಞಾನೇಶ್ ಕುಮಾರ್ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ
Maha Kumbh; ಮೋದಿ ನೇತೃತ್ವದಲ್ಲಿ ಮೊದಲ ಬಾರಿಗೆ ದೇಶದ ನಂಬಿಕೆಗೆ ಗೌರವ ಸಿಕ್ಕಿದೆ: ಯೋಗಿ
Railway; ಮಹಾಕುಂಭಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಲು ಮೋದಿ ಜಿ ಹೇಳಿದ್ದಾರೆ ಎಂದ ಮಹಿಳೆಯರು
Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್ ಪತ್ರಿಕೆ
ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ
You seem to have an Ad Blocker on.
To continue reading, please turn it off or whitelist Udayavani.