ಉ.ಪ್ರ. ಸೋಲಿಗೆ ಆತ್ಮಾವಲೋಕನ, ಹೊಸ ರಣತಂತ್ರ: ಬಿಜೆಪಿ
Team Udayavani, Mar 14, 2018, 5:03 PM IST
ಲಕ್ನೋ : ಉತ್ತರ ಪ್ರದೇಶದ ಎರಡು ನಿರ್ಣಾಯಕ ಲೋಕಸಭಾ ಉಪಚುನಾವಣೆಗಳಲ್ಲಿ ಅನಿರೀಕ್ಷಿತವಾಗಿ ಸೋಲುಂಡಿರುವ ಬಿಜೆಪಿ, ತಾನು ಈ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡುವುದಲ್ಲದೆ, ರಾಜ್ಯದಲ್ಲಿ ಎಸ್ಪಿ ಮತ್ತು ಬಿಎಸ್ಪಿ ನಿಕಟವಾಗಿರುವ ಹಿನ್ನೆಲೆಯಲ್ಲಿ ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಗೆ ತಾನು ಹೊಸ ರಣತಂತ್ರ ರೂಪಿಸುವುದಾಗಿ ಹೇಳಿದೆ.
“ಎಸ್ಪಿ ಮತ್ತು ಬಿಎಸ್ಪಿ ಜತೆಗೂಡುವುದನ್ನು ನಾವು ಮುಂಗಾಣಲಿಲ್ಲ. ಆದರೆ ಈಗ ನಮಗೆ ಅದು ಸ್ಪಷ್ಟವಾಗಿರುವುದರಿಂದ ಮತ್ತು ಮಹಾ ಚುನಾವಣೆಗೆ ಇನ್ನೂ ಸಾಕಷ್ಟು ಸಮಯ ಇರುವುದರಿಂದ ನಾವು ನಮ್ಮ ರಣತಂತ್ರವನ್ನು ಸೂಕ್ತವಾಗಿ ಮಾರ್ಪಡಿಸುವೆವು’ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರಕಾರದಲ್ಲಿ ಹಿರಿಯ ಸಚಿವರಾಗಿರುವ ಸಿದ್ಧಾರ್ಥ ನಾಥ್ ಸಿಂಗ್ ಹೇಳಿದರು.
ಅಭಿವೃದ್ದಿಯನ್ನು ಬಯಸುವವರೆಲ್ಲರೂ ಈಗಲೂ ಬಿಜೆಪಿಗೆ ಮತ ಹಾಕುತ್ತಾರೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal ಕೋರ್ಟ್ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Supreme court ಯೂಟ್ಯೂಬ್ ಲೈವ್ ಸ್ಟ್ರೀಮ್ ಚಾನೆಲ್ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.