![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-415x249.jpg)
ಇಳಿಯದು ಡೇಟಾ ಬಿಲ್
Team Udayavani, Mar 18, 2018, 6:00 AM IST
![s-19.jpg](https://www.udayavani.com/wp-content/uploads/2018/03/18/s-19.jpg)
ಹೊಸದಿಲ್ಲಿ: ಕಳೆದ ವರ್ಷಕ್ಕೆ ಹೋಲಿಸಿದರೆ, ಆರು ತಿಂಗಳಿಂದ ತಮ್ಮ ಡೇಟಾ ಬಿಲ್ಗಳಲ್ಲಿ ಸುಮಾರು ಶೇ. 30ರಿಂದ 40ರಷ್ಟು ಕಡಿತ ಕಾಣುತ್ತಿದ್ದ ಅಂತರ್ಜಾಲ ಬಳಕೆದಾರರು, ಮುಂದಿನ ದಿನಗಳಲ್ಲಿ ಮತ್ತಷ್ಟು ಬಿಲ್ ಕಡಿತವಾಗುತ್ತದೆ ಎಂದು ಭಾವಿಸಿದ್ದರೆ ಅದು ಸುಳ್ಳು. ಹೀಗೆಂದು “ದ ಇಕನಾಮಿಕ್ ಟೈಮ್ಸ್’ ವರದಿ ಮಾಡಿದೆ.
ಜಿಯೋ ಕಂಪನಿಯು ಭಾರತೀಯ ಮಾರುಕಟ್ಟೆ ಪ್ರವೇಶಿಸಿದ ನಂತರ, ದೇಶದ ಎಲ್ಲಾ ಡೇಟಾ ಸೇವಾ ಕಂಪನಿಗಳ ನಡುವೆ ದರ ಸಮರ ಭುಗಿಲೆದ್ದಿತ್ತು. ಅದರ ಪರಿಣಾಮವಾಗಿ, ಗ್ರಾಹಕರು ಮೊಬೈಲ್ ಬಿಲ್ಗಳಲ್ಲಿ ಭಾರೀ ಕಡಿತ ಕಾಣುವಂತಾಗಿತ್ತು. ಅದರಲ್ಲೂ ಕಳೆದ ಆರು ತಿಂಗಳಿಂದ ಮತ್ತಷ್ಟು ಇಳಿಕೆಯಾಗಿತ್ತು. ಕಳೆದ ವರ್ಷದ ಆರಂಭದಲ್ಲಿ ಒಂದು ಜಿ.ಬಿ. ಡೇಟಾಕ್ಕೆ ನೀಡಬೇಕಿದ್ದ 21 ರೂ.ಗಳಲ್ಲಿಯೂ ಶೇ. 10ರಷ್ಟು ಇಳಿಕೆಯಾಗಿತ್ತು.
ಆದರೆ, ಇನ್ನು ಮುಂದೆ ಈಗ ಆಗಿರುವ ಇಳಿಕೆಗಿಂತ ಹೆಚ್ಚು ಇಳಿಕೆ ಆಗುವುದಿಲ್ಲ ಎಂದು ಅಮೆರಿಕದ ಮದ್ಯವರ್ತಿ ಸಂಸ್ಥೆಯಾದ ಜೆಫೆರೀಸ್ ಹಾಗೂ ಇನ್ನಿತರ ಮಾರುಕಟ್ಟೆ ತಜ್ಞರ ಅನಿಸಿಕೆಗಳನ್ನು ಉಲ್ಲೇಖೀಸಿ ವರದಿ ನೀಡಲಾ ಗಿದೆ. ದರ ಸಮರದಲ್ಲಿ ಏರ್ಟೆಲ್, ವೊಡಾ ಫೋನ್, ಐಡಿಯಾ ಸೇರಿದಂತೆ ಪ್ರಮುಖ ಕಂಪನಿಗಳು ಒಟ್ಟಾರೆಯಾಗಿ ಸುಮಾರು 61 ಸಾವಿರ ಕೋಟಿ ರೂ. ಕಳೆದುಕೊಂಡಿವೆ. ಹಾಗಾಗಿ, ಇನ್ನು ಮುಂದೆ, ಈಗಿರುವ ಟಾರಿಫ್ ಪ್ಲಾನ್ಗಳಲ್ಲೇ ಡೇಟಾ ಸೇವೆ ನೀಡಲು ನಿರ್ಧರಿಸಿರುವ ಕಂಪನಿಗಳು, ಗ್ರಾಹಕರನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಲು ಹೆಚ್ಚು ಡೇಟಾ, ಹೆಚ್ಚು ಮನರಂಜನಾ ಆಯ್ಕೆಗಳಂಥ ಸೇವೆ ನೀಡಲು ಮುಂದಾಗಲಿವೆ.
ಟಾಪ್ ನ್ಯೂಸ್
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-150x90.jpg)
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Parliament; Pushing in front of Parliament House; Two MPs injured, allegations against Rahul Gandhi](https://www.udayavani.com/wp-content/uploads/2024/12/rahul-mp-150x87.jpg)
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
![ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು](https://www.udayavani.com/wp-content/uploads/2024/12/hospital-150x89.jpg)
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![7](https://www.udayavani.com/wp-content/uploads/2024/12/7-30-150x90.jpg)
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
![ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ](https://www.udayavani.com/wp-content/uploads/2024/12/ud-1-1-150x97.jpg)
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-150x90.jpg)
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
![Atlee to collaborate with Salman Khan](https://www.udayavani.com/wp-content/uploads/2024/12/atlee-150x87.jpg)
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
![11-](https://www.udayavani.com/wp-content/uploads/2024/12/11-1-5-150x90.jpg)
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.