ಎಂಡೋಸಲ್ಫಾನ್ ನಿಷ್ಕ್ರಿಯ ಪ್ರಕ್ರಿಯೆ ಆರಂಭ
Team Udayavani, Mar 20, 2018, 9:50 AM IST
ಕಾಸರಗೋಡು: ಜಿಲ್ಲೆಯ ಪ್ಲಾಂಟೇಶನ್ ಕಾರ್ಪೋರೇಶನ್ ಗೋದಾಮುಗಳಲ್ಲಿ ಸಂಗ್ರಹಿಸಿಟ್ಟಿರುವ ಎಂಡೋಸಲ್ಫಾನ್ ಕೀಟನಾಶಕವನ್ನು ನಿಷ್ಕಿೃಯಗೊಳಿಸಲು ಪ್ರಕ್ರಿಯೆ ಆರಂಭಿಸಲಾಗಿದೆ. ಈ ಕೀಟನಾಶಕದ ಈಗಿನ ಸ್ಥಿತಿಯ ಬಗ್ಗೆ ತಿಳಿದುಕೊಳ್ಳಲು ಸ್ಯಾಂಪಲ್ಲ್ಯಾಬ್ಗಳಿಗೆ ಕಳುಹಿಸಿಕೊಡಲಾಗಿದೆ. ಪೆರಿಯ, ರಾಜಪುರಂ, ಚೀಮೇನಿ ಪ್ಲಾಂಟೇಶನ್ ಕಾರ್ಪೋರೇಶನ್ನ ಗೋದಾಮುಗಳಲ್ಲಿ ಕೀಟನಾಶಕವನ್ನು ಸಂಗ್ರಹಿಸಿಡಲಾಗಿದೆ.
ಪ್ಲಾಂಟೇಶನ್ ಕಾರ್ಪೋರೇಶನ್ ಗೋದಾಮುಗಳಲ್ಲಿ ಸಂಗ್ರಹಿಸಿಟ್ಟಿರುವ ಎಂಡೋಸಲ್ಫಾನ್ ಕೀಟನಾಶಕವನ್ನು 2012ರಲ್ಲಿ ಸುರಕ್ಷಿತವಾದ ಬ್ಯಾರಲ್ಗಳಲ್ಲಿಟ್ಟು ಅದೇ ಗೋದಾಮಿನಲ್ಲಿರಿಸಲಾಗಿತ್ತು. ಬ್ಯಾರಲ್ನಲ್ಲಿ ಗರಿಷ್ಠ ಐದು ವರ್ಷ ಮಾತ್ರ ಸಂಗ್ರಹಿಸಿಡಬಹುದೆಂಬುದರಿಂದಾಗಿ ಈಗಿನ ಸ್ಥಿತಿ ಬಗ್ಗೆ ತಿಳಿದುಕೊಳ್ಳಲು ಪರಿಶೀಲನೆಗಾಗಿ ಲ್ಯಾಬ್ ಗೆ ಕಳುಹಿಸಿಕೊಡಲಾಗಿದೆ. ಲ್ಯಾಬ್ ವರದಿ ಸಿಕ್ಕ ತತ್ಕ್ಷಣ ಕೀಟನಾಶಕ ನಾಶಪಡಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.