ಅಗ್ನಿ ದುರಂತ : ಹವ್ಯಕ ಮಂಡಲಗಳ 40 ಸೇವಾ ಬಿಂದುಗಳಿಂದ ಶ್ರಮದಾನ


Team Udayavani, Mar 20, 2018, 10:30 AM IST

Shramadana-19-3.jpg

ಪೆರ್ಲ: ಮುಳ್ಳೇರಿಯ ಹವ್ಯಕ ಮಂಡಲದ ಎಣ್ಮಕಜೆ ವಲಯದ ನಿಷ್ಠಾವಂತ ಗುರು ಭಕ್ತ ಅಬರಾಜೆ ಘಟಕದ ಗುರಿಕ್ಕಾರ ಹಾಗೂ ಸೇವಾ ವಿಭಾಗದ ಪ್ರಧಾನ ಶಂಕರನಾರಾಯಣ ಪ್ರಕಾಶ ಅವರ ನಿವಾಸದಲ್ಲಿ ಇತ್ತೀಚೆಗೆ ಅನಿರೀಕ್ಷಿತ ಅಗ್ನಿದುರಂತ ಸಂಭವಿಸಿ ಹಟ್ಟಿ ಹಾಗೂ ಕೊಟ್ಟಿಗೆಗಳು ಸಂಪೂರ್ಣ ಸುಟ್ಟು ಭಸ್ಮವಾಗಿ ಅಪಾರ ಪ್ರಮಾಣದ ನಾಶ ನಷ್ಟ ಉಂಟಾಗಿತ್ತು. ವಿವರವನ್ನರಿತು ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಅಬರಾಜೆ ಕುಟುಂಬಕ್ಕೆ ಆಶೀರ್ವದಿಸಿ ಫಲ ಮಂತ್ರಾಕ್ಷತೆ ಹಾಗೂ ಸಂದೇಶವನ್ನು ನೀಡಿ ಕಳುಹಿಸಿಕೊಟ್ಟರು.

ಮಹಾಮಂಡಲ ಕಾರ್ಯದರ್ಶಿ‌ ಮೂಲಕ ಮಂಡಲ ಅಧ್ಯಕ್ಷ ಶ್ರೀಕೃಷ್ಣ ಭಟ್‌, ಮಂಡಲ ಕಾರ್ಯದರ್ಶಿ ಬಾಲಸುಬ್ರಹ್ಮಣ್ಯ ಸರ್ಪಮಲೆ, ಮಂಡಲ ಸಂಘಟನಾ ಕಾರ್ಯದರ್ಶಿ ಶ್ರೀಕೃಷ್ಣ ಭಟ್‌ ಮೀನಗದ್ದೆ, ವಲಯ ಅಧ್ಯಕ್ಷ ಶಿವಪ್ರಸಾದ ವರ್ಮುಡಿ, ವಲಯ ಕಾರ್ಯದರ್ಶಿ ಶಂಕರ ಪ್ರಸಾದ ಕುಂಚಿನಡ್ಕ ಹಾಗೂ ಇತರರು ಅಬರಾಜೆ ಮನೆಗೆ ಭೇಟಿ ನೀಡಿ ಮನೆ ದೇವರ ಸಾನ್ನಿಧ್ಯದಲ್ಲಿ ಮುಂದಿನ ಕಾರ್ಯದ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಎಣ್ಮಕಜೆ ವಲಯದ ನೇತೃತ್ವದಲ್ಲಿ ಪಳ್ಳತ್ತಡ್ಕ, ಪೆರಡಾಲ, ಈಶ್ವರ ಮಂಗಲ ವಲಯದ ಸೇವಾ ಬಿಂದುಗಳ ನೇತೃತ್ವದಲ್ಲಿ ಶ್ರಮದಾನವನ್ನು ನಡೆಸಲಾಯಿತು. 40ಕ್ಕೂ ಹೆಚ್ಚು ಸೇವಾ ಬಿಂದುಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

Untitled-1

Kasaragod ಅಪರಾಧ ಸುದ್ದಿಗಳು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.