“ಬೀರ್‌ಬಲ್‌’ ಶ್ರೀನಿ ಟ್ರಯಾಲಜಿಯ ಮೊದಲ ಭಾಗ “ಫೈಂಡಿಂಗ್‌ ವಜ್ರಮುನಿ’


Team Udayavani, Mar 23, 2018, 4:28 PM IST

srini-beerbal.jpg

ಶ್ರೀನಿವಾಸ ಕಲ್ಯಾಣ’ ಚಿತ್ರವನ್ನು ಮಾಡಿದ್ದ ಎಂ.ಜಿ. ಶ್ರೀನಿವಾಸ್‌ ಅಲಿಯಾಸ್‌ ಆರ್ಜೆ ಶ್ರೀನಿ, ಈಗ ಹೊಸ ಚಿತ್ರ “ಬೀರ್‌ಬಲ್‌’ ಟ್ರಯಾಲಜಿಯ ಮೊದಲ ಭಾಗವಾದ “ಫೈಂಡಿಂಗ್‌ ವಜ್ರಮುನಿ’ ಸ್ಕ್ವಾಡ್ ಇಂಟ್ರೋ ಬಿಡುಗಡೆಯಾಗಿದ್ದು, ಸಿನಿಪ್ರಿಯರಿಗೆ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಯನ್ನು ಹುಟ್ಟು ಹಾಕಿದೆ.

ಅಲ್ಲದೇ “ಫೈಂಡಿಂಗ್‌ ವಜ್ರಮುನಿ’ ನಂತರ “ಅವರನ್‌ ಬಿಟ್‌ ಇವರನ್‌ ಬಿಟ್‌ ಅವರ್ಯಾರು’ ಮತ್ತು “ತುರೇ ಮಣೆ’ ಚಿತ್ರಗಳು ಬಿಡುಗಡೆಯಾಗಲಿವೆ. ಈ ಮೂರು ಚಿತ್ರಗಳಲ್ಲಿ ಬೀರ್‌ಬಲ್‌ ಎಂಬ ಲಾಯರ್‌ನ ಕಥೆ ಹೇಳುವುದಕ್ಕೆ ಶ್ರೀನಿ ಹೊರಟಿದ್ದು, ಆ ಲಾಯರ್‌ನ ಮೂರು ಸಾಹಸಗಳನ್ನು ಮೂರು ವಿಭಿನ್ನ ಚಿತ್ರಗಳ ಮೂಲಕ ಹೇಳುವ ಪ್ರಯತ್ನ ಮಾಡುತ್ತಿದ್ದಾರೆ.

ಇಲ್ಲಿ ಬೀರ್‌ಬಲ್‌ ಎಂಬ ಲಾಯರ್‌ ಪಾತ್ರವನ್ನು ಅವರೇ ಮಾಡುತ್ತಿದ್ದು, ನಾಯಕಿಯಾಗಿ ರುಕ್ಮಿಣಿ ವಸಂತ್‌ ನಟಿಸಿದ್ದಾರೆ. ಇನ್ನು ಈ ಚಿತ್ರವನ್ನು ಕ್ರಿಸ್ಟಲ್‌ ಪಾರ್ಕ್‌ ಸಿನಿಮಾಸ್‌ ಬ್ಯಾನರ್‌ನಡಿ ಟಿ.ಆರ್‌. ಚಂದ್ರಶೇಖರ್‌ ನಿರ್ಮಿಸುತ್ತಿದ್ದಾರೆ. ಈಗಾಗಲೇ ಅವರು “ಜಾನ್‌ ಸೀನ’ ಮತ್ತು “ಚಮಕ್‌’ ಚಿತ್ರಗಳನ್ನು ನಿರ್ಮಿಸಿದ್ದಾರೆ. ಇದು ಅವರ ಬ್ಯಾನರ್‌ನ ಮೂರನೆಯ ಚಿತ್ರ.

ಟಾಪ್ ನ್ಯೂಸ್

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

Ramesh Aravind spoke about bhairadevi movie

Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್‌ ಅರವಿಂದ್‌

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

upendra

Upendra Movie: ರೀ ರಿಲೀಸ್‌ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ

night road kannada movie

Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್‌ ರೋಡ್‌ʼ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

028

IPL players: ಐಪಿಎಲ್‌ ಆಟಗಾರರಿಗೆ ಬಂಪರ್‌ ಸಂಭಾವನೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.