ಮೇಲ್ಸೇತುವೆ ಉದ್ಯಾನವನದಲ್ಲಿ ಉದಯರಾಗ
Team Udayavani, Apr 2, 2018, 10:33 AM IST
ಸುರತ್ಕಲ್ : ನಾಗರಿಕ ಸಲಹಾ ಸಮಿತಿ, ಮಣಿಕೃಷ್ಣ ಸ್ವಾಮಿ ಅಕಾಡೆಮಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಸುರತ್ಕಲ್ ಫ್ಲೈ ಓವರ್ ತಳಭಾಗದ ಉದ್ಯಾನವನದಲ್ಲಿ ಉದಯರಾಗ ಸಂಗೀತ ಕಾರ್ಯಕ್ರಮ
ಜರಗಿತು.
ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಕ್ಯಾ| ಗಣೇಶ್ ಕಾರ್ಣಿಕ್ ಉದ್ಘಾಟಿಸಿ ಮಾತನಾಡಿ, ಸಂಗೀತವೆಂಬುದು ಮಾಂತ್ರಿಕ ಶಕ್ತಿಯಿಂದ ಕೂಡಿದ ವಿದ್ಯೆ. ಸರ್ವರನ್ನೂ ಆಕರ್ಷಿ ಸುವ ಶಕ್ತಿಯಿದ್ದು ಸುರತ್ಕಲ್ನ ಉದ್ಯಾನವನದಲ್ಲಿ ಆಯೋ
ಜಿಸಿರುವುದು ಶ್ಲಾಘನೀಯ ಎಂದರು.
ಸುರತ್ಕಲ್ ರೋಟರಿ ಅಧ್ಯಕ್ಷ ಡಾ| ಹರಿಕೃಷ್ಣನ್, ಪ್ರೊ| ಕೆ. ರಾಜ್ ಮೋಹನ್ ರಾವ್, ಮಣಿಕೃಷ್ಣ ಅಕಾಡೆಮಿಯ ಕಾರ್ಯದರ್ಶಿ ಪಿ. ನಿತ್ಯಾನಂದ ರಾವ್, ಕೃಷ್ಣಮೂರ್ತಿ ಪಿ., ಕುಮಾರಸ್ವಾಮಿ, ಸತೀಶ್ ಸದಾನಂದ್, ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು. ಸಂಗೀತದಲ್ಲಿ ಶರಣ್ಯಾ ಕೆ.ಎಸ್., ಸುಮೇಧಾ ಕೆ.ಎಸ್. ಹಾಡುಗಾರಿಕೆ, ಧನುಶ್ರೀ ಶಬರಾಯ ವಯಲಿನ್, ಸುಮುಖ ಕಾರಂತ್ ಮೃದಂಗದಲ್ಲಿ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Israel ಸರ್ಜಿಕಲ್ ಸ್ಟ್ರೈಕ್: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್ ಬಾಂಬ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.