ಕೊರಕ್ಕೋಡು: ಪ್ರತಿಷ್ಠಾ ವಾರ್ಷಿಕೋತ್ಸವ, ಶ್ರೀ ದೈವಗಳ ನೇಮ
Team Udayavani, Apr 4, 2018, 9:05 AM IST
ಕಾಸರಗೋಡು: ಕೊರಕ್ಕೋಡು ತರವಾಡು ಕ್ಷೇತ್ರದ ಶ್ರೀ ಧೂಮಾವತಿ, ಶ್ರೀ ಕಲ್ಲಾಲ್ತ ಗುಳಿಗ, ಶ್ರೀ ಪಂಜುರ್ಲಿ, ಶ್ರೀ ಕಲ್ಲುರ್ಟಿ (ಸತ್ಯದೇವತೆ), ಶ್ರೀ ಕೊರತಿ ದೈವ ಹಾಗೂ ಶ್ರೀನಾಗ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ದೈವಗಳ ನೇಮ ನೃತ್ಯಾದಿಗಳು ಎ. 5ರಿಂದ 8ರ ವರೆಗೆ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಎ. 5ರಂದು ಬೆಳಗ್ಗೆ 8ಕ್ಕೆ ಗಣಹೋಮ, 11ಕ್ಕೆ ನಾಗ ತಂಬಿಲ, ಮಧ್ಯಾಹ್ನ 12ಕ್ಕೆ ಶ್ರೀ ವೆಂಕಟ್ರಮಣ ದೇವರ ಮುಡಿಪು ಪೂಜೆ, 1ಕ್ಕೆ ಅನ್ನ ಪ್ರಸಾದ, ಸಂಜೆ 6.30ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಪ್ರಸಾದ ವಿತರಣೆ, ರಾತ್ರಿ 9 ಕ್ಕೆ ಅನ್ನಪ್ರಸಾದ, ಎ.6ರಂದು ಅಪರಾಹ್ನ 12ಕ್ಕೆ ಗುಳಿಗ ತಂಬಿಲ, 1ಕ್ಕೆ ಅನ್ನ ಪ್ರಸಾದ, ಸಂಜೆ 6ಕ್ಕೆ ಭಂಡಾರ ಇಳಿಯುವುದು, ರಾತ್ರಿ 7ರಿಂದ ಶ್ರೀ ಗುಳಿಗನ ಕೋಲ, ಅನ್ನಪ್ರಸಾದ, 10ರಿಂದ ಶ್ರೀ ಪಂಜುರ್ಲಿ ಕಲ್ಲುರ್ಟಿ (ಸತ್ಯದೇವತೆ), ಕೋಲ, ಪ್ರಸಾದ ವಿತರಣೆ ನಡೆಯಲಿದೆ. ಎ. 7ರಂದು ಬೆಳಗ್ಗೆ ಶ್ರೀ ಧೂಮಾವತಿ ದೈವದ ನೇಮ, ಮಧ್ಯಾಹ್ನ 1ರಿಂದ ಅನ್ನಪ್ರಸಾದ, ಸಂಜೆ 6ರಿಂದ ಶ್ರೀ ಕೊರತಿ ಅಮ್ಮನ ಕೋಲ, ಭಂಡಾರ ಏರುವುದು.
ಎ. 8ರಂದು ಮಧ್ಯಾಹ್ನ 12ಕ್ಕೆ ಗುಳಿಗ ತಂಬಿಲ, 1ಕ್ಕೆ ಅನ್ನಪ್ರಸಾದ, ರಾತ್ರಿ 7ರಿಂದ ಗುಳಿಗನ ಕೋಲ, ಕೊರತಿ ಅಮ್ಮನ ಕೋಲ, ಅನ್ನಪ್ರಸಾದ ವಿತರಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Recipe: ಫಾಸ್ಟ್ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.