ಗೋಕಳ್ಳರಿಗೆ ಕಠಿನ ಶಿಕ್ಷೆಯಾಗಲಿ: ಶರಣ್‌ ಪಂಪ್‌ವೆಲ್‌


Team Udayavani, Apr 7, 2018, 10:56 AM IST

7-April-5.jpg

ಉಳ್ಳಾಲ : ಜಿಲ್ಲೆಯಲ್ಲಿ ಗೋಕಳ್ಳತನ ನಿಲ್ಲಬೇಕು. ಅಮೃತಧಾರ ಗೋಶಾಲೆಯ ಗೋಕಳವು ಮಾಡಿದ ಗೋಕಳ್ಳರಿಗೆ ಕಠಿನ ಶಿಕ್ಷೆಯಾಗಬೇಕು ಈ ನಿಟ್ಟಿನಲ್ಲಿ ವಿಶ್ವಹಿಂದೂ ಪರಿಷತ್‌ ಮತ್ತು ಸಹ ಸಂಘಟನೆಗಳ ಸಹಯೋಗದೊಂದಿಗೆ ಸಾಮೂಹಿಕ ಪ್ರಾರ್ಥನೆಯನ್ನು ಉಳ್ಳಾಲ ವ್ಯಾಪ್ತಿಯ ಎಲ್ಲ ದೇವಸ್ಥಾನ, ದೈವಸ್ಥಾನ ಮತ್ತು ಮಂದಿರಗಳಲ್ಲಿ ಯಶಸ್ವಿಯಾಗಿದೆ ಎಂದು ವಿಶ್ವಹಿಂದೂ ಪರಿಷತ್‌ನ ವಿಭಾಗೀಯ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ತಿಳಿಸಿದರು.

ಪುಣ್ಯಕೋಟಿ ಅಮೃತಾಗೋಶಾಲೆಯ ಗೋಕಳ್ಳತನಕ್ಕೆ ಸಂಬಂಧಿಸಿದಂತೆ ಆರು ದಿನಗಳಿಂದ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹ ಮತ್ತು ನಾಡಿನಾದ್ಯಂತ ಗೋರಕ್ಷಣೆಗಾಗಿ ಶುಕ್ರವಾರ ಸೋಮೇಶ್ವರ ಶ್ರಿ ಸೋಮನಾಥ ದೇವಸ್ಥಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯ ಬಳಿಕ ಮಾತನಾಡಿದರು. ಜಿಲ್ಲಾ ಕಾರ್ಯಾದ್ಯಕ್ಷ ಗೋಪಾಲ ಕುತ್ತಾರ್‌ ಮಾತನಾಡಿ, ಅಮೃತಧಾರಗೋಶಾಲೆಯಲ್ಲಿ ಕಳವು ನಡೆಸಿ ಎಂಟು ದಿನಗಳಾದರೂ ಕಳ್ಳರನ್ನು ಬಂಧಿಸಲು ಸಾಧ್ಯವಾಗಿಲ್ಲ. ಗೋಕಳ್ಳರನ್ನು ಬಂಧಿಸಿ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಟಿ.ಜಿ.ರಾಜಾರಾ ಭಟ್‌ ಅವರಿಗೆ ನ್ಯಾಯ ಒದಗಿಸಿಕೊಡಬೇಕು. ಈ ನಿಟ್ಟಿನಲ್ಲಿ ಗೋಸಂರಕ್ಷಣೆಯ ನಿಟ್ಟಿನಲ್ಲಿ ದೇವರಲ್ಲಿ ಶಕ್ತಿ ಕೊಡುವಂತೆ ಸಾಮೂಹಿ ಪ್ರಾರ್ಥನೆಯನ್ನು ಕೈಗೊಂಡಿದೆ ಎಂದರು. 

ಉಳ್ಳಾಲ ವ್ಯಾಪ್ತಿಯ 27 ಗ್ರಾಮಗಳ ವಿವಿಧ ದೇವಸ್ಥಾನ, ದೈವಸ್ಥಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ಉಳ್ಳಾಲ ಪ್ರಖಂಡ ಕಾರ್ಯದರ್ಶಿ ರವಿ ಅಸೈಗೋಳಿ, ಪ್ರಮೋದ್‌, ಶೈಲು ಅಡ್ಕ, ಶಿವ ಪ್ರಸಾದ್‌ ಅಂಬ್ಲಿಮೊಗರು, ಪ್ರದೀಪ್‌ ಕೆರೆಬೈಲ್‌ಗ‌ುಡ್ಡೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.