ರಾಹುಲ್ ಭೇಟಿ ವೇಳೆ ಸಚಿವ ಎಂ.ಕೃಷ್ಣಪ್ಪ ಗೈರು
Team Udayavani, Apr 8, 2018, 7:00 AM IST
ಬೆಂಗಳೂರು: ರಾಹುಲ್ಗಾಂಧಿ ಶನಿವಾರ ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯ ಶಾಸಕರೂ ಆದ ವಸತಿ ಸಚಿವ ಎಂ.ಕೃಷ್ಣಪ್ಪ ಗೈರು ಹಾಜರಾಗಿದ್ದರು.
ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಜನಾಶೀರ್ವಾದ ಯಾತ್ರೆಗೂ ಆ ಜಿಲ್ಲೆ ಉಸ್ತುವಾರಿಯೂ ಆಗಿದ್ದ ಎಂ.ಕೃಷ್ಣಪ್ಪ ಗೈರು ಹಾಜರಾಗಿದ್ದರು. ಇದೀಗ ತಮ್ಮದೇ ಕ್ಷೇತ್ರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ರಾಹುಲ್ ಗಾಂಧಿ ಬಂದಾಗಲೂ “ಕೈ’ ಕೊಟ್ಟಿದ್ದಾರೆ. ಕೃಷ್ಣಪ್ಪ ಹಾಗೂ
ಅವರ ಪುತ್ರ ಪ್ರಿಯಾ ಕೃಷ್ಣ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳಿಗೆ ಇದು ಮತ್ತಷ್ಟು ಪುಷ್ಠಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.