ಕೇಂದ್ರ, ರಾಜ್ಯ ಸರಕಾರಗಳು ದಲಿತ ವಿರೋಧಿ


Team Udayavani, Apr 8, 2018, 6:00 AM IST

22.jpg

ಕಾಸರಗೋಡು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಯನ್ನು ಪರಾಭವಗೊಳಿಸಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ. ಅದರ ಸ್ಪಷ್ಟ ಉದಾಹರಣೆ ಇತ್ತೀಚೆಗೆ ನಡೆದ ಗುಜರಾತ್‌ ವಿಧಾನಸಭಾ ಚುನಾವಣೆ ಮತ್ತು ಉತ್ತರ ಪ್ರದೇಶ ಉಪಚುನಾವಣೆ. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಕೋಮುವಾದ ಮತ್ತು ಫ್ಯಾಸಿಸಂ ನೀತಿಯನ್ನು ಅನುಸರಿಸುತ್ತಿದ್ದರೆ, ಕೇರಳ ರಾಜ್ಯ ಸರಕಾರ ಹಿಂಸಾ ರಾಜಕೀಯದಲ್ಲಿ ನಿರತವಾಗಿದೆ. ಈ ಎರಡೂ ಸರಕಾರಗಳು ದಲಿತ ವಿರೋಧಿ ನೀತಿ ಹೊಂದಿವೆ ಎಂದು ಕಾಂಗ್ರೆಸ್‌ನ ಕೇಂದ್ರ ಕಾರ್ಯ ಕಾರಿಣಿ ಸಮಿತಿ ಸದಸ್ಯ ಎ.ಕೆ. ಆ್ಯಂಟನಿ ಹೇಳಿದರು.

ಕೋಮುವಾದ, ಫ್ಯಾಸಿಸಂ ನೀತಿ ಮತ್ತು ಹಿಂಸಾ ರಾಜಕೀಯ ನಿಲುವು ಪ್ರತಿಭಟಿಸಿ ಕಾಂಗ್ರೆಸ್‌ ರಾಜ್ಯ ಘಟಕ ಅಧ್ಯಕ್ಷ ಎಂ.ಎಂ. ಹಸನ್‌ ನೇತೃತ್ವ ದಲ್ಲಿ ಚೆರ್ಕಳದಿಂದ ಆರಂಭಗೊಂಡ ಜನ ಮೋಚನಾ ಯಾತ್ರೆ ಉದ್ಘಾಟಿಸಿ ಅವರು ಮಾತನಾಡಿದರು. ವಿಪಕ್ಷ ನಾಯಕ ರಮೇಶ್‌ ಚೆನ್ನಿತ್ತಲ, ವಿ.ಎಂ. ಸುಧೀರನ್‌, ಕೆ. ಶಂಕರನಾರಾಯಣನ್‌, ಮುಲ್ಲಪಳ್ಳಿ ರಾಮಚಂದ್ರನ್‌, ಕೆ.ಸಿ. ಜೋಸೆಫ್‌, ಶಾನಿ ಮೋಲ್‌ ಉಸ್ಮಾನ್‌, ಡೀನ್‌ ಕುರ್ಯಾಕೋಸ್‌, ವಿದ್ಯಾಧರನ್‌, ಎನ್‌.ಎ. ನೆಲ್ಲಿಕುನ್ನು, ಪಿ.ಬಿ. ಅಬ್ದುಲ್‌ ರಝಾಕ್‌, ಎಜಿಸಿ ಬಶೀರ್‌, ಎ. ಅಬ್ದುಲ್‌ ರಹಿಮಾನ್‌, ಹಕೀಂ ಕುನ್ನಿಲ್‌, ನೀಲಕಂಠನ್‌, ಸಿ.ಕೆ. ಶ್ರೀಧರನ್‌ ಸೇರಿದಂತೆ ಹಲವು ನೇತಾರರು ಉಪಸ್ಥಿತರಿದ್ದರು.

ಯಾತ್ರೆಯು ಕೇರಳ ರಾಜ್ಯದ 140 ವಿಧಾನಸಭಾ ಕ್ಷೇತ್ರಗಳಲ್ಲಿ ಪರ್ಯಟನೆ ನಡೆಸಿ ಎ. 25ರಂದು ತಿರುವನಂತಪುರದಲ್ಲಿ ಸಮಾಪನಗೊಳ್ಳಲಿದೆ. ಸಮಾರೋಪ ಸಮಾರಂಭವನ್ನು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಉದ್ಘಾಟಿಸುವರು.
ರಾಜ್ಯ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಗಳಾದ ತಂಬಾನೂರು ರವಿ, ಡಾ| ರಾಜಶೇಖರನ್‌ ಯಾತ್ರೆಯನ್ನು ಸಮನ್ವಯಗೊಳಿಸುವರು. ಪಿ.ಎ. ಸಲೀಂ ಮತ್ತು ಐ.ಕೆ. ರಾಜು ಯಾತ್ರೆಯ ಮ್ಯಾನೇಜರ್‌ಗಳಾಗಿ ನಿಯಂತ್ರಿಸುವರು. ಯಾತ್ರೆ ಜತೆ ತಾಯಂದಿರ ಬೆರಳಚ್ಚು ಸಂಗ್ರಹಿಸಿ “ಅಮ್ಮ ಮನಸ್ಸು’ ಎಂಬ ಡಿಜಿಟಲ್‌ ಪ್ರಚಾರ ನಡೆಸಲಾಗುವುದು. ಇದರ ಹೊಣೆಗಾರಿಕೆಯನ್ನು ಸಜಿವ್‌ ಜೋಸೆಫ್‌ ಮತ್ತು ಕೆ. ಪ್ರವೀಣ್‌ ಕುಮಾರ್‌ ಅವರಿಗೆ ವಹಿಸಿಕೊಡಲಾಗಿದೆ. ಯಾತ್ರೆ ಜತೆ “ಸಂಸ್ಕಾರ ಸಾಹಿತಿ’ಯಿಂದ ನಾಟಕಗಳೂ ಪ್ರದರ್ಶನಗೊಳ್ಳಲಿವೆ.

ಟಾಪ್ ನ್ಯೂಸ್

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

Untitled-1

Kasaragod ಅಪರಾಧ ಸುದ್ದಿಗಳು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.