ಸ್ಪಂದನ ಬ್ಯುಸಿನೆಸ್ ಅವಾರ್ಡ್ 2017 ಪ್ರದಾನ


Team Udayavani, Apr 9, 2018, 7:56 AM IST

spandana.jpg

ಮಂಗಳೂರು: ಪ್ರತಿಷ್ಠಿತ ಸ್ಪಂದನ ಚಾನೆಲ್, ಕರ್ಣಾಟಕ ಬ್ಯಾಂಕ್ ಹಾಗೂ ಅದಾನಿ ಗ್ರೂಪ್ ಸಹಯೋಗದಲ್ಲಿ ನೀಡುವ “ಸ್ಪಂದನ ಬ್ಯುಸಿನೆಸ್ ಅವಾರ್ಡ್ – 2017′ ಪ್ರಶಸ್ತಿ ಪ್ರದಾನ ಸಮಾರಂಭವು ನಗರದ ಓಶಿಯನ್ ಪರ್ಲ್ ಹೊಟೇಲ್ನಲ್ಲಿ ಶುಕ್ರವಾರ ನಡೆಯಿತು.

ಉದ್ಯಮ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿರುವ ಉದ್ಯಮಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಕಳೆದ ಕೆಲವು ವರ್ಷಗಳಿಂದ ಈ ಬಿಸಿನೆಸ್ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಅದ ರಂತೆ ಈ ಬಾರಿ ತರಂಗ ವಾರ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಂಧ್ಯಾ ಪೈ ಅವರಿಗೆ “ಅತ್ಯುತ್ತಮ ಮಹಿಳಾ ಉದ್ಯಮಿ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರತಿಷ್ಠಿತ ಈ ಬಾರಿಯ ಸ್ಪಂದನ ಬಿಸಿನೆಸ್ ಅವಾರ್ಡ್ ಸಮಾರಂಭವನ್ನು ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಮಹಾಬಲೇಶ್ವರ ರಾವ್ ಉದ್ಘಾಟಿಸುವ ಜತೆಗೆ ಹಲವು ಸಾಧಕರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಎಸ್ಸಿಡಿಸಿಸಿ ಬ್ಯಾಂಕ್ನ ಅಧ್ಯಕ್ಷ ಡಾ| ರಾಜೇಂದ್ರ ಕುಮಾರ್, ಅದಾನಿ ಗ್ರೂಪ್ನ ನಿರ್ದೇಶಕ ಕಿಶೋರ್ ಆಳ್ವ, ಸ್ಪಂದನ ವಾಹಿನಿಯ ಮುಖ್ಯಸ್ಥ ವಿಲಾಸ್ ನಾಯಕ್, ಜ್ಯೋತಿ ಲ್ಯಾಬೊರೇಟರಿಯ ಉಲ್ಲಾಸ್ ಕಾಮತ್, ಶಾಸಕ ಜೆ.ಆರ್. ಲೋಬೋ, ನಂದ ಗೋಪಾಲ್ ಶೆಣೈ, ಹ್ಯಾಂಗ್ಯೋ ಐಸ್ಕ್ರೀಂನ ಪ್ರದೀಪ್ ಜಿ. ಪೈ, ನ್ಯಾಚುರಲ್ ಐಸ್ಕ್ರೀಂನ ರಘುನಂದನ್ ಕಾಮತ್, ಪ್ರಕಾಶ್ ಪೈ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಉದ್ಯಮ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳಾ ಹಾಗೂ ಪುರುಷರನ್ನು ಪ್ರತ್ಯೇಕವಾಗಿ  ಗುರುತಿಸಿ ಗೌರವಿಸಲಾಯಿತು.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.