![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Apr 10, 2018, 9:12 AM IST
ಖಂಡಾಲ: ಪುಣೆ ಸತಾರ ರಾಷ್ಟ್ರೀಯ ಹೆದ್ದಾರಿಯ ಕಂಬಳಿ ಘಾಟಾ ಬಳಿ ಮಂಗಳವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅವಘಡದಲ್ಲಿ ವಿಜಯಪುರ ಮೂಲದ 17 ಮಂದಿ ಕೂಲಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ವಿಜಯಪುರದಿಂದ ಕೂಲಿ ಕಾರ್ಮಿಕರನ್ನು ಹೊತ್ತೂಯ್ಯುತ್ತಿದ್ದ ಟ್ರಕ್ ಬ್ಯಾರಿಕೆಡ್ಗೆ ಢಿಕ್ಕಿಯಾಗಿ ಮಗುಚಿ ಬಿದ್ದಿದ್ದು ಪರಿಣಾಮವಾಗಿ ಸ್ಥಳದಲ್ಲೇ 17 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮೃತರ ವಿವರ
ಮದಭಾವಿ ತಾಂಡಾದ ಸಂಗೀತಾ ಕಿರಣ ರಾಠೋಡ,ದೇವುಬಾಯಿ ಮೋಹನ ರಾಠೋಡ, ತನ್ವೀರ ಕಿರಣ ರಾಠೋಡ, ಕಲ್ಲುಬಾಯಿ ರಾಠೋಡ, ವಿಠಲ ಕಿರು ರಾಠೋಡ, ಪ್ರಿಯಾಂಕಾ ಫಲ್ಲು ರಾಠೋಡ, ದೇವಾನಂದ ನಾ ರಾಠೋಡ, ಫಲ್ಲುಬಾಯಿ ವಿ ರಾಠೋಡ, ಕೂಡಗಿ ತಾಂಡಾದ ಅರ್ಜುನ ರ ಚವ್ಹಾಣ್, ಶ್ರೀಕಾಂತ್ ಬಾಸು ರಾಠೋಡ, ಮಾಧವಿ ಅ ರಾಠೋಡ, ಹಡಲಗಿ ತಾಂಡಾದ ಶಂಕರ ರೇಕು ಚವ್ಹಾಣ್, ಸಂತೋಷ ಕಾಶಿನಾಥ ನಾಯಕ, ಮಂಗಳಾಬಾಯಿ ನಾಯಕ,ಕೃಷ್ಣ ಚವ್ಹಾಣ್ ಮತ್ತು ಮೆಹಬೂಸಾಬ ರಜಾಕಸಾಬ ಅತ್ತಾರ ಮಜೀದ ಮೆಹಬೂಬ ಅತ್ತಾರ.
ಸೋಮವಾರ ಹಿಮಾಚಲ ಪ್ರದೇಶದ ಕಾಂಗ್ರಾದಲ್ಲಿ ಶಾಲಾ ಬಸ್ 200 ಅಡಿ ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ 27 ಮಕ್ಕಳು , ಇಬ್ಬರು ಶಿಕ್ಷಕರು ಹಾಗೂ ವಾಹನ ಚಾಲಕ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದರು.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.