ವಿಶ್ವ ಜಿಗೀಷದ್‌ ಯಾಗ ಆರಂಭ


Team Udayavani, Apr 11, 2018, 10:03 AM IST

11-April-2.jpg

ಪಾವಂಜೆ: ಇಲ್ಲಿನ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಲೋಕ ಕಲ್ಯಾಣ ಹಾಗೂ ಭಾರತವನ್ನು ‘ವಿಶ್ವ ಗುರು’ವನ್ನಾಗಿಸುವ ಸಂಕಲ್ಪದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ವಿಶ್ವ ಜಿಗೀಷದ್‌ ಯಾಗದ ಪ್ರಕ್ರಿಯೆ ಆರಂಭಗೊಂಡಿದೆ.

ಎ. 9ರಂದು ಗೋಧೋಳಿ ಲಗ್ನದಲ್ಲಿ ಕಲಶ ಸ್ಥಾಪನೆ ಮಾಡಿ, ಗಂಗಾಪೂಜೆ ಕೈಗೊಂಡು, ಮುತ್ತೈದೆಯರು ವೇದ ಮಂತ್ರಗಳ ಘೋಷಣೆಯ ಜತೆಗೆ ಗಂಗಾ ಕಲಶವನ್ನು ದೇಗುಲದ ಶಾರಧ್ವತ ಯಜ್ಞಾಂಗಣಕ್ಕೆ ತಂದರು. ಯಜ್ಞಾಂಗಣದಲ್ಲಿ ಪ್ರತಿಷ್ಠಾಪನೆಗೊಂಡ ಗೌತಮೇಶ್ವರ ಶಿವಲಿಂಗಕ್ಕೆ ದೀಕ್ಷಾ ಬದ್ಧ ಹದಿನಾರು ದೀಕ್ಷಿತರು ಅಭಿಷೇಕ ಮಾಡಿ ಯಾಗ ಸಾಂಗತೆಯ ಸಂಕಲ್ಪ ಸ್ವೀಕರಿಸಿದರು.

ಎ.10ರಂದು ಮುಂಜಾನೆಯಿಂದ ಯಾಗದ ಅಗ್ನಿ ಕುಂಡವಾದ ಪ್ರಧಾನ ಕುಂಡ, ಸಂಘಪ್ರಾದ್ವ, ಋಷಿ ಸ್ವರ, ಕೃತವೇಶೀ, ಹಿಮರುಚಿ ಯಾಗದ ಕುಂಡದಲ್ಲಿ ವೈದಿಕರು ಮಂತ್ರೋಚ್ಛಾರದೊಂದಿಗೆ ಯಾಗದ ಪ್ರಕ್ರಿಯೆ ಆರಂಭಗೊಂಡಿತು. ಯಾಗದ ನಿರ್ದೇಶಕರಾದ ವೇದ ಕೃಷಿಕ ಕೆ.ಎಸ್‌. ನಿತ್ಯಾನಂದ ಅವರು ಯಾಗದ ಸ್ವರೂಪ ಹಾಗೂ ಮೂಲ ಉದ್ದೇಶಗಳನ್ನು ಉದ್ಗೋಷಿಸಿದರು. ಭಾರತ ಪರಿಕ್ರಮ ಯಾತ್ರೆ ಕೈಗೊಂಡ ಸೀತಾರಾಂ ಕೆದಿಲಾಯ ಅವರು ವಿಶೇಷವಾಗಿ ಯಾಗದ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.

ದೇಗುಲದ ಧರ್ಮದರ್ಶಿ ಡಾ| ಯಾಜಿ ನಿರಂಜನ್‌ ಭಟ್‌, ಮೊಕ್ತೇಸರ ಎಂ. ಶಶೀಂದ್ರ ಕುಮಾರ್‌, ಯಾಗದ ವಕ್ತಾರ ಡಾ| ಸೋಂದಾ ಭಾಸ್ಕರ ಭಟ್‌ ಕಟೀಲು, ಯಾಗ ಉಪ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು. ಬೆಳಗ್ಗೆ ಜಾತೂಕರ್ಣ ವೇದಿಕೆಯಲ್ಲಿ ಕಡಂಬೋಡಿ ಆಶ್ರಯ ಮಹಿಳಾ ಮಂಡಳಿಯಿಂದ ಭಜನ ಸಂಕೀರ್ತನೆ ನಡೆಯಿತು. ವಿವಿಧ ಸಂಘ- ಸಂಸ್ಥೆಗಳ ಪದಾ ಧಿಕಾರಿಗಳು ಸ್ವಯಂ ಸೇವಕರಾಗಿ ಅನ್ನಪ್ರಸಾದ ವಿತರಣೆಯಲ್ಲಿ ತೊಡಗಿಕೊಂಡಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.