ಬಿಡಿ ಭಾಗ ತಯಾರಿಕಾ ಘಟಕಕ್ಕೆ ಬೆಂಕಿ
Team Udayavani, Apr 11, 2018, 12:14 PM IST
ಮಹದೇವಪುರ: ಜೆಸಿಬಿ ಯಂತ್ರದ ಬಿಡಿ ಭಾಗ ತಯಾರಿಸುತ್ತಿದ್ದ ಕಂಪನಿಗೆ ಬೆಂಕಿ ತಗುಲಿ ಸುಮಾರು 20 ಲಕ್ಷ ರೂ. ವಸ್ತುಗಳು ಭಸ್ಮವಾಗಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಚೀಮಸಂದ್ರ ಗ್ರಾಮದಲ್ಲಿ ನಡೆದಿದೆ. ಕೃಷ್ಣಪ್ಪ ಎಂಬುವರಿಗೆ ಸೇರಿದ್ದ ಪೈಕಾಂ ಎಂಜಿನಿಯರಿಂಗ್ ಪ್ರ„ವೇಟ್ ಲಿಮಿಟೆಡ್ನಲ್ಲಿ ಜೆಸಿಬಿ ಯಂತ್ರದ ಪೈಬರ್ ಬಿಡಿ ಭಾಗಗಳನ್ನು ತಯಾರಿಸಲಾಗುತ್ತಿತ್ತು.
ಕಂಪನಿಗೆ ಮತ್ತೂಂದೆಡೆಗೆ ಸ್ಥಳಾಂತರ ಮಾಡುವ ಸಲುವಾಗಿ ವಸ್ತುಗಳನ್ನು ತೆಗೆಯುವ ವೇಳೆ ವೆಲ್ಡಿಂಗ್ ಕಟರ್ ಸಹಾಯದಿಂದ ಕಬ್ಬಿಣದ ಪೈಪ್ ಕಟ್ ಮಾಡುವಾಗ ಬೆಂಕಿಯ ಕಿಡಿ ಪೈಬರ್ ವಸ್ತುಗಳಿಗೆ ತಾಗಿ ಪಕ್ಕದಲ್ಲೇ ಇದ್ದ ರಾಸಾಯನಿಕ ವಸ್ತುಗಳಿಗೆ ಹರಡಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕಾಗಮಿಸಿದ ಎರಡು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು, ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Bengaluru: ಅಪಾರ್ಟ್ಮೆಂಟ್ನಿಂದ ಜಾರಿ ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು!
Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ
Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ
Arrested: ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Pakistan; ರಾಜಕೀಯ ಅಸ್ಥಿರತೆಯ ಬಿರುಗಾಳಿ: ಇಮ್ರಾನ್ ಪರ ಭಾರೀ ಪ್ರತಿಭಟನೆ,ಹಿಂಸೆ
Bhopal;1,800 ಕೋ.ರೂ. ಡ್ರಗ್ಸ್ ವಶ!; ದಿಲ್ಲಿಯಲ್ಲಿ ಕೊಕೇನ್ ಪತ್ತೆ ಬೆನ್ನಲ್ಲೇ ಘಟನೆ
NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್ಡಿಕೆ ಪರೋಕ್ಷ ಸುಳಿವು
Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ
RSS; ಭಾರತ ಹಿಂದೂ ರಾಷ್ಟ್ರ, ಅದನ್ನು ಹಿಂದೂಗಳು ರಕ್ಷಿಸಬೇಕು: ಭಾಗವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.